Tuesday, February 11, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ "ಗುರುತತ್ವವಾಹಿನಿ " ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು. ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರ ಪ್ರಜಿತ್...
ಕೊಡಗುಬೆಂಗಳೂರುಸಿನಿಮಾಸುದ್ದಿ

ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ- ಭುವನ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ...
ಉಡುಪಿಸುದ್ದಿ

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ,ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ-ಕಹಳೆ ನ್ಯೂಸ್

ಉಡುಪಿ :ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಸೋಮವಾರ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೋಟರಿ ಉಡುಪಿ ಮಾದರಿ ಕಾರ್ಯ ಮಾಡುತಿದ್ದು, ಈ ಸಾಲಿನ ಪ್ರಥಮ ದಿನದಂದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು. ರೋಟರಿ ಉಡುಪಿ ಅಧ್ಯಕ್ಷ ರೋ।...
ಉಡುಪಿಸುದ್ದಿ

ಉಡುಪಿ : ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ, ವಿದ್ವಾಂಸ ನಾಡೋಜ ಕೆಪಿ ರಾವ್ ರವರು ಶಾಲು ಹೊದೆಸಿ, ಸ್ಮರಣಿಕೆಯೊಂದಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ,...
ಉಡುಪಿಸುದ್ದಿ

ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನ ತೋರಿಸುತ್ತದೆ : ಶ್ರೀನಿಧಿ ಹೆಗ್ಡೆ. –ಕಹಳೆ ನ್ಯೂಸ್

ಉಡುಪಿ : ಭಾರತ ಖಂಡದ ಮೂಲ ಅಸ್ಮಿತೆಯೇ ಸನಾತನ ಸಂಸ್ಕೃತಿ, ಹಿಂದೂ ಆಚರಣೆ ಆಗಿದೆ. ಹಿಂದೂ ಭಾರತದ ಮೂಲ ತತ್ವ, ಹಿಂದೂ ಎಂದರೆ ಸಹಿಷ್ಣುತೆ, ಉದಾರತೆ ಆಗಿದೆ. ಅನ್ಯ ಧರ್ಮದ ತುಷ್ಟೀಕರಣ ಮಾಡಲು ತಮ್ಮ ಒಟ್ ಬ್ಯಾಂಕ್ ಅನ್ನು ತೃಪ್ತಿ ಪಡಿಸಲು ಹಿಂದೂಗಳನ್ನು ಅವಹೇಳನ ಮಾಡಿ ತಾನೊಬ್ಬ ವಿರೋಧ ಪಕ್ಷದ ನಾಯಕ ಎಂಬ ಜವಾಬ್ದಾರಿಯನ್ನು ಮರೆತು ಲೋಕಸಭೆಯಲ್ಲಿ ತನ್ನ ಮೊದಲ ಬಾಷಣದಲ್ಲೇ ಹಿಂದೂಗಳು ಎಂದರೆ "ಹಿಂಸಾಚಾರ, ಅಸತ್ಯ ಮತ್ತು ದ್ವೇಷದಲ್ಲಿ"...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಹಲ್ಲೆ | ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, ಮುಹಮ್ಮದ್ ಮನ್ಸೂರ್ ಇಬ್ಬರಿಗೆ ಗಾಯ ; ರೌಡಿ ಶೀಟರ್‌ ಮುಹಮ್ಮದ್ ರಿಜ್ವಾನ್ ಮತ್ತು ತಂಡದಿಂದ ಕೃತ್ಯ – ಕಹಳೆನ್ಯೂಸ್

ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್,...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಾರಾಗೃಹದ ‘ಎ’ಬ್ಲಾಕ್ ನಲ್ಲಿ ಎರಡು ಗುಂಪುಗಳ ನಡುವೆ ಹಲ್ಲೆ ; ಆಸ್ಪತ್ರೆಗೆ ದಾಖಲು..!? – ಕಹಳೆ ನ್ಯೂಸ್

ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ  'ಎ'ಬ್ಲಾಕ್ ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿದೆನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ರೈಡ್...
ಉಡುಪಿಸುದ್ದಿ

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ.ಓ.ಓ) ಡಾ. ರವಿರಾಜ ಎನ್.ಎಸ್– ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ - ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ.ಓ.ಓ) ನೇಮಕಗೊಂಡಿದ್ದಾರೆ. ಇದು ಜು.01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ ಸಾಮಾನ್ಯ ಸೇವೆಗಳು, ಖರೀದಿ,...
1 255 256 257 258 259 2,776
Page 257 of 2776