Monday, March 31, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳ ತಡೆ;25 ಗೋವುಗಳ ರಕ್ಷಣೆ -ಕಹಳೆ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸರ್ಕಾರಿ ಜಮೀನಿಗೆ ತಂತಿಬೇಲಿ‌ ಅಳವಡಿಕೆ: ಕಂದಾಯ ಅಧಿಕಾರಿಗಳಿಂದ ತೆರವು-ಕಹಳೆ ನ್ಯೂಸ್

ಕುಂದಾಪುರ: ಆಜ್ರಿ ಗ್ರಾ.ಪಂ‌ ವ್ಯಾಪ್ತಿಯ ಬಾಂಡ್ಯ ಸರಕಾರಿ ಪ್ರಾಥಮಿಕ ಶಾಲೆಯ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ‌ ದೂರು ಬಂದ‌ ಹಿನ್ನೆಲೆ ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ. ಕಳೆದ ವಾರಗಳ ಹಿಂದೆ ಬಾಂಡ್ಯ ಸರ್ಕಾರಿ ಶಾಲೆಯ ಹಿಂಭಾಗ ಕೊಡ್ಲಾಡಿ ಗ್ರಾಮದ ಸರ್ವೇ ನಂಬರ್ 118/* ರಲ್ಲಿ ಸುಮಾರು 10...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ ಸಹಾಯಧನ ಮಂಜೂರಾತಿ ಪತ್ರ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ:ಮಾ 27 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ ಸಭಾಂಗಣ ರಚನೆಗೆ ಒಂದು ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀಯುತ ಶ್ರೀ ರಮೇಶ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕಟ್ಟಿಗೆ ಸಾಗಾಟದ ವಾಹನ ವಶ -ಕಹಳೆ ನ್ಯೂಸ್

ಕೈಕಂಬ: ಅನುಮತಿ ಇಲ್ಲದೆ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಿಸುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿ ಕಾರಿಗಳು ಬಡಗುಳಿಪಾಡಿ ಗ್ರಾಮದ ಗಂಜಿಮಠದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಿಗೆಯನ್ನು ಮೂಡುಬಿದಿರೆ ಕಡೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು. ವಶಕ್ಕೆ ಪಡೆದ ಕಟ್ಟಿಗೆ ಮತ್ತು ವಾಹನದ ಮೌಲ್ಯ 2.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಚಾಲಕ ಹಮೀದ್‌ ವಾಲ್ಪಾಡಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ....
ಉಡುಪಿಜಿಲ್ಲೆಸುದ್ದಿ

ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ-ಕಹಳೆ ನ್ಯೂಸ್

ಉಡುಪಿ :ಶ್ರೀರಾಮ ಗೆಳೆಯರ ಬಳಗ (ರಿ.), ಕೋಡಿ ಕನ್ಯಾಣ ಇವರ ತೃತೀಯ ವರ್ಷದ ರಾಮ ಪರ್ವದ ಪ್ರಯುಕ್ತ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಹ್ಮಾವರ ಮತ್ತು ಕುಂದಾಪುರ ತಾಲೂಕಿನ ಪ್ರತಿಭಾವಂತ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಟ್ಟು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಿದ್ಯಾರ್ಥಿ ವೇತನವನ್ನು ರಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಸಾಗಾಟಗಾರರ ಹೆಡೆಮುರಿ ಕಟ್ಟಿ :- ಶಾಸಕ ಕಾಮತ್ ಆಗ್ರಹ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟದ ಜಾಲವು ವಿಸ್ತಾರಗೊಂಡಿದ್ದು ಕಳೆದ ಒಂದು ವಾರದಲ್ಲಿ ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ನಾಲ್ಕೈದು ಕಡೆ ವಾಹನಗಳನ್ನು ತಡೆದು ಒಂದು ಟನ್ ಗೂ ಅಧಿಕ ಗೋಮಾಂಸವನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜದ ಸ್ವಾಸ್ಥ್ಯ ಕದಡುವವರ ಹೆಡೆಮುರಿ ಕಟ್ಟಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಹಿಂದೆ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಸಾಯಿಖಾನೆಯು ರಾಜ್ಯ ಮಾಲಿನ್ಯ ಮಂಡಳಿಯ ಆದೇಶದಂತೆ ಸ್ಥಗಿತವಾಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ; ನಂದಿನಿ ಹಾಲಿನ ದರ  4 ರೂ. ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು...
ಉಡುಪಿಜಿಲ್ಲೆಸುದ್ದಿ

ಮಾನವಿಯತೆಗೆ ಆದರ್ಶವಾದ ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರು ಅದ ಡಾ.ಚಂದ್ರಶೇಖರ್-ಕಹಳೆ ನ್ಯೂಸ್

ಉಡುಪಿ: ಎರಡು ದಿನಗಳ ಹಿಂದೆ ಕಟಫಾಡಿಯಲ್ಲಿ ರಿಕ್ಷಾ ಚಲಾಯಿಸುವ ವ್ಯಕ್ತಿಗೆ ಮಧ್ಯರಾತ್ರಿ ತೀವ್ರ ಹೃದಯ ಬೇನೆ ಆಗಿದ್ದು ಉಸಿರಾಟದ ತೊಂದರೆಯಿಂದ ಸಂಕಟ ಪಡುತ್ತಿದ್ದಾಗ ಅವರ ಹೆಂಡತಿ ಉಡುಪಿ ಜಿಲ್ಲೆ ಸರಕಾರಿ ಆಸ್ಪತ್ರೆಗೆ ರಾತ್ರಿ 4ಗಂಟೆ ಸಮಯದಲ್ಲಿ ಹೋದಾಗ ಪರಿಶೀಲನೆ ನಡೆಸಿದ ಡ್ಯೂಟಿ ಡಾಕ್ಟರ್ ಕೂಡಲೇ ಚಿಕಿತ್ಸೆ ನೀಡಬೇಕು,ಈ ಬಗ್ಗೆ ನಮ್ಮಲ್ಲಿ ವ್ಯವಸ್ಥೆ ಇಲ್ಲದೆ ಇರುವ ಕಾರಣ ಬೇರೆ ಆಸ್ಪತ್ರೆ ಗೆ ಹೋಗಬೇಕು ಎಂದಾಗ ಅದೇ ಸಮಯಕ್ಕೆ ಜಿಲ್ಲೆಯ ಸಾವಿರಾರು ಮತ್ತು...
1 3 4 5 6 7 2,827
Page 5 of 2827
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ