Friday, April 18, 2025

ಸುದ್ದಿ

ಸುದ್ದಿ

ಈ ಬಾರಿ ದೀಪಾವಳಿಯನ್ನು ಚೀನಾ ಗಡಿಯಲ್ಲಿ ಯೋಧರೊಂದಿಗೆ ಆಚರಿಸಲಿರುವ ಪ್ರಧಾನಿ ಮೋದಿ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.20 ರಂದು ಉತ್ತರಾಖಂಡ್ ನಲ್ಲಿರುವ ಕೇದಾರನಾಥ್ ಮಂದಿರಕ್ಕೆ ಭೇಟಿ ನೀಡಲಿದ್ದು, ಚೀನಾ ಗಡಿಯಲ್ಲಿರುವ ಐಟಿಬಿಪಿ ಯೋಧರು, ಸೇನೆಯೊಂದಿಗೆ ದೀಪಾವಳಿ ಆಚರಣೆ ಮಾಡಲಿದ್ದಾರೆ. ಸರ್ಕಾರದ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆಯ ನಂತರ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ದೇವಾಲಯವನ್ನು 2013 ರ ಮಾದರಿಯ ಜಲಪ್ರಳಯದಿಂದ ರಕ್ಷಿಸಲು ಈಗಾಗಲೇ ನಿರ್ಮಿಸಲಾಗಿರುವ ದೇವಾಲಯ ರಕ್ಷಣಾ ಗೋಡೆ ಹಾಗೂ ಇನ್ನಿತರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.   ಪ್ರಧಾನಿ ನರೇಂದ್ರ...
ಸುದ್ದಿ

ಜನಧನ ಎಫೆಕ್ಟ್ | ಗ್ರಾಮೀಣ ಭಾಗದಲ್ಲಿ ಮದ್ಯಸೇವನೆ ಪ್ರಮಾಣ ಇಳಿಕೆ.

ನವದೆಹಲಿ: ದೇಶದಲ್ಲಿ ಪ್ರತಿಯೊಬ್ಬರೂ ಬ್ಯಾಂಕ್​ ಖಾತೆ ಹೊಂದಿರಬೇಕು ಎಂದು ಕೆಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಜನಧನ ಯೋಜನೆಗೆ ಚಾಲನೆ ನೀಡಿತ್ತು. ಜನಧನ ಯೋಜನೆ ಈಗ ಫಲ ನೀಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಿದ್ದಾರೆ. ಇದಕ್ಕಿಂತಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಜನರು ಮದ್ಯಸೇವನೆ ಮತ್ತು ತಂಬಾಕು ಸೇವನೆ ಇಳಿಮುಖವಾಗಿದೆ ಎಂಬುದು ತಿಳಿದು ಬಂದಿದೆ.ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಆರ್ಥಿಕ ಸಂಶೋಧನಾ ಘಟಕ ತನ್ನ...
ಸುದ್ದಿ

ಅಯೋಧ್ಯೆಯ ಶ್ರೀರಾಮನ ವಿಗ್ರಹಕ್ಕೆ ಮುಸ್ಲಿಂರ ಬಾಣ | ಸಿಎಂ ಯೋಗಿಗೆ ಮುಸ್ಲಿಂ ಸಾಥ್!

ಲಕ್ನೋ: ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿ 100 ಮೀಟರ್‌ಗಳಷ್ಟು ಗಾತ್ರದಲ್ಲಿ ಶ್ರೀರಾಮನ ಪ್ರತಿಮೆ ನಿರ್ಮಿಸಲು ಯೋಜಿಸಿರುವುದು ಗೊತ್ತಿರುವ ವಿಷಯವೇ. ಇದೀಗ ಆ ಶ್ರೀರಾಮನ ಪ್ರತಿಮೆ ನಿರ್ಮಾಣಕ್ಕೆ ಆ ರಾಜ್ಯದ ಶಿಯಾ ವಕ್ಫ್ ಮಂಡಳಿ 10 ಬೆಳ್ಳಿ ಬಾಣಗಳನ್ನು ನೀಡಲು ಮುಂದಾಗಿದೆ. ಮಂಡಳಿ ಅಧ್ಯಕ್ಷ ವಾಸೀಮ್ ರಿಜ್ವಿ ಈ ಕುರಿತಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ. ಶಿಯಾ ಸಮುದಾಯ ಶ್ರೀರಾಮನ ವಿಗ್ರಹಕ್ಕೆ 10 ಬೆಳ್ಳಿ ಬಾಣ ನೀಡಲು ಬಯಸಿದೆ. ಈ...
ಸುದ್ದಿ

RSS ಮುಖಂಡ ರವೀಂದ್ರ ಗೋಸಾಯ್ ಕಗ್ಗೊಲೆ | ವ್ಯಾಪಕ ಖಂಡನೆ.

ಲೂಧಿಯಾನಾ: ದೇಶದಲ್ಲಿ RSS ಕಾರ್ಯಕರ್ತರ ಸರಣಿ ಹತ್ಯೆಗಳು ಮುಂದುವರೆದಿದ್ದು, ಇಲ್ಲಿನ RSS ಮುಖಂಡ ರವೀಂದ್ರ ಗೋಸಾಯ್ (58)ಯವರನ್ನುJ ಕಗ್ಗೊಲೆಗೈದಿದ್ದಾರೆ. ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ರವೀಂದ್ರ ಅವರನ್ನ ಕೊಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರವೀಂದ್ರ ಗೋಸಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. RSS ನಾಯಕನ ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಎಲ್ಲಾ ಹಿರಿಯ ಆರ್.ಎಸ್.ಎಸ್. ನಾಯಕರು ಕೆಂಡಾಮಂಡಲವಾಗಿದ್ದಾರೆ....
ಸುದ್ದಿ

ಕೈ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ರಮ್ಯ | ಸಿದ್ದುಗೆ ಕಾಂಗ್ರೆಸ್ ಗುದ್ದು.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಂಸದೆ ರಮ್ಯಾ ಸದ್ಯದಲ್ಲೇ ರಾಜ್ಯ ರಾಜಕಾರಣ ವಾಪಸ್ ಬರುತ್ತಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿಯಾಗಿರುವ ರಮ್ಯಾ ಗೆ ವಿಧಾನಸಭೆ ಹೊಸ್ತಿಲಲ್ಲಿರುವ ಕರ್ನಾಟಕದ ಕೆಪಿಸಿಸಿ ಕಾರ್ಯಕಾರಣಿ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಸೋಮವಾರ ಬಿಡುಗಡೆ ಮಾಡಲಾದ 94 ನೂತನ ಕಾರ್ಯಕಾರಣಿ ಸದಸ್ಯರ ಪಟ್ಟಿಯಲ್ಲಿ ರಮ್ಯಾ ಅವರಿಗೂ ಸ್ಥಾನ ನೀಡಲಾಗಿದ್ದು ಮಂಡ್ಯ ಜಿಲ್ಲೆಯಿಂದ ಅವರನ್ನು ಆಯ್ಕೆ ಮಾಡಲಾಗಿದೆ....
ಸುದ್ದಿ

ದಕ್ಷಿಣ ಕನ್ನಡದಲ್ಲಿ ರಾಘವೇಶ್ವರ ಶ್ರೀ ಮೊಕ್ಕಾಂ.

ಪುತ್ತೂರು : ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳು ಅ. ೩೦ ರಿಂದ ನ. ೧೦ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಕ್ಕಾಂ ಹೋಡಲಿದ್ದಾರೆ. ಅ. ೩೦ ರಂದು ಆಗಮಿಸುವ ಶ್ರೀಗಳು ಪುತ್ತೂರಿನ ಹಾರೆಕೆರೆ ನಾರಾಯಣ ಭಟ್ಟರ ಮನೆಯಲ್ಲಿ ಗುರುಭಿಕ್ಷೆ ಸ್ವೀಕರಿಸಲಿದ್ದಾರೆ. ನ.೧ ಕೊಂಬೆಟ್ಟು ಹರಿನಾರಾಯಣ್ ಭಟ್ ಮನೆಗೆ ತೆರಳಲಿದ್ದಾರೆ. ನ.೨ ರಂದು ಪರ್ಲಡ್ಕ ಶಿವಶಂಕರ ಬೋನಂತಾಯರ ಮನೆ ಮತ್ತು ನ.೩ ರಂದು ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರ,...
ಸುದ್ದಿ

ರಾಜ್ಯದ ಎಲ್ಲ ವಾಹನಗಳಿಗೂ ಹೊಸ ನಂಬರ್‍ ಪ್ಲೇಟ್‍ ಆದೇಶಕ್ಕೆ ಸಿದ್ಧತೆ : ಮಾಲಿಕರು ತೆರಬೇಕು 2 ಸಾವಿರ ರೂ.!

ಬೆಂಗಳೂರು : ರಾಜ್ಯದ ಎಲ್ಲ ವಾಹನಗಳಿಗೂ ಹೊಸ ನಂಬರ್‍ ಪ್ಲೇಟ್‍ ಅಳವಡಿಸುವಂತೆ ಆದೇಶ ಹೊರಡಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಇದೇ ಮೊದಲ ಬಾರಿಗೆ ಇಡೀ ದೇಶದಲ್ಲಿಯೇ ಹೊಸ ಪ್ರಯೋಗ ಮಾಡಲು ರಾಜ್ಯದ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿರೋ ಸುಮಾರು 66 ಲಕ್ಷ ವಾಹನಗಳಿಗೆ ಹೊಸ ನಂಬರ್ ಪ್ಲೇಟ್‍ ಅಳವಡಿಸಲು ಯೋಜನೆ ತಯಾರಿಸಿದ್ದು, ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದೆ. ಪ್ರಸ್ತುತ ಒಂದು ವಾಹನದ ನಂಬರ್ ಪ್ಲೇಟಿನ ಬೆಲೆ 1...
ಸುದ್ದಿ

ಎರಡು ಸಾವಿರ ಸಂತರು, ಲಕ್ಷ ಜನ | ರಾಮಮಂದಿರ ನಿರ್ಮಾಣ, ಗೋಸಂರಕ್ಷಣೆ ಕುರಿತು ಚರ್ಚೆ ನಡೆಯಲಿದೆ – ಗೋಪಾಲ್ ಜೀ.

ಉಡುಪಿ : ನ.24,25,26ರಂದು ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸದ್ ಅಧಿವೇಶನದಲ್ಲಿ ರವಿಶಂಕರ್ ಗುರೂಜಿ, ಬಾಬಾ ರಾಮ್ ದೇವ್, ಯೋಗಿ ಆದಿತ್ಯನಾಥ್, ರಾಘವೇಶ್ವರ ಶ್ರೀ ಸೇರಿ ದೇಶದ 2 ಸಾವಿರಕ್ಕೂ ಹೆಚ್ಚು ಸಾಧು ಸಂತರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. ಅಧಿವೇಶನದಲ್ಲಿ ಮುಖ್ಯ ವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ವಣದ ಚರ್ಚೆಯಾಗಲಿದೆ. ಅಸ್ಪೃಶ್ಯತೆ, ಗೋರಕ್ಷಣೆ, ಮತಾಂತರ ವಿಚಾರಗಳ ಬಗ್ಗೆ ವಿಚಾರ...
1 2,832 2,833 2,834 2,835 2,836 2,850
Page 2834 of 2850
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ