Wednesday, April 9, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

2022-2024 ಸಾಲಿನ ಎಂ.ಎ ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರ ಇವರಿಗೆ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮಂಗಳೂರು : 2022-2024 ಸಾಲಿನ ಎಂ.ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಪರೀಕ್ಷೆಯಲ್ಲಿ, ಗಿರೀಶ್ ಪಿ. ಎಂ, ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರುಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದು, ಶ್ರೀ ಮಲ್ಲಿಕಾರ್ಜುನ ಪಿ. ಮತ್ತು ಶ್ರೀಮತಿ ರಾಜಲಕ್ಷ್ಮಿ ಕೆ ಜೆ ದಂಪತಿಯ ಪುತ್ರ. ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿರುವ ಇವರು, ಪ್ರಸ್ತುತ ಅಭಿಮತ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ....
ಜಿಲ್ಲೆಮೈಸೂರುಸುದ್ದಿ

ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ: ಕೇರಳ ಮೂಲದ ಇಬ್ಬರು ಸಾ*ವು -ಕಹಳೆ ನ್ಯೂಸ್

ಗುಂಡ್ಲುಪೇಟೆ(ಚಾಮರಾಜನಗರ): ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ‌ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ-766ರ ಬೆಂಡಗಳ್ಳಿ ಗೇಟ್ ಸಮೀಪ ಎ.1ರ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತಪಟ್ಟವರು. ಶಾಜೀಯಾ ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ‌ ನಗರ್ಲೆ ಗ್ರಾಮದ ಸಾಗರ್ (32) ಎಂಬವರ ಕಾಲು ಮುರಿದಿದೆ. ಘಟನೆಯಲ್ಲಿ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ -ಕಹಳೆ ನ್ಯೂಸ್

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ -ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೌರವಾನ್ವಿತ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು. ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು...
ಉಡುಪಿಜಿಲ್ಲೆಬೈಂದೂರುಸುದ್ದಿ

ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ;ಆರೋಪಿಗಳ ಬಂಧನ -ಕಹಳೆ ನ್ಯೂಸ್

ಬೈಂದೂರು: ಉಪ್ಪುಂದ ಗ್ರಾಮದ ಬಪ್ಪೆಹಕ್ಕುವಿನ ಜನಾರ್ದನ ಗಾಣಿಗ ಅವರ ಮನೆಗೆ ಬೀಗ ಮುರಿದು ಕಪಾಟಿನಲ್ಲಿರಿಸಿದ್ದ ಚಿನ್ನ, ಬೆಳ್ಳಿಯ ಅಭರಣ, ನಗದು ಮತ್ತು ಲ್ಯಾಪ್‌ಟಾಪ್‌ ಕಳವು ಮಾಡಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್‌ ಜಿ. ಉಪ್ಪುಂದ, ಮಹೇಶ್‌ ಯಳಜಿತ್‌ ಹಾಗೂ ಕಾರ್ತಿಕ್‌ ನಾಗೂರು ಬಂಧಿತರು. ಕಳವು ಮಾಡಲಾಗಿದ್ದ ಚಿನ್ನಾಭರಣ, ಲ್ಯಾಪ್‌ಟಾಪ್‌ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗ‌ಳು ಸಹಿತ ಸುಮಾರು 3 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ವೃತ್ತ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ಥ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನೆರವೇರಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ ವೇ.ಮೂ.ವಿ.ಎನ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ – ಕಹಳೆ ನ್ಯೂಸ್

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…!) – ಕಹಳೆ ನ್ಯೂಸ್

ಪೆರ್ನಾಜೆ : ಈ ಭೂಮಿ ಬಣ್ಣದ ಬುಗುರಿ ಎಂದು ಹಾಡಿದ್ದೇನೂ ಆದರೆ ನಾವು ಚಿಕ್ಕಂದಿನಲ್ಲಿ ಇರುವೆ ಇರುವೆ ಕರಿಯ ಇರುವೆ ನಾನು ಜೊತೆಗೆ ಬರುವೆ ಎಂದು ಹಾಡಿದ್ದೆ ಹಾಡಿದ್ದು ಎಲೆಯಲ್ಲಿ ಗೂಡು ಕಟ್ಟಿದ ಇರುವೆ ಸವಾರಿ ಹೋಗುವ ಇರುವೆಗಳನ್ನು ನೋಡುವುದೇ ಚೆಂದ... ಒಂದರಿಂದ ಒಂದಕ್ಕೆ ಕೊಡಿ ಮೀಸೆಗಳಲ್ಲಿ ಸನ್ನೆ ಮಾಡುತ್ತವೆ. ಇನ್ನೊಂದು ಕುಂಡೆ ಪಿಜಿನ್ ಮನೆಯ ಸಂದುಗಳಲ್ಲಿ ಮರಳು ಇರುವೆ ಹೀಗೆ ವಿವಿಧ ಪರಿಸರ ಮಾಲಿನ್ಯ ಮಾಡಬೇಡಿ ಎಂದು ವೇದಿಕೆಯಲ್ಲಿ...
1 7 8 9 10 11 2,836
Page 9 of 2836
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ