Saturday, February 8, 2025

ಸುದ್ದಿ

ಕಾಪುಕೃಷಿಸುದ್ದಿ

ಕಟಪಾಡಿ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಅಸ್ವಿನಿ ಬಲ್ಲಾಳ್ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಸಿರಿಗಾಗಿ ಹಸುರು ನಿರಂತರ ಹಸುರು ಅಭಿಯಾನದ ಯೋಜನೆಯಡಿ ವಿವಿಧ ಹಣ್ಣಿನ ಗಿಡಗಳು, ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾ.ಪಂ. ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024 ಗೆ ಆಯ್ಕೆಯಾದ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆ- ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸರಕಾರಿ ಶಾಲೆಗಳ ಹಸಿರು, ಹಾಗೂ ನೈರ್ಮಲತೆ ಯನ್ನು ಗುರುತಿಸಿ ಕೊಡಮಾಡುವಂತಹ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ - 2024 ಗೆ ಬಂಟ್ವಾಳ ತಾಲೂಕಿನ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಆಯ್ಕೆಯಾಗಿದೆ. ಸರಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವಚ್ಛತೆ ಮತ್ತು ಸುಸ್ಥಿರತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಶಾಲೆಗಳನ್ನು ಆಯ್ಕೆ ಮಾಡಿ ಪ್ರತಿವರ್ಷ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
ಬೆಂಗಳೂರುಸುದ್ದಿ

ಪಂಚೆ ಹಾಕಿ ಮಾಲ್‌ಗೆ ಬಂದ ರೈತನಿಗೆ ಅಪಮಾನ : ಜಿಟಿ ಮಾಲ್​ ಬಂದ್ ​​: ರಾಜ್ಯ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ನಲ್ಲಿ ಸಿನಿಮಾ ನೋಡಲು ಪಂಚೆ ಹಾಕಿಕೊಂಡು ಬಂದ ಕಾರಣ ರೈತನಿಗೆ ಒಳಗಡೆ ಹೋಗೋದಕ್ಕೆ ಅವಕಾಶ ನೀಡಿಲ್ಲ. ಈ ಬಗ್ಗೆ ರೈತ ತೀವ್ರ ಅಸಮಾಧನ ಹೊರಹಾಕಿದ್ದು, ಸದ್ಯ ಈ ವಿಚಾರದಲ್ಲಿ ಸದನದಲ್ಲಿ ಚರ್ಚೆಯಾಗಿದೆ. ಅನ್ನದಾತನಿಗೆ ಕೊಡುವ ಮರ್ಯಾದೆ ಕೊಡಬೇಕು. ಹೀಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿದ್ದು, ಇಂದು( ಜುಲೈ 18) ವಿಧಾನ ಮಂಡಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ವತಿಯಿಂದ 56 ಮಂದಿ ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ವಿಮೆ ನೆರವಿನ ಚೆಕ್ ವಿತರಣೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ವತಿಯಿಂದ ಸಂಪೂರ್ಣ ಸುರಕ್ಷಾ ವಿಮೆ ಯೋಜನೆಯಿಂದ 56 ಮಂದಿ ಫಲಾನುಭವಿಗಳಿಗೆ 8,53,600 ರೂ.ಗಳ ಆರ್ಥಿಕ ನೆರವಿನ ಚೆಕ್ ವಿತರಣಾ ಸಮಾರಂಭ ಯೋಜನೆಯ ಬಂಟ್ವಾಳದ ಉನ್ನತಿ ಸೌಧ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ಸುದರ್ಶನ್ ಜೈನ್ ಮಾತನಾಡಿ, ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡ ಯೋಜನೆಯು ಪ್ರಸ್ತುತ ಎಲ್ಲೆಡೆ ವಿಸ್ತರಣೆಗೊಂಡಿದ್ದು, ಶಿಕ್ಷಣ, ಆಕಸ್ಮಿಕ ಕಷ್ಟಗಳಿಗೆ ನೆರವು...
ಕುಂದಾಪುರಸುದ್ದಿ

ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜು.28 ರಂದು ಗ್ರಾಮೀಣ ಕ್ರೀಡಾಕೂಟ : ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಪತ್ರಿಕಾಗೋಷ್ಠಿ

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಪ್ರತೀ ಬಾರಿಯೂ ಕೂಡಾ ಕರ್ಕಾಟಕ ಅಮಾವಾಸ್ಯೆಯ ದಿನ ಆಚರಣೆ ಮಾಡುವಂತಹ ಸಂಪ್ರದಾಯ ಇತ್ತೀಚಿನ ಕೆಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆ ಪ್ರಯುಕ್ತ ಆಗಸ್ಟ್ 4 ರಂದು ಆಟಿ ಅಮಾವಾಸ್ಯೆಯ ದಿನ, ಅಂದೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಸಂಭ್ರಮ. ಈ ಸಂಭ್ರಮವನ್ನು ಕೇವಲ ಕುಂದಾಪುರದಷ್ಟೇ ಅಲ್ಲದೇ ವಿಶ್ವದಾದ್ಯಂತ ಎಲ್ಲೆಲ್ಲ ಕುಂದಾಪ್ರ ಕನ್ನಡ ಭಾಷಿಕರು ವಾಸಿಯಾಗಿದ್ದಾರೆ ಅಲ್ಲಿ ಅದರ ಆಚರಣೆಯನ್ನು ಮಾಡಲಾಗುತ್ತಿದೆ. ನಾವು ಕಲಾಕ್ಷೇತ್ರ-ಕುಂದಾಪುರ ಸಂಸ್ಥೆ...
ಉಡುಪಿಕ್ರೀಡೆಸುದ್ದಿ

ಉಡುಪಿ : ಅಂತರ್ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಶಿವಾನಿ ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ಉಡುಪಿ : ಶಿವಾನಂದ ಶೆಟ್ಟಿ ಮತ್ತು ಸುಜಾತ ಶೆಟ್ಟಿ ಹೆಬ್ರಿ ಇವರ ಪುತ್ರಿ, ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿಧ್ಯಾರ್ಥಿನಿ ಹಾಗೂ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ, ಬಹುಮುಖ ಪ್ರತಿಭೆಯ ಕುಮಾರಿ ಶಿವಾನಿ ಶೆಟ್ಟಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್ ಜಿ ಎಸ್ ಅಂತರ್ ರಾಷ್ಟ್ರೀಯ ಯೋಗ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಜರುಗಿದ ಅಂತರ್ ರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ಉತ್ಕೃಷ್ಟ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ : ಮಾಣಿಯಲ್ಲಿ ಬ್ಯಾರಿಕೇಟ್ ಅಳವಡಿಸಿ, ಬದಲಿ ಮಾರ್ಗದ ಸೂಚನೆ – ಕಹಳೆ ನ್ಯೂಸ್

ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದ, ಪ್ರಾಕೃತಿಕ ವಿಕೋಪಕ್ಕೆ ಅಲ್ಲಲ್ಲಿ ವಿಕೋಪಗಳು ಆನಾಹುತಗಳು ಸಂಭವಿಸುತ್ತಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರತಾಪ ಹೆಚ್ಚಾಗಿದ್ದು ಆನಾಹುತಗಳ ಸರಮಾಲೆಯೇ ಇಲ್ಲಿ ಘಟಿಸುತ್ತಿದೆ. ಗುಡ್ಡ ಕುಸಿತ, ಭೂ ಕುಸಿತ, ನೆರೆ, ವಿದ್ಯುತ್ ಕಂಬ ಧರೆಗುರುಳುವುದು, ಮರಗಳು ಉರುಳುವುದು ಸದ್ಯ ಇಲ್ಲಿ ಸರ್ವೆ ಸಾಮಾನ್ಯ ಸಂಗತಿಯಾಗಿದೆ. ಮಂಗಳೂರು ಮೈಸೂರನ್ನು ಸಂಪರ್ಕಿಸುವ ಮಾಣಿ – ಮೈಸೂರು ಹೆದ್ದಾರಿಯ ಕೊಡಗು ಜಿಲ್ಲೆಯ ಜೋಡುಪಾಲ ಎಂಬಲ್ಲಿ ರಸ್ತೆಗೆ ಗುಡ್ಡ...
1 227 228 229 230 231 2,770
Page 229 of 2770