Friday, March 28, 2025

ಹೆಚ್ಚಿನ ಸುದ್ದಿ

ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಜಸ್ಟ್ ಪಾಸ್ ಮಾಡಲು ದೈವಕ್ಕೆ ಚೀಟಿ ಬರೆದ ವಿದ್ಯಾರ್ಥಿ -ಕಹಳೆ ನ್ಯೂಸ್

ಉಡುಪಿ : ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಪತ್ರವೊಂದರಲ್ಲಿ ಬೇಡಿಕೊಂಡಿದ್ದಾನೆ. ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ ಇರುತ್ತದೆ. ಟಾಪರ್ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಗಿಂತ ಅಂಕ ಕಡಿಮೆ ಬಾರದಿರಲಿ ಅನ್ನೋ ಟೆನ್ಷನ್ ಇದ್ರೆ, ಸಾಮಾನ್ಯ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಹೇಗಾದ್ರೂ ಹೆಚ್ಚಿನ ಅಂಕ ಗಳಿಸಬೇಕು ಅನ್ನೋ ಚ್ಯಾಲೆಂಜ್ ಇರುತ್ತದೆ. ಆದ್ರೆ ಕಲಿಕೆಯಲ್ಲಿ...
ಜಿಲ್ಲೆರಾಜ್ಯಹೆಚ್ಚಿನ ಸುದ್ದಿ

ಬಲವಂತದ ಮದುವೆ, ಎರಡೇ ವಾರಕ್ಕೆ ಪತಿಯ ಹ*ತ್ಯೆಗೆ ಸುಪಾರಿ ಕೊಟ್ಟ ಪತ್ನಿ-ಕಹಳೆ ನ್ಯೂಸ್

ಉತ್ತರಪ್ರದೇಶ: ಇತ್ತೀಚಿಗೆ ಮೀರತ್‌ ನಲ್ಲಿ ನಡೆದ ಸೌರಭ್ ಗುಪ್ತಾ ಕೊಲೆ ಪ್ರಕರಣವನ್ನೇ ಹೋಲುವಂತ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಉತ್ತರಪ್ರದೇಶದ ಔರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿ ಮದುವೆಯಾದ ಎರಡೇ ವಾರಕ್ಕೆ ಪತ್ನಿಯೊಬ್ಬಳು ಸುಪಾರಿ ನೀಡಿ ಪತಿಯನ್ನು ಹ*ತ್ಯೆಗೈದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹ*ತ್ಯೆಯಾದ ವ್ಯಕ್ತಿಯನ್ನು ದಿಲೀಪ್ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪತ್ನಿ ಪ್ರಗತಿ ಯಾದವ್(22) ಹಾಗೂ ಆಕೆಯ ಗೆಳೆಯ ಅನುರಾಗ್ ಯಾದವ್ ಸೇರಿ ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ....
ಆರೋಗ್ಯಚಿಕ್ಕಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ : 7 ಜನರಲ್ಲಿ ಸೋಂಕು ದೃಢ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ....
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೋವಿನ ಕೆಚ್ಚಲು ಕೆತ್ತಿದ ಪ್ರಕರಣಕ್ಕೆ ಪೇಜಾವರ ಶ್ರೀ ದಿಗ್ಭ್ರಮೆ  ; ಆಮರಣಾಂತ ಉಪವಾಸದ ಎಚ್ಚರಿಕೆ-ಕಹಳೆ ನ್ಯೂಸ್

ಉಡುಪಿ : ಚಾಮರಾಜನಗರದಲ್ಲಿ ದೇಶವೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದಿರುವ ಗೋವಿನ ಕೆಚ್ಚಲು ಸೀಳಿದ ಭೀಭತ್ಸ ಕೃತ್ಯಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ತಿಳಿದ ತಕ್ಷಣ ..ಹ್ಞಾಂ ...ಅಯ್ಯೋ ...ರಾಮಾ....ಗೋವಿನ ಮೇಲಿನ ಕ್ರೌರ್ಯಕ್ಕೆ ಯಾವ ಅಂತ್ಯವೂ ಶಿಕ್ಷೆಯೂ ಈ ನೆಲದಲ್ಲಿ ಇಲ್ಲದಾಯಿತೇ ಎಂದು ಮಮ್ಮಲ ಮರುಗಿದ್ದಾರೆ . ಬಹುಸಂಖ್ಯಾತರಾಗಿದ್ದೂ ಜಾತ್ಯತೀತ ನ್ಯಾಯದ ನೆಪದಲ್ಲಿ ನಮ್ಮ ಭಾವನೆ ಶ್ರದ್ಧೆಗಳಿಗೆ ಕೊಡಲಿ ಏಟು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ, ನನ್ನ ಪೂರ್ಣ ಬೆಂಬಲವಿದೆ ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹೊಸ ವರ್ಷವನ್ನು ಭವ್ಯ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಆಚರಣೆ . ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧಕರಿಗೆ ಗೌರವ-ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ((MAHE) ತನ್ನ ವಾರ್ಷಿಕ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 11, 2025 ರ ಶನಿವಾರದಂದು ಸುಂದರವಾದ ಕೆಎಂಸಿ ಗ್ರೀನ್ಸ್ನಲ್ಲಿ ಆಯೋಜಿಸಿತ್ತು. ಶ್ರೇಷ್ಠತೆ, ಸಮರ್ಪಣೆ ಮತ್ತು ಪ್ರಭಾವವನ್ನು ಆಚರಿಸಲು ವಿಶೇಷ ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿಶಾಲ ಸಮುದಾಯವನ್ನು ಒಟ್ಟುಗೂಡಿಸುವ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು. ಈ ವರ್ಷದ ಸಮಾರಂಭವು ತಮ್ಮ ತಮ್ಮ ಕ್ಷೇತ್ರಗಳು ಮತ್ತು ಸಮಾಜಕ್ಕೆ ಅತ್ಯುತ್ತಮ...
ಅಂತಾರಾಷ್ಟ್ರೀಯದೆಹಲಿಸುದ್ದಿಹೆಚ್ಚಿನ ಸುದ್ದಿ

ರಾಮಮಂದಿರ ಪ್ರತಿಷ್ಟಾಪನೆಗೆ 1 ವರ್ಷ; ವಾರ್ಷಿಕೋತ್ಸವಕ್ಕೆ ಪ್ರಧಾನಿ ಮೋದಿ ಶುಭಾಶಯ-ಕಹಳೆ ನ್ಯೂಸ್

ನವದೆಹಲಿ: ಉತ್ತರಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮಮಂದಿರ ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮದ ದೊಡ್ಡ ಪರಂಪರೆಯಾಗಿದೆ ಎಂದು ಬಣ್ಣಿಸಿದ್ದಾರೆ. ಈ ಪವಿತ್ರ ದೇವಾಲಯ ಶತಮಾನಗಳ ತ್ಯಾಗ, ಹೋರಾಟ ಮತ್ತು ಭಕ್ತಿಯಿಂದ ನಿರ್ಮಿತವಾಗಿದೆ ಎಂದು ಹೇಳಿದ್ದಾರೆ. ಇಂದಿನಿAದ (ಶನಿವಾರ) ಆರಂಭವಾಗಿರುವ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರದವರೆಗೂ ನಡೆಯಲಿದೆ....
1 2 3 132
Page 1 of 132
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ