Monday, February 24, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ಶವ-ಕಹಳೆ ನ್ಯೂಸ್

ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಸಾವಿನ ಸುದ್ದಿ ಹಿನ್ನೆಲೆಯಲ್ಲಿ ಬಿಜೆಪಿ ಇಂದು ನಡೆಯಬೇಕಿರುವ ಸಂಸದೀಯ ಪಕ್ಷದ ಸಭೆಯನ್ನು ರದ್ದುಗೊಳಿಸಿದೆ. ಜೂನ್ 10, 1958 ರಂದು ಮಂಡಿ ಜಿಲ್ಲೆಯ ಜಲ್ಪೆಹರ್ ಗ್ರಾಮದಲ್ಲಿ ಜನಿಸಿದ ಶರ್ಮಾ ಎರಡು ಬಾರಿ ಸಂಸದರಾಗಿದ್ದರು. 2014 ಹಾಗೂ 2019 ರಲ್ಲಿ ಮಂಡಿ ಸಂಸದೀಯ ಕ್ಷೇತ್ರದಿಂದ ಕ್ರಮವಾಗಿ 16 ಮತ್ತು 17...
ಹೆಚ್ಚಿನ ಸುದ್ದಿ

ಗದಗದಲ್ಲಿ ಅಶ್ಲೀಲವಾಗಿ ಬೈದಾಡುತ್ತಿದ್ದ ವ್ಯಕ್ತಿಯೋರ್ವನ ಸರ್ಕಾರಿ ಕಚೇರಿಯ ಮುಂದೆಯೇ ಭೀಕರ ಕೊಲೆ !-ಕಹಳೆ ನ್ಯೂಸ್

ಗದಗ : ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ಯುವಕನೋರ್ವ ಅಶ್ಲೀಲವಾಗಿ ಬೈದಾಡುತ್ತಿದ್ದ ಸಂಬಂಧಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಕುರಹಟ್ಟಿ ಪೇಟೆ ನಿವಾಸಿ 23 ವರ್ಷದ ಪ್ರವೀಣ್ ಗದುಗಿನ ತನ್ನ ಸಂಬಂಧಿಯಾದ 44 ವರ್ಷದ ಮಂಜುನಾಥ್ ಗದುಗಿನ ನನ್ನು ಕೊಲೆ ಮಾಡಿದ್ದಾನೆ. ಮಂಜುನಾಥ್ ಆಗಾಗ ಪ್ರವೀಣ್ ಮನೆ ಬಳಿ ಬಂದು ಅಶ್ಲೀಲವಾಗಿ ಬೈದಾಡುತ್ತಿದ್ದ. ಮಂಗಳವಾರ ರಾತ್ರಿ ಸಹ ಮಂಜುನಾಥ್ ಬೈದಾಡುತ್ತಿದ್ದ. ಇದರಿಂದ ಕೋಪಗೊಂಡ ಪ್ರವೀಣ್ ಆತನ ಕುತ್ತಿಗೆಗೆ ಚಾಕು ಹಾಕಿ...
ಹೆಚ್ಚಿನ ಸುದ್ದಿ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ಮನವಿ-ಕಹಳೆ ನ್ಯೂಸ್

ತಾಳಿಕೋಟೆ : ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಮಾಡಿದರು. ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವು ಅತಿ ಹಿಂದುಳಿದ ಸಮುದಾಯವಾಗಿದ್ದು ಸಾಮಾಜಿಕ ವ್ಯವಸ್ಥೆಯಲ್ಲಿ ಅಸಪೃಶ್ಯತೆಯ ಬದುಕು ಸಾಗಿಸುತ್ತಿದ್ದಾರೆ. ರಾಜ್ಯದಲ್ಲಿ ಅತಿ ಸಣ್ಣ ಸಮುದಾಯ ಇದಾಗಿದ್ದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದ ಸಮುದಾಯವಾಗಿದೆ. ಕರ್ನಾಟಕದಲ್ಲೂ ಕ್ಷತ್ರಿಯ ಕಲಾಲ ಖಾಟೀಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಕೋರಿ ತಾಲೂಕಾ...
ಹೆಚ್ಚಿನ ಸುದ್ದಿ

ಕುದ್ಮಾರುನಲ್ಲಿ ಕ್ರೀಡಾಂಗಣಕ್ಕೆ ಕಾಯ್ದಿರಿಸಿದ್ದ ಜಾಗದಲ್ಲಿ ಇರುವ ಕಟ್ಟಡ ತೆರವುಗೊಳಿಸುವಂತೆ ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಪದಾಧಿಕಾರಿಗಳಿಂದ ಗ್ರಾ.ಪಂ ಗೆ ಮನವಿ-ಕಹಳೆ ನ್ಯೂಸ್

ಕಾಣಿಯೂರು : ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಪದಾಧಿಕಾರಿಗಳು ಕುದ್ಮಾರು ಸಮೀಪ 2.5 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಿದ್ದು, ಅತಿಕ್ರಮಣ ಕಟ್ಟಡವನ್ನು ತೆರವುಗೊಳಿಸಿ ಹಾಗೂ ಯಾವುದೇ ಕಟ್ಟಡ ರಚನೆಗೆ ಅನುಮತಿ ನೀಡದಂತೆ ಬೆಳಂದೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಮೂಲಕ ಸ.ನಂ. 170/1ರಲ್ಲಿ 2.5 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದೆ. ಕಾಯ್ದಿರಿಸಿದ ಪ್ರಕಾರ ಕಂದಾಯ ಇಲಾಖೆಯ ಆದೇಶದಂತೆ ಕ್ರೀಡಾಂಗಣದ ಜಾಗವನ್ನು ಸರ್ವೆಗೊಳಿಸಿ ಅತಿಕ್ರಮಣದ ವರದಿ...
ಹೆಚ್ಚಿನ ಸುದ್ದಿ

ಮನೆ ಬಿಟ್ಟು ತೆರಳಿದ ಕೋಡಿಂಬಾಳದ ಯುವಕನ ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ-ಕಹಳೆ ನ್ಯೂಸ್

ಕೋಡಿಂಬಾಳ : ಕೋಡಿಂಬಾಳ ಗ್ರಾಮದಿಂದ ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ 25 ವರ್ಷದ ದೇವಿಪ್ರಸಾದ್ ಎಂದು ತಿಳಿದುಬಂದಿದೆ. ಕಡಬ ಪೇಟೆಯಲ್ಲಿ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇವಿಪ್ರಸಾದ್ ಮಾರ್ಚ್ 09 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಬೇಸರಗೊಂಡು ಮನೆ...
ಹೆಚ್ಚಿನ ಸುದ್ದಿ

ಕುಂಭಮೇಳದ ಹಿನ್ನಲೆ ಕೋವಿಡ್-19 ಶಿಷ್ಠಾಚಾರ ಪಾಲನೆ ಪರಾಮರ್ಶೆಗೆ ಉನ್ನತ ಮಟ್ಟದ ಕೇಂದ್ರ ಸಮಿತಿ ರಚನೆ-ಕಹಳೆ ನ್ಯೂಸ್

ರಾಷ್ಟ್ರೀಯ ಕೇಂದ್ರ ನಿರ್ದೇಶಕ ಡಾ. ಎಸ್. ಕೆ. ಸಿಂಗ್ ನೇತೃತ್ವದಲ್ಲಿ ಹರಿದ್ವಾರದಲ್ಲಿ ಏಪ್ರಿಲ್ 1ರಂದು ಪ್ರಾರಂಭವಾಗಲಿರುವ ಕುಂಭ ಮೇಳದ ಹಿನ್ನೆಲೆ ಕೋವಿಡ್-19 ಶಿಷ್ಠಾಚಾರಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂದು ತಪಾಸಣೆ ನಡೆಸಲು ಉನ್ನತ ಮಟ್ಟದ ಕೇಂದ್ರ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಡಾ. ಎಸ್. ಕೆ. ಸಿಂಗ್ ನೇತೃತ್ವದ ತಂಡ ಇಂದು ಹರಿದ್ವಾರಕ್ಕೆ ಹೊರಡಲಿದ್ದು, ಕೋವಿಡ್-19 ಹಿನ್ನೆಲೆ ಕುಂಭ ಮೇಳ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ...
ಹೆಚ್ಚಿನ ಸುದ್ದಿ

ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಶಾಲಾ ಬಳಿಯ ರಬ್ಬರ್ ತೋಟಕ್ಕೆ ಬೆಂಕಿ-ಕಹಳೆ ನ್ಯೂಸ್

ರಾಮಕುಂಜ : ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಶಾಲಾ ಪಕ್ಕದ ಖಾಸಗಿ ವ್ಯಕ್ತ್ತಿಯೋರ್ವರ ರಬ್ಬರ್ ತೋಟಕ್ಕೆ ಮಾರ್ಚ್ 15ರಂದು ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಬ್ಬರ್ ಗಿಡಗಳಿಗೆ ಹಾನಿಯಾಗಿದೆ. ರಬ್ಬರ್ ತೋಟದ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್‍ನಲ್ಲಿರುವ ಚೇಂಜ್ ಓವರ್ ಸ್ವಿಚ್ ಬಳಿ ಬೆಂಕಿ ಕಾಣಿಸಿಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ. ಕೊಯಿಲ ಗ್ರಾ.ಪಂ ಸದಸ್ಯ ಚಿದಾನಂದ ಪಾನ್ಯಾಲು ನೇತೃತ್ವದಲ್ಲಿ ಸ್ಥಳೀಯರ ತಂಡ ಬೆಂಕಿ ನಂದಿಸಲು ಪ್ರಯತ್ನಿಸಿ ಹೆಚ್ಚಿನ...
ಹೆಚ್ಚಿನ ಸುದ್ದಿ

ಒಂದೇ ವಾರದಲ್ಲಿ 8 ಸಾವಿರ ಕೋಳಿಗಳ ಸಾವು ; ರಾಜ್ಯದಲ್ಲಿ ಮತ್ತೆ ಶುರುವಾಯ್ತು ಹಕ್ಕಿಜ್ಚರದ ಭೀತಿ..!!-ಕಹಳೆ ನ್ಯೂಸ್

ದಾವಣಗೆರೆ : ಕಳೆದೊಂದು ವಾರದಲ್ಲಿ ಬರೋಬ್ಬರಿ 8 ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ್ದು, ಕೊರೊನಾ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ ಕಳೆದೊಂದು ವಾರದ ಅವಧಿಯಲ್ಲಿ ಬರೋಬ್ಬರಿ 8 ಸಾವಿರ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕೋಳಿ ಫಾರಂ ಮಾಲೀಕರು ಸತ್ತ ಕೋಳಿಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸದೆಯೇ ವಿಲೇವಾರಿ ಮಾಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದೆ....
1 37 38 39 40 41 132
Page 39 of 132
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ