Recent Posts

Sunday, February 9, 2025

ಸುದ್ದಿ

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಮನೆಗೆ ನುಗ್ಗಿ ದರೋಡೆ ಮಾಡಿದ ಚಡ್ಡಿ ಗ್ಯಾಂಗ್ 5 ಗಂಟೆಯೊಳಗೆ ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಘಟನೆ ನಡೆದ 5 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ್(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ...
ಅಂತಾರಾಷ್ಟ್ರೀಯದೆಹಲಿಸುದ್ದಿ

ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಸ್ವೀಕರಿಸಿದ ‘ಪ್ರಧಾನಿ ಮೋದಿ’ – ಕಹಳೆ ನ್ಯೂಸ್

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ನೀಡಲಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್ ಪ್ರಶಸ್ತಿಯನ್ನ ಮಂಗಳವಾರ ಮಾಸ್ಕೋ ಕ್ರೆಮ್ಲಿನ್'ನ ಸೇಂಟ್ ಕ್ಯಾಥರೀನ್ ಹಾಲ್'ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಯಿತು. ಮಾಸ್ಕೋದಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು...
ಕ್ರೈಮ್ಸುದ್ದಿ

ಮದುವೆಯಾಗಿ 50 ಮಂದಿಗೆ ವಂಚಿಸಿದ ಕಿಲಾಡಿ ಮಹಿಳೆ: ಈಕೆ ಬಲೆಗೆ ಬಿದ್ದಿದ್ದ ಡಿವೈಎಸ್ ಪಿ, ಎಸ್ಪಿ! – ಕಹಳೆ ನ್ಯೂಸ್

ಹಣದಾಸೆಗೆ ಜನ ಏನೇನು ಮಾಡ್ತಾರೆ ಅನ್ನೋದು ಕೇಳಿದರೆ ಆಶ್ಚರ್ಯ ಆಗುತ್ತದೆ. ಇಲ್ಲೊಬ್ಬಳು ಹಣ ಮಾಡೋದಕ್ಕೆ ಮದುವೆ ಆಗುವುದನ್ನೇ ಉದ್ಯೋಗ ಮಾಡಿಕೊಂಡು ಸುಮಾರು 50 ಜನರಿಗೆ ವಂಚಿಸಿದ್ದಾಳೆ. ಮದುವೆ ಆಗಿ ಕೆಲವು ದಿನ ಜೊತೆಗಿದ್ದು ನಂತರ ಮನೆಯಲ್ಲಿದ್ದ ಬಂಗಾರ, ಹಣ ಎಲ್ಲಾ ದೋಚಿಕೊಂಡು ಪರಾರಿ ಆಗುವುದು. ಅದು ಖರ್ಚಾಗುತ್ತಿದ್ದಂತೆ ಮತ್ತೊಬ್ಬನನ್ನು ಮದುವೆ ಆಗುವುದು. ಹೀಗೆ ಈಕೆ 50 ಜನರನ್ನು ಯಾಮಾರಿಸಿದ್ದಾಳೆ. ಅಷ್ಟಕ್ಕೂ ಈ ಘಟನೆ ನಡೆದಿರುವುದು ತಮಿಳುನಾಡಿನ ತಿರುಪುರದಲ್ಲಿ. 50 ಜನರನ್ನು...
ಕ್ರೈಮ್ಮುಂಬೈಸುದ್ದಿ

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ – ಕಹಳೆ ನ್ಯೂಸ್

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬೇಕು. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರೇ ದಾರಿ ತಪ್ಪಿದ್ದಾರೆ. ಹೌದು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಇವನೇ ನೋಡಿ ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದ ಕಾಮುಕ ಜಿಹಾದಿ ಅಯೂಬ್ ಉರ್ ರೆಹಮಾನ್ ; ಕಾಮಕುನ್ನಿಯನ್ನು ಹುಡುಕಾಡಿ ಅರೆಸ್ಟ್ ಮಾಡಿದ ವಿವಿಪುರಂ ಪೊಲೀಸರು…!! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ವಿವಿಪುರಂ ಪೊಲೀಸರು ಕಾರ್ಯಚರಣೆ ನಡೆಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. 48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಕಾಮಿ ಎನ್ನಲಾಗಿದೆ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ ಎಸ್ಕೇಪ್ ಆಗುತ್ತಿದ್ದವನನ್ನು ಇಂದು (ಜುಲೈ 08) ವಿವಿಪುರಂ...
ಕ್ರೈಮ್ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ’ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲು! – ಕಹಳೆ ನ್ಯೂಸ್

ಮೈಸೂರು : 'ಮುಡಾ' ದಲ್ಲಿ ನಡೆದಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ.   ಹೌದು ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಮೋಡ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಗ್ರಾಮದ ನಾರಾಜಿಲಮೂಲೆಯಲ್ಲಿ ಜು.12ರಂದು ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ – ಕಹಳೆ ನ್ಯೂಸ್

ಪುತ್ತೂರು : ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿ ಬಲ್ನಾಡು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಬಲ್ನಾಡು ಗ್ರಾಮದ ನಾರಾಜಿಲಮೂಲೆ ಜು.12ರಂದು ಬೆಳಿಗ್ಗೆ ಗಂಟೆ 10-00ಕ್ಕೆ ಶಾಂತಿಧಾಮ ಹಿಂದೂ ರುದ್ರಭೂಮಿಯ ಭೂಮಿಪೂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಂತಿಧಾಮ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ , ಸರ್ವ ಸದಸ್ಯರು ಹಾಗೂ ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ಅಭಿವೃದ್ಧಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಯುವ ಪದಗ್ರಹಣ : ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ ಕೋಶಾಧಿಕಾರಿಯಾಗಿ ಅಭಿಷ್ ಕೆ ಆಯ್ಕೆ -ಕಹಳೆ ನ್ಯೂಸ್

ಪುತ್ತೂರು : ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಕೋಶಾಧಿಕಾರಿಯಾಗಿ ಅಭಿಷ್ ಕೆ ಅವರು ಇವತ್ತು ಪದಗ್ರಹಣ ಗೊಳ್ಳಲಿದ್ದಾರೆ. ಪದಗ್ರಹಣವನ್ನು PDG Dr ಗೌರಿ ಹಡಿಗಾಲ್ ಇವರು ನೆರವೇರಿಸಲಿದ್ದಾರೆ.     ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ...
1 239 240 241 242 243 2,771
Page 241 of 2771