Wednesday, February 12, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವೀಯತೆ ಸ್ನೇಹ ಪರಾವ ವ್ಯಕ್ತಿತ್ವವನ್ನ ಅಳವಡಿಸಿಕೊಂಡಾಗ ಪರಿಪೂರ್ಣ ಜೀವನ ಸಾಧ್ಯ ; ಡಾ. ಭರತ್ ಶೆಟ್ಟಿ ವೈ –ಕಹಳೆ ನ್ಯೂಸ್

ಮಂಗಳೂರು : ಸಮಾಜದಲ್ಲಿ ಇತರರೊಂದಿಗೆ ಬೆರೆತು ಬಾಳುವುದರ ಜೊತೆಗೆ ಮಾನವೀಯತೆ ಸ್ನೇಹ ಪರಾವ ವ್ಯಕ್ತಿತ್ವವನ್ನ ಅಳವಡಿಸಿಕೊಂಡಾಗ ಪರಿಪೂರ್ಣ ಜೀವನ ಸಾಧ್ಯ ಎಂದು ಡಾ. ಭರತ್ ಶೆಟ್ಟಿ ವೈ ಹೇಳಿದರು. ಅವರು ಶಕ್ತಿನಗರದಲ್ಲಿರುವ ಶಕ್ತಿ ವಸತಿ ಪದವಿ ಪೂರ್ವ ಶಕ್ತಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಸಮಾಜದಲ್ಲಿ ಯಾರು ಒಬ್ಬಂಟಿಯಾಗಿ ಜೀವನ ನಡೆಸುತ್ತೇನೆ ಎಂದರೆ ಅದು ಸಾಧ್ಯವಾಗದು. ವೈದ್ಯರು ನ್ಯಾಯವಾದಿಗಳು ವ್ಯಾಪಾರಿಗಳು ಹೀಗೆ ಎಲ್ಲಾ...
ಉಡುಪಿಸುದ್ದಿ

ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಿಗೆ “ನಿವೃತ್ತಿ ಬೀಳ್ಕೊಡುಗೆ”: ಗುರ್ಮೆ ಸುರೇಶ್ ಶೆಟ್ಟಿ ಬಾಗಿ-ಕಹಳೆ ನ್ಯೂಸ್

ಉಡುಪಿ: ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಹೊರ್ತಿ ಅಮಗೊಂಡ ಇವರಿಗೆ ಇಂದು ನಡೆದ "ನಿವೃತ್ತಿ ಬೀಳ್ಕೊಡುಗೆ" ಸಮಾರಂಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕಿಶೋರ್ ಕುಮಾರ್ ಗುರ್ಮೆ, ಪಿ.ಕೆ.ಎಸ್ ಪ್ರೌಢ ಶಾಲೆಯ ಶಿಕ್ಷಕರಾದ ಚಂದ್ರಕಾAತ್ ಮಾಣಿ ನಾಯ್ಕ್, ಹಳೆ ವಿದ್ಯಾರ್ಥಿಗಳಾದ ಯೋಗೀಶ್ ಆಚಾರ್ಯ, ವಿನೇಶ್ವರಿ, ಗಣೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರೋಹಿತ್, ಸಿಆರ್ ಪಿ...
ಉಡುಪಿಕಾರ್ಕಳಸುದ್ದಿ

ಕಾರ್ಕಳ: ಬೈಕ್ ಗೆ ಶ್ವಾನ ಅಡ್ಡ ಬಂದು ಬೈಕ್ ಪಲ್ಟಿ: ನವವಿವಾಹಿತೆ ಸಾವು –ಕಹಳೆ ನ್ಯೂಸ್

ಕಾರ್ಕಳ : ರಸ್ತೆಯಲ್ಲಿ ಶ್ವಾನ ಅಡ್ಡ ಬಂದ ಹಿನ್ನೆಲೆ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತ ಮಹಿಳೆ. ಎರಡು ತಿಂಗಳ ಹಿಂದೆಯಷ್ಟೇ ವಿಶಾಲ್ ಎಂಬವರೊAದಿಗೆ ದಾಂಪತ್ಯ ಬದುಕಿಗೆ ನೀಕ್ಷಾ ಕಾಲಿಟ್ಟಿದ್ದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೀಕ್ಷಾ ಮಂಗಳೂರಿಗೆ ಹೊರಟಿದ್ದು, ಹೊಸ್ಮಾರು, ಶಿರ್ತಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುವ ಖಾಸಗಿ ಬಸ್ಸು ಏರಲೆಂದು ಪತಿಯೊಂದಿಗೆ...
ಜಮ್ಮು ಮತ್ತು ಕಾಶ್ಮೀರಸುದ್ದಿ

ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ – ಕಹಳೆ ನ್ಯೂಸ್

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು 'ಬುಮ್ ಬುಮ್ ಭೋಲೆ', 'ಜೈ ಬಾಬಾ ಬುರ್ಫಾನಿ' ಹಾಗೂ 'ಹರ್ ಹರ್ ಮಹಾದೇವ್' ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಲ್ಡೀವ್ಸ್ ನಲ್ಲಿದ್ದ ಸುಳ್ಯದ ಯುವಕನ ಸಂಕಷ್ಟಕ್ಕೆ ಸ್ಪಂದಿಸಿದ ದ.ಕ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು : ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಸುಳ್ಯ ಮೂಲದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ.20ರಂದು ನಿಧನರಾಗಿದ್ದು, ಅವರ ಮಗ ತ್ರಿಶೂಲ್...
ರಾಜ್ಯಸುದ್ದಿ

ಇನ್ಮುಂದೆ ವೈಟಿಂಗ್ ಲಿಸ್ಟ್ನಲ್ಲಿ ರೈಲಿನಲ್ಲಿ ಪ್ರಯಾಣಕ್ಕೆ ಅವಕಾಶವಿಲ್ಲ –ಕಹಳೆ ನ್ಯೂಸ್

ಜೂನ್ ತಿಂಗಳಿ ನಿಂದ ಈ ಕಾರ್ಯಾಚರಣೆ ಜಾರಿಗೆ ಬಂದಿದೆ. ಅದರಂತೆ ಮೊದಲ ದಿನವೇ ದೇಶದಾದ್ಯಂತದ 31 ರೈಲುಗಳಿಂದ 1,700 ಪ್ರಯಾಣಿಕರನ್ನು ಇಳಿಸಲಾಗಿದೆ ಎಂದು ಮ.ರೈಲ್ವೇ ಮೂಲಗಳು ತಿಳಿಸಿವೆ. ಮುಂಬಯಿ ಸೆಂಟ್ರಲ್ ಮತ್ತು ಸೂರತ್ ನಿಲ್ದಾಣಗಳ ನಡುವೆ ಜೂ. 17 ರಂದು 99 ರೈಲುಗಳಿಂದ 246 ಪ್ರಯಾಣಿಕರನ್ನು ಟಿಕೆಟ್ ರಹಿತರೆಂದು ವೈಟಿಂಗ್ ಲಿಸ್ಟ್ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಇಳಿಸಲಾಗಿದೆ. ಜೂ. 18 ರಂದು 105 ರೈಲುಗಳಿಂದ 292 ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ ಎಂದು ಇದೇವೇಳೆ ಪ.ರೈಲ್ವೇಯ...
ಸುದ್ದಿ

ಭಾರತ vs ಸೌತ್ ಆಫ್ರಿಕಾ ಟಿ 20 ವಿಶ್ವಕಪ್ ಫೈನಲ್ ಸಮರ- ಕಹಳೆ ನ್ಯೂಸ್

ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಅದರಲ್ಲೂ ಈವರೆಗೆ ಯಾವುದೇ ವಿಶ್ವಕಪ್ ಗೆಲ್ಲದಿರುವ ಸೌತ್ ಆಫ್ರಿಕಾ ತಂಡವು ಚೊಚ್ಚಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಮತ್ತೊಂದೆಡೆ 2007ರ ಬಳಿಕ ಟಿ20 ವಿಶ್ವಕಪ್ ಗೆಲ್ಲದ ಭಾರತ ತಂಡವು 10 ವರ್ಷಗಳ ಬಳಿಕ ಚುಟುಕು ಕ್ರಿಕೆಟ್ ಮಹಾಸಮರದಲ್ಲಿ ಫೈನಲ್ಗೆ ಪ್ರವೇಶಿಸಿದೆ. ಟಿ20 ವಿಶ್ವಕಪ್ ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಜೂನ್.29)...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಭೀಕರ ಕಾರು ಅಫಘಾತ ; ಪ್ರತಿಷ್ಠಿತ ಉದ್ಯಮಿಯ ಮಗ ಮೃತ್ಯ – ಕಹಳೆ ನ್ಯೂಸ್

ಮಂಗಳೂರು:ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ. ಅಫಘಾತದ ತೀವ್ರತೆಗೆ ಕಾರು ಪೀಸ್ ಪೀಸ್ ಉದ್ಯಮಿ ಪುತ್ರ ಚಲಾಯಿಸುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು. ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಅತೀ ವೇಗದ ಚಾಲನೆಯಿಂದ ನಡೆದ ಅಫಘಾತ ಇಂದು ಮುಂಜಾನೆ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
1 260 261 262 263 264 2,776
Page 262 of 2776