Sunday, April 6, 2025

ಸುದ್ದಿ

ಸುದ್ದಿ

‘ಕೈ’ ಜೊತೆಗಿನ 35 ವರ್ಷದ ನಂಟು ಅಂತ್ಯ | ಬಿಜೆಪಿಗೆ ಹರಿಕೃಷ್ಣ ಬಂಟ್ವಾಳ್‌!?

ಬಂಟ್ವಾಳ: ಕೆಪಿಸಿಸಿಯ ಮಾಜಿ ವಕ್ತಾರ, ಹಿರಿಯ ಕಾಂಗ್ರೆಸ್ಸಿಗ ಜನಾರ್ದನ ಪೂಜಾರಿ ಶಿಷ್ಯ ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಬಿಜೆಪಿ ಸೇರಲಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ.ನ. 11ರಂದು ಮಂಗಳೂರಿನಲ್ಲಿ ನಡೆಯುವ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂಬ ಮಾಹಿತಿ ಕಹಳೆ ನ್ಯೂಸ್ ಗೆ ಲಭ್ಯವಾಗಿದೆ. ವಿಧಾನ ಪರಿಷತ್ ಚುನಾವಣೆ ವೇಳೆ ತನಗೆ ಟಿಕೆಟ್...
ಸುದ್ದಿ

ಅ.22ಕ್ಕೆ ಮುಖ್ಯಮಂತ್ರಿ ಬಂಟ್ವಾಳಕ್ಕೆ | ಸಚಿವ ರೈ

  ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ 300 ಕೋ.ರೂ.ಗೂ ಅಧಿಕ ಅನುದಾನ ಬಂದಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 200 ಕೋ. ರೂ. ಅನುದಾನ ಲಭಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.22ಕ್ಕೆ ಬಂಟ್ವಾಳಕ್ಕೆ ಆಗಮಿಸಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ....
ಸುದ್ದಿ

ಸರಕಾರಕ್ಕೆ ಅಸಾಧ್ಯವಾದರೆ ಗೋ ಕಳ್ಳರನ್ನು ನಾವೇ ಎದುರಿಸುತ್ತೇವೆ | ಶರಣ್ ಪಂಪ್ ವೆಲ್.

ಉಡುಪಿ : ಕಂಡ್ಲೂರಿನಲ್ಲಿ ಅಕ್ರಮ ಗೋ ಸಾಗಟಗಾರರಿಂದ ಪೋಲಿಸ್ ಪೇದೆಯೊಬ್ಬರು ಅಕ್ರಮಣಕ್ಕೊಳಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಹಾಗೂ ಬಜರಂಗದಳ ರಾಜ್ಯ ಸರಕಾರ ಎಂದೂ ಕಾಣದಂತಹ ಕಾನೂನು ವೈಫಲ್ಯದೆಡೆಗೆ ಸಾಗುತ್ತಿದೆ ಎಂದು ಅರೋಪಿಸಿದೆ. ಉಡುಪಿಯಲ್ಲಿ ನವೆಂಬರ್ 24 ರಿಂದ ಆರಂಭವಾಗಲಿರುವ ’ ಧರ್ಮ ಸಂಸದ್’ ನ ತಯಾರಿ ಬಗ್ಗೆ ಅವಲೋಕನ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತಾನಾಡಿದ ಬಜರಂಗ ದಳ ವಿಭಾಗೀಯ ಸಂಯೋಜಕರಾದ ಶರಣ್ ಪಂಪ್ ವೆಲ್" ಸಿದ್ಧರಾಮಯ್ಯ ಸರಕಾರ ಅಧಿಕಾರಕ್ಕೆ...
ಸುದ್ದಿ

ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು | ಹೈಕೋರ್ಟು ತೀರ್ಪು.

ಮಂಗಳೂರು : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬಂಟ್ವಾಳ ತಾಲ್ಲೂಕು ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಹನ್ನೊಂದು ಜನ ಆರೋಪಿಗಳ ಪೈಕಿ ಒಂಬತ್ತು ಮಂದಿಗೆ ಹೈಕೋರ್ಟು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದರು. ಆರೋಪಿಗಳ ಪಟ್ಟಿ : ಇನ್ನೂಳಿದಂತೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹ ಮಾಣಿ ಸಹಿತ ಮೂರು ಮಂದಿಗೆ ಜಾಮೀನು ನೀರಾಕರಣೆಯಾಗಿದೆ....
ಸುದ್ದಿ

ಮತದಾನಕ್ಕೆ ಆಧಾರ್‌ ಕಾರ್ಡ್‌ ಕಡ್ಡಾಯ | ಅಧಾರ್ ಮಾತ್ರ ಏಕೈಕ ಗುರುತು ಪತ್ರ ?

ಹೈದರಾಬಾದ್‌ : ಶೀಘ್ರವೇ ಮತದಾನಕ್ಕೆ ಆಧಾರ್‌ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸುವ ಸಾಧ್ಯತೆ ಇದೆಯೇ ?   ಈ ಸಂದೇಹಕ್ಕೆ ಉತ್ತರ ಎನ್ನುವಂತೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ ಎಸ್‌ ಕೃಷ್ಣಮೂರ್ತಿ ಅವರು "ಮತದಾನಕ್ಕೆ ಆಧಾರ್‌ ಕಾರ್ಡನ್ನೇ ಏಕೈಕ ಗುರುತು ಪತ್ರವಾಗಿ ಬಳಸಬಹುದಾಗಿದೆ' ಎಂದು ಹೇಳಿದ್ದಾರೆ. ಪ್ರಕೃತ ಚುನಾವಣಾ ಆಯೋಗವು ಮತದಾನಕ್ಕೆ ವೋಟರ್‌ ಐಡಿ ಕಾರ್ಡ್‌ ಇಲ್ಲದ ಸಂದರ್ಭಗಳಲ್ಲಿ ಪಾಸ್‌ಪೋರ್ಟ್‌ ಸೇರಿದಂತೆ ಹಲವಾರು ಬಗೆಯ ದಾಖಲೆ ಪತ್ರಗಳನ್ನು...
ಸುದ್ದಿ

ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು..? | ಪ್ರತೇಕ ಧರ್ಮ ಬೇಡ – ಪೇಜಾವರ ಶ್ರೀ.

ಉಡುಪಿ(ಅ.17): ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಲಿಂಗಾಯತ ವೀರಶೈವರು ಹಿಂದೂಗಳು ಎಂದು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪೇಜಾವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ ಅವರು, ಅವರ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹೊರಗಿನವನಾಗಿ ಸಲಹೆ ನೀಡುತ್ತಿದ್ದೇನೆ. ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಸಹೋದರರಂತೆ ಬಾಳೋಣ. ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು.. ಎಂದು ಲಿಂಗಾಯತ ಪ್ರತ್ಯೇಕ ಧರ್ಮವಾದಿಗಳಿಗೆ ಪೇಜಾವರ ಶ್ರೀಗಳ...
ಸುದ್ದಿ

ಮಹಾರಾಷ್ಟ್ರದಲ್ಲಿ KSRTC ಬಸ್‌ಗಳ ಮೇಲೆ ಬಿತ್ತು ಕಲ್ಲು !

ಕೊಲ್‌ಹಾಪುರ : ಇಲ್ಲಿನ ಕಾಗಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡಿರುವ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಿಂದಾಗಿ ಬಸ್‌ಗಳು ಸಂಚಾರ ನಿಲ್ಲಿಸಿದ ಕಾರಣ ಹಲವು ಪ್ರಯಾಣಿಕರು ಪರದಾಡಬೇಕಾಯಿತು, ಖಾಸಗಿ ವಾಹನಗಳನ್ನು ಅವಲಂಬಸಿ ಪ್ರಯಾಣ ಮುಂದುವರಿಸಬೇಕಾಯಿತು. ಬಳ್ಳಾರಿಯಿಂದ ಪೂನಾಕ್ಕೆ ತೆರಳುತ್ತಿದ್ದ ಬಸ್‌ಗಳನ್ನು ಗುರಿಯಾಗಿರಿಸಿ ಕಲ್ಲು ತೂರಾಟ...
ಸುದ್ದಿ

ಈ ಬಾರಿ ದೀಪಾವಳಿಯನ್ನು ಚೀನಾ ಗಡಿಯಲ್ಲಿ ಯೋಧರೊಂದಿಗೆ ಆಚರಿಸಲಿರುವ ಪ್ರಧಾನಿ ಮೋದಿ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.20 ರಂದು ಉತ್ತರಾಖಂಡ್ ನಲ್ಲಿರುವ ಕೇದಾರನಾಥ್ ಮಂದಿರಕ್ಕೆ ಭೇಟಿ ನೀಡಲಿದ್ದು, ಚೀನಾ ಗಡಿಯಲ್ಲಿರುವ ಐಟಿಬಿಪಿ ಯೋಧರು, ಸೇನೆಯೊಂದಿಗೆ ದೀಪಾವಳಿ ಆಚರಣೆ ಮಾಡಲಿದ್ದಾರೆ. ಸರ್ಕಾರದ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯ ನಂತರ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ದೇವಾಲಯವನ್ನು 2013 ರ ಮಾದರಿಯ ಜಲಪ್ರಳಯದಿಂದ ರಕ್ಷಿಸಲು ಈಗಾಗಲೇ ನಿರ್ಮಿಸಲಾಗಿರುವ ದೇವಾಲಯ ರಕ್ಷಣಾ ಗೋಡೆ ಹಾಗೂ ಇನ್ನಿತರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.   ಪ್ರಧಾನಿ ನರೇಂದ್ರ...
1 2,814 2,815 2,816 2,817 2,818 2,833
Page 2816 of 2833
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ