Friday, April 18, 2025

ಸುದ್ದಿ

ಸುದ್ದಿ

ಸ್ಟ್ರಾ ಉಪಯೋಗಿಸದೆ ಎಳನೀರು ಕುಡಿದ್ರು | ಉಪವಾಸ ಮಾಡಿ ಸಂಸ್ಕಾರದ ಪಾಠ ಮಾಡಿದ್ರು, ಮೋದಿ.

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಉಪವಾಸವಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದವರು ಒಂದು ಹನಿ ನೀರೂ ಕುಡಿಯದೆ ಕರ್ನಾಟಕಕ್ಕೆ ಆಗಮಿಸಿದ್ದರು. 11 ಗಂಟೆ ಸುಮಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಬಂದಿಳಿದರು. ಬಿರು ಬೇಸಿಗೆಯಂತಿದ್ದ ವಾತಾವರಣ- ನೆತ್ತಿ ಸುಡುತ್ತಿದ್ದ ಸೂರ್ಯ ಎಲ್ಲರನ್ನೂ ಹೈರಾಣಾಗಿಸಿತ್ತು. ಆದ್ರೆ ಪ್ರಧಾನಿ ಮೋದಿ ಮಾತ್ರ ಗುಟುಕು ನೀರನ್ನೂ ಕುಡಿದಿರಲಿಲ್ಲ. ನರೇಂದ್ರ ಮೋದಿ ದೇವರ ದರ್ಶನ ಆಗುವವರೆಗೆ ಕೇವಲ ತೀರ್ಥವನ್ನು ಮಾತ್ರ ಸೇವನೆ ಮಾಡಿದ್ದರು....
ಸುದ್ದಿ

ಧರ್ಮಸ್ಥಳದಲ್ಲಿ ಪೂಜೆ ಮುಗಿಯುವವರೆಗೂ ಪ್ರಧಾನಿ ಮೋದಿ ಉಪವಾಸ !

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಂಜುನಾಥ ಸ್ವಾಮಿಯ ದರ್ಶನದ ಪ್ರಯುಕ್ತ ಪೂಜೆ ಸಲ್ಲಿಸುವರೆಗೂ ಉಪವಾಸ ಮಾಡಿದ್ದಾರೆ. ಸ್ವಾಮಿಯ ದರ್ಶನಕ್ಕಾಗಿ ಪ್ರಧಾನಿ ಮೋದಿ ಅವರು ಬೆಳಗ್ಗೆಯಿಂದ ಉಪವಾಸವಿದ್ದು, ದೇವರ ದರ್ಶನ ಹಾಗೂ ಪೂಜೆ ಆದ ಬಳಿಕ ಪ್ರಸಾದ ಸ್ವೀಕಾರ ಮಾಡಿ ನಂತರ ಉಪಾಹಾರ ಸೇವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಬೆಳಗ್ಗಿನ ಉಪಾಹಾರವನ್ನು ಧರ್ಮಸ್ಥಳ ಕ್ಷೇತ್ರದ ಸುತ್ತುಪೌಳಿಯ ಹೊರಭಾಗದಲ್ಲಿರುವ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಈಗ ಸುಮಾರು 11 ಗಂಟೆ ಶ್ರೀ...
ಸುದ್ದಿ

ಬಂದೇ ಬಿಟ್ರು ಮೋದಿಜಿ !!

ಧರ್ಮಸ್ಥಳ:- ಮೋದಿ ಧರ್ಮಸ್ಥಳಕ್ಕೆ ಅಗಮನ ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುತಿರುವ ನರೇಂದ್ರ ಮೋದಿ  ಬಳಿಕ ಅಣ್ಣಪ್ಪ, ಗಣಪತಿಯ ದರ್ಶನ ಪಡೆದು ರತ್ನವರ ಹೆಗ್ಡೆ ಸ್ಟೆಡಿಯಂ ಗೆ ಆಗಮಿಸಿದ ಮೋದಿಯವರನ್ನು ಜೈ ಜೈ ಮೋದಿ ಎಂದು ಘೋಷಣೆಯ ಮೂಲಕ ಒನರು ಮೋದಿಜಿಯವರನ್ನು ಬರಮಾಡಿಕೊಂಡರು. ಮೋದಿಯವರನ್ನು ಸ್ವಾಗತಿಸಲು ಮೈದಾನದಲ್ಲಿ ಸುಮಾರು ಒಂದು ಲಕ್ಷಕ್ಕಿಂಲೂ ಅಧಿಕ ಮಂದಿ ಮುಗಿಬಿದ್ದರು. ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್, ಯೆಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗಿ. ಕನ್ನಡದಲ್ಲಿ ಭಾಷಣ...
ಸುದ್ದಿ

ಪೇಜಾವರ ಶ್ರೀ ಮತ್ತೆ ಅಸ್ವಸ್ಥ | ಆಸ್ಪತ್ರೆಗೆ ದಾಖಲು, ಡಿಶ್ಚಾರ್ಜ್!

ಉಡುಪಿ : ಹಠಾತ್ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಬುದವಾರ ಸಂಜೆ ಆಸ್ಪತ್ರೆಗೆದಾಖಲಾಗಿದ್ದ ಪೇಜಾವರ ಶ್ರೀ ವಿಶ್ವೇಶ್ವ ತೀರ್ಥ ಶ್ರೀಗಳು ಚಿಕಿತ್ಸೆ ಪಡೆದು ಇಂದು ಸಂಜೆ ಶ್ರೀ ಕೃಷ್ಣ ಮಠಕ್ಕೆ ಮರಳಿದ್ದಾರೆ. ಈ ವೇಳೆಶ್ರೀಗಳು ಮಾದ್ಯಮದೊಂದಿಗೆ ಮಾತನಾಡಿದ್ರು ಪೂಜೆ, ನಿತ್ಯಕಾರ್ಯಗಳಲ್ಲಿ ಯಾವುದೇ ನಿರ್ಬಂಧ ವಿಲ್ಲ ಆದರೆ ವಿಶ್ರಾಂತಿ ಬಳಿಕಪೂಜೆಯಲ್ಲಿ ತೊಡಗಲಿದ್ದೇನೆ. ಗುಡಿ ಕೈಗಾರಿಕೆಗಳನ್ನು ಜಿ.ಎಸ್.ಟಿಯಿಂದಮುಕ್ತ ಮಾಡಬೇಕೆಂದು ಕೈಗೊಂಡಿರುವ ಉಪವಾಸಕ್ಕೆ ನನ್ನ ಬೆಂಬಲ ವಿದೆಎಂದ್ರು. ಕೆಲವು ದಿನಗಳ ಹಿಂದೆ ಶ್ರೀಗಳಿಗೆ ಹರ್ನಿಯಾ ಶಸ್ತ್ರ...
ಸುದ್ದಿ

ಕಲ್ಲಡ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಖ್ಯಾತ ನಟಿ ಅಮೂಲ್ಯ.

ಬಂಟ್ವಾಳ ಅ 26: ಕಲ್ಲಡ್ಕ ಶ್ರೀ ರಾಮ ವಿದ್ಯಾ ಸಂಸ್ಥೆ ಗೆ ಖ್ಯಾತ ಸ್ಯಾಂಡಲ್ ವುಡ್ ಕಲಾವಿದೆ, ಚೆಲುವಿನ ಚಿತ್ತಾರ ಚಿತ್ರದಲ್ಲಿ ಮಿಂಚಿದ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಭೇಟಿ ನೀಡಿದರು. ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರ ದಲ್ಲಿ ವಸುಧಾರ ಗೋಶಾಲೆಯಲ್ಲಿ ಗೋಪೂಜೆಯಲ್ಲಿ ಭಾಗವಹಿಸಿ ಬಳಿಕ ಶಿಶು ಮಂದಿರದ ಸೀತಾ ಕುಟೀರ ವನ್ನು ಉದ್ಘಾಟನೆ ಮಾಡಿದರು. ನಂತರ ಮಹೇಂದ್ರ ಕಟ್ಟಡ ದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಜನಕ...
ಸುದ್ದಿ

ಟಿಪ್ಪು ಸುಲ್ತಾನ್ ಮುಸ್ಲಿಂ ಮೂಲಭೂತವಾದಿ ಭಯೋತ್ಪದಾಕ | ಹಿಂದೂಗಳು ಮಾತ್ರವಲ್ಲ, ಕ್ರೈಸ್ತರ ಮೇಲೂ ಟಿಪ್ಪು ದೌರ್ಜನ್ಯ – ಬ್ರಿಜೇಶ್ ಚೌಟ ಕಿಡಿ.

ಮಂಗಳೂರು : ರಾಜ್ಯ ಸರಕಾರದ ಟಿಪ್ಪು ಜಯಂತಿ ತೀವ್ರ ವಿರುದ್ಧಕ್ಕೆ ಕಾರಣವಾದ ಬೆನ್ನಲ್ಲೆ ನಿನ್ನೆ ನಡೆದ ರಾಷ್ಟ್ರಪತಿಗಳ ಭಾಷಣವೂ ಬಿ.ಜೆ.ಪಿ. ಕೆಂಗಣ್ಣಿಗೆ ಗುರಿಯಾಗಿದೆ. ರಾಷ್ಟ್ರಪತಿಗಳನ್ನು ಸರಕಾರ ದಾರಿ ತಪ್ಪಿಸಿದೆ ಎಂದು ಬಿ.ಜೆ.ಪಿ. ಆರೋಪಿಸಿದೆ.  ಮಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಬಿ.ಜೆ.ಪಿ. ಮುಖಂಡ ಬ್ರಿಜೇಶ್ ಚೌಟ ಕೆಂಡಾಮಂಡಲವಾಗಿದ್ದಾರೆ. ಟಿಪ್ಪುವಿಗೆ ಕೇವಲ ಹಿಂದೂಗಳು ಮಾತ್ರವೇ ಟಾರ್ಗೆಟ್ ಅಲ್ಲ, ಬದಲಿಗೆ ಮಂಗಳೂರಿನ ಕರಾವಳಿ ಭಾಗದಲ್ಲಿ ಆಗ ಇದ್ದ 27 ಚರ್ಚ್ ಗಳಲ್ಲಿ 25...
ಸುದ್ದಿ

ಕಣ್ಣೂರಿನಲ್ಲಿ ಇಬ್ಬರು ಭಯೋತ್ಪದಕರ ಸೆರೆ | ಇಸ್ಲಾಮಿಕ್ ಸ್ಟೇಟ್ ಗೆ ಸೇರಿದ ಉಗ್ರರು.

ಕಣ್ಣೂರು: ಇಬ್ಬರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ತಲಶೇರಿ ಪೊಲೀಸರು ಬಂಧಿಸಿದ್ದಾರೆ. ತಲಶೇರಿ ನಿವಾಸಿಗಳಾದ ಹಂಸ(55), ಮನಾಫ್ (26) ಬಂಧಿತ ಆರೋಪಿಗಳು. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ತಲಶೇರಿ ಪೊಲೀಸರು ಬಂಧಿಸಿದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರ ಸಂಖೈ 5ಕ್ಕೇರಿದರೆ. ಅಬ್ದುಲ್ ರಸಾಕ್, ಮಿಥಿಲಾಜ್, ರಶೀದ್ ಎಂಬಿವರನ್ನು ಬುಧವಾರ ಬಂಧಿಸಲಾಗಿತ್ತು. ಬಂಧಿತರಲ್ಲಿ ಹಂಸ ಕಣ್ಣೂರು, ಕಾಸರಗೋಡು ಜಿಲ್ಲೆಗಳಿಂದ ಹಲವರನ್ನು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆಗೆ ಕಳುಹಿಸಿದ ಏಜಂಟ್ ಎಂದು ತಿಳಿದು ಬಂದಿದೆ. ಈಗ ಬಂಧಿತರಾದವರು...
ಸುದ್ದಿ

ಸ್ವಚ್ಛಮಂಗಳೂರು 4ನೇ ಹಂತದ ಸ್ವಚ್ಛತಾ ಅಭಿಯಾನಕ್ಕೆ ನವೆಂಬರ್ ನಲ್ಲಿ ಚಾಲನೆ | ಸ್ವಚ್ಛ ಭಾರತ ಯೋಜನೆ ಸಹಕಾರಕ್ಕೆ ರಾಮಕೃಷ್ಣ ಮಿಷನ್ ನಿಂದ ವಿನೂತನ ಕಾರ್ಯಕ್ರಮ.

ಮಂಗಳೂರು: ಪ್ರಧಾನಿಯವರ ಕನಸಿನ ಯೋಜನೆ ಸ್ವಚ್ಛ ಭಾರತ ಅಭಿಯಾನವನ್ನು ಕೇಂದ್ರ ಸರಕಾರದ ವಿಶೇಷ ವಿನಂತಿಯ ಮೇರೆಗೆ ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ ಎಂಬ ಹೆಸರಿನಲ್ಲಿ “ಸ್ವಚ್ಛತೆಯೇ ದೇವರು” ಎಂಬ ನೆಲೆಗಟ್ಟಿನಲ್ಲಿ ಆಯೋಜಿಸಿಕೊಂಡು ಬರುತ್ತಲಿದೆ. ಕಳೆದ ಎರಡೂವರೆ ವರುಷಗಳಿಂದ ಮಂಗಳೂರಿನಲ್ಲಿ ಉತ್ತಮ ಜನಸ್ಪಂದನೆ ದೊರೆತಿದೆ. ಜನರಿಂದ ಜನರಿಗಾಗಿ ಜನರೇ ಮಾಡುವ ಕಾರ್ಯಕ್ರಮ ಎಂಬ ಭಾವಜಾಗೃತವಾದುದರ ಪರಿಣಾಮ ಇಂದು ಯಶಸ್ವಿಯಾಗಿ ನಾಲ್ಕನೇ ಹಂತಕ್ಕೆ ಮುನ್ನಡಿಯಿಡುತ್ತಿದೆ. ನಾಲ್ಕನೇ ಹಂತ ನವೆಂಬರ್ 3, 4...
1 2,827 2,828 2,829 2,830 2,831 2,850
Page 2829 of 2850
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ