Recent Posts

Saturday, February 8, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಫರಂಗಿಪೇಟೆ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16ವರ್ಷಗಳಿಂದ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಶಶಿಮಂಗಳ ವೈ ಅವರಿಗೆ ಬೀಳ್ಕೊಡುಗೆ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ 16 ವರ್ಷಗಳ ಕಾಲ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಶಿಮಂಗಳ ವೈ. ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಶಿಕ್ಷಕಿ ಹೇಗಿರಬೇಕು ಎಂಬುದನ್ನು ಶಶಿಮಂಗಳ ಮೇಡಂ ತೋರಿಸಿಕೊಟ್ಟಿದ್ದು, ಶಾಲೆಯ ವಾತಾವರಣ ಚೆನ್ನಾಗಿದ್ದಾಗ ಶಿಕ್ಷಕರಿಂದ ಉತ್ತಮ ಕಾರ್ಯವೈಖರಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಶಶಿಮಂಗಳ ಅವರ ಸೇವೆಯನ್ನು ಇಡೀ ಶಾಲೆ ಸ್ಮರಿಸಲಿದೆ ಎಂದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:  ದ.ಕ. ಜಿಲ್ಲೆಯಲ್ಲಿ  ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ – ಕಹಳೆ ನ್ಯೂಸ್

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿಯೋರ್ವನ ಪ್ರಥಮ ಬಲಿಯಾಗಿದೆ. ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ -ಕಹಳೆ ನ್ಯೂಸ್

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ...
ಕಾಪುಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಂಧನ ವಿರೋಧಿಸಿ ಬೃಹತ್ ಪ್ರತಿಭಟನೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ಬಂಧನ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ  ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಲಪಾಡಿ: ಆವರಣ ಗೋಡೆಗೆ ಢಿಕ್ಕಿ ಹೊಡೆದ ಕಾರು –ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಜಖಂಗೊAಡಿದ್ದು, ಚಾಲಕನಿಗೆ ಕೊಂಚ ಗಾಯವಾಗಿದೆ. ಎನ್ನಲಾಗಿದೆ....
ಉಡುಪಿಸುದ್ದಿ

ಉಡುಪಿ ಪತ್ರಿಕಾ ಭವನ ಪರಿಸರದಲ್ಲಿ ಪತ್ರಕರ್ತರಿಂದ ಡೆಂಗ್ಯು ಬಗ್ಗೆ ಜಾಗೃತಿ, ಲಾರ್ವ ಸಮೀಕ್ಷೆ -ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಡೆಂಗ್ಯು ರೋಗ ಹರಡುವ ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನದ ಪ್ರಯುಕ್ತ ಶುಕ್ರವಾರ ಉಡುಪಿ ಪತ್ರಿಕಾ ಭವನದ ಪರಿಸರದಲ್ಲಿ ಪತ್ರಕರ್ತರು ಲಾರ್ವ ಸಮೀಕ್ಷೆ ನಡೆಸಿ, ಲಾರ್ವಗಳನ್ನು ನಾಶ ಪಡಿಸಿ, ಸಾರ್ವಜನಿಕರಿಗೆ ಕರಪತ್ರಪ ವಿತರಿಸಿ ಡೆಂಗ್ಯು ಕಾಯಿಲೆ ಕುರಿತು ಅರಿವು ಮೂಡಿಸಲಾಯಿತು. ಉಡುಪಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ. ಪ್ರಶಾಂತ್ ಭಟ್ ನೇತೃತ್ವದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ತಡ ರಾತ್ರಿ ಸುರಿದ ಭಾರಿ ಮಳೆಗೆ ಪುತ್ತೂರಿನ ತೆಂಕಿಲದಲ್ಲಿ ಧರೆಗುರುಳಿದ ಬೃಹತ್ ಮರ – ಕಹಳೆ ನ್ಯೂಸ್

ಪುತ್ತೂರು: ತಡರಾತ್ರಿ ಸುರಿದ ಭಾರಿ ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮವಾಗಿ ರಸ್ತೆ ಬಂದ್ ಆಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ....
1 234 235 236 237 238 2,771
Page 236 of 2771