Sunday, April 6, 2025

ಸುದ್ದಿ

ಸುದ್ದಿ

ಜುಬೈರ್ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆದುಕೊಂಡ ಬಿಜೆಪಿ ಮುಖಂಡ.

ಉಳ್ಳಾಲ: ಮೃತ ಜುಬೈರ್ ಅವರು ಆರ್ಥಿಕವಾಗಿ ಹಿಂದುಳಿದ ಕುಟುಂಬದವರಾಗಿದ್ದಾರೆ. ದಿನಗೂಲಿ ನಿರ್ವಹಿಸಿ ಕುಟುಂಬ ಸಲಹುತ್ತಿದ್ದ ಜುಬೈರ್ ಅವರ ಸಾವಿನಿಂದ ಕುಟುಂಬದ ಆಧಾರ ಸ್ತಂಭ ಕಳಚಿದಂತಾಗಿದೆ. ಅಲ್ಲದೆ ಇದರಿಂದ ಜುಬೈರ್ ಅವರ ಶಾಲೆ ಮತ್ತು ಕಾಲೇಜಿಗೆ ತೆರಳುತ್ತಿರುವ ಮಕ್ಕಳ ವಿದ್ಯಾಭ್ಯಾಸದಲ್ಲಿ ಮೊಟಕುಗೊಳಿಸುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮುನೀರ್ ಬಾವಾ ಹಾಜಿ ಅವರು ಜುಬೈರ್ ಅವರ ಆರು ಮಕ್ಕಳ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ತಿಳಿಸಿ...
ಸುದ್ದಿ

ಜಗದೀಶ್ ಕಾರಂತರಿಗೆ ಜಾಮೀನು ಮಂಜೂರು.

ಪುತ್ತೂರು : ಹಿಂ.ಜಾ.ವೇ. ಮುಖಂಡ ಜಗದೀಶ್ ಕಾರಂತರ ಪ್ರಚೋದನಾ ಕಾರಿ ಭಾಷಣದ ಹಿನ್ನಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟು ಅವರ ಬಂಧನವಾಗಿತ್ತು. ಬಳಿಕ ಮಧ್ಯರಾತ್ರಿ ಜಡ್ಜ್ ಮನೆಗೆ ಹಾಜರೂ ಪಡಿಸಿದಾಗ ಮಧ್ಯಂತರ ಜಾಮೀನು ಲಭಿಸಿತ್ತು, ಮತ್ತೆ ಮಧ್ಯತಂರ ಜಾಮೀನು ವಿಚಾರಣೆ ನಡೆಸಿದುದ ಕೋರ್ಟು ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿತ್ತು. ಆದರೆ, ಇಂದು ಸೆಶನ್ಸ್ ಕೋರ್ಟಿನಲ್ಲಿ ಕಾರಂತರಿಗೆ ಶರತ್ತು ಭದ್ಧ ಜಾಮೀನು ಮಂಜೂರಾಗಿದೆ....
ಸುದ್ದಿ

ಇಂದು ಮಳ್ಳೇರಿಯದಲ್ಲಿ ಅದ್ದೂರಿ ಐದನೇ ವರ್ಷದ ಯಕ್ಷಕಲಾ ರಸದೌತಣ !

ಕಾಸರಗೋಡು : ಯಕ್ಷ ಮಿತ್ರರು ಮುಳ್ಳೇರಿಯ ವತಿಯಿಂದ ಇಂದು ಸಂಜೆ ಐದು ಘಂಟೆಯಿಂದ ಮುಳ್ಳೇರಿಯಾ ಶಾಲಾ ವಠಾರದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಆಶೀರ್ವಾದಗಳೊಂದಿಗೆ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಚಿತ್ರಾಕ್ಷಿ ಕಲ್ಯಾಣ ಮತ್ತು ಚೂಡಾಮಣಿ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಹಾಗೂ ಗಿರೀಶ್ ರೈ ಕಕ್ಕೆಪದವು ಭಾಗವಹಿಸಲಿದ್ದಾರೆ . ವಿಶೇಷ ಪಾತ್ರದಲ್ಲಿ ಮಹಿಳಾಯಕ್ಷರಂಗದ ಮೇರು ಕಲಾವಿದೆ ದಿಶಾ ಶೆಟ್ಟಿ ಕಟ್ಲ...
ಸುದ್ದಿ

ದಿಪಾವಳಿಗೆ ಜಿ.ಎಸ್.ಟಿ. ಗಿಫ್ಟ್ ನೀಡಿದ ಮೋದಿ ಸರಕಾರ.!

ನವದೆಹಲಿ: ದೀಪಾವಳಿ ಹಬ್ಬಕ್ಕೆ ಕೆಲದಿನ ಮುನ್ನವೇ ಕೇಂದ್ರ ಸರ್ಕಾರ ದೇಶದ ಜನತೆಗೆ ಉಡುಗೊರೆ ನೀಡಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಸರಕು ಹಾಗೂ ಸೇವಾ ತೆರಿಗೆ (ಜಿಎಸ್​ಟಿ) ಸಭೆಯಲ್ಲಿ ಹಲವು ದಿನಬಳಕೆಯ ವಸ್ತು ಸಹಿತ 27 ಬಗೆಯ ಸರಕುಗಳ ಮೇಲಿನ ತೆರಿಗೆ ಇಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಆರ್ಥಿಕ ಪ್ರಗತಿಗೆ ಒತ್ತು ನೀಡುವ ಉದ್ದೇಶದಿಂದ ರಫ್ತುದಾರರು ಹಾಗೂ ಸಣ್ಣ ಉದ್ದಿಮೆದಾರರಿಗೂ ಬಂಪರ್ ಕೊಡುಗೆ ನೀಡಲಾಗಿದೆ. ಜಿಎಸ್​ಟಿ ದರ...
ಸುದ್ದಿ

ಬಿ.ಎಸ್.ವೈ. ಸಮಾವೇಶಕ್ಕೆ ಬಾಗಲಕೋಟೆಯಲ್ಲಿ ಜನಸಾಗರ!

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಬಾಗಲಕೋಟೆ ಪ್ರವಾಸ ನಡೆಸಿದರು. ಮೊದಲಿಗೆ ಮಾದ್ಯಮಗೋಷ್ಠಿ ನಡೆಸಿ, ನಂತರ ಬನಹಟ್ಟಿಯಲ್ಲಿ ನೇಕಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ನೇಕಾರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಜನರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ, ಎಂದು ಹೇಳಿದರು. ಬಿ.ಎಸ್.ವೈ. ನೋಡಲು ಅಪಾರ ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ದರು.  ...
ಸುದ್ದಿ

ತೀರ್ಪು ನಿರೀಕ್ಷಿತ ; ಆದರೆ, ಇನ್ನೂ ಎರಡು ಅರ್ಜಿ ವಿಚಾರಣೆ ಬಾಕಿ ಇದೆ ಕಾದುನೋಡುತ್ತೇವೆ – ಡಾ. ನಿರಂಜನ್ ರೈ

ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದ ಬನ್ನಲ್ಲೆ ಈ ಕುರಿತು ಕಹಳೆ ನ್ಯೂಸ್ ಜೊತೆ ಮಾತನಾಡಿದ ಎತ್ತಿನಹೊಳೆ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಡಾ. ನಿರಂಜನ್ ರೈ ಯಾವುದೇ ಕಾರಣಕ್ಕೂ ನಾವು ಈ ತೀರ್ಪನ್ನು ಒಪ್ಪಿಕೊಳ್ಳುದಿಲ್ಲ ಮತ್ತು ಇನ್ನೂ ಎರಡು ಅರ್ಜಿಗಳ ವಿಚಾರಣೆ ಬಾಕಿ ಉಳಿದಿದ್ದು, ಮಲೆನಾಡು...
ಸುದ್ದಿ

ಎತ್ತಿನಹೊಳೆ ಯೋಜನೆ ; ಮೊದಲ ಹಂತದ ಕಾಮಗಾರಿ ಆರಂಭಕ್ಕೆ ಹಸಿರುನ್ಯಾಯಾಧೀಕರಣ ಗ್ರೀನ್ ಸಿಗ್ನಲ್ !

ಬೆಂಗಳೂರು/ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಶುಕ್ರವಾರ ಷರತ್ತುಬದ್ಧ ಅನುಮತಿಯನ್ನು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ. 3 ಅರ್ಜಿಗಳಲ್ಲಿ ಒಂದು ಅರ್ಜಿ...
ಸುದ್ದಿ

ದೇಯಿಬೈದೇತಿ ಅಪಮಾನ ಖಂಡಿಸಿ ಬೃಹತ್ ಪಾದಾಯಾತ್ರೆ.

ಪುತ್ತೂರು : ಸಾಮಾಜಿಕ ಜಾಲತಾಣಗಲ್ಲಿ ಈಗಾಗಲೇ ವೈರಲ್ ಆದ ದೇಯಿ ಬೈದೇತಿಗೆ ಅಪಮಾನ ಮಾಡುವಂತಹ ಚಿತ್ರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿ.ಜೆ.ಪಿ. ಖಂಡಿಸಿದ್ದು , ಇದೀಗ ಬೃಹತ್ ಪಾದಾಯಾತ್ರೆಗೆ ಮುಂದಾಗಿದೆ. ಇದೇ ಬರುವ 10 ಅಕ್ಟೋಬರ್ ಮಂಗಳವಾರ ಬೆಳಗ್ಗೆ 9.30 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆಯಿಂದ ದೇಯಿಬೈದೇತಿ ಔಷಧವನ ತನಕ ಈ ಅಪಮಾನ ಖಂಡಿಸಿ, ಹಿಂದೂ ಧರ್ಮದ ಶ್ರದ್ಧಾ ಕೇಂದ್ರದ ಮೇಲಿನ ಅಪಮಾನ ಖಂಡಿಸಿ ಪಾದಾಯಾತ್ರೆ ನಡೆಯಲಿದೆ. ಪಾದಾಯಾತ್ರೆಯ ನೇತೃತ್ವವನ್ನು...
1 2,824 2,825 2,826 2,827 2,828 2,833
Page 2826 of 2833
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ