Friday, April 18, 2025

ವಾಣಿಜ್ಯ

ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಎ.10 ರಿಂದ 14ರ ವರೆಗೆ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ” ಲೈಟ್ಸ್, ಫ್ಯಾನ್ಸ್ ಮಾರಾಟ ಮೇಳ ” – ಕಹಳೆ ನ್ಯೂಸ್

*ಬಿಎಲ್‌ಡಿಸಿ ಫ್ಯಾನ್ಸ್ ಮೇಲೆ ವಿಶೇಷ ರಿಯಾಯಿತಿ *ಲೈಟ್ಸ್, ಫ್ಯಾನ್ಸ್‌ಗಳ ಮೇಲೆ ಶೇ.50 ಡಿಸ್ಕೌಂಟ್ *ಪ್ರತೀ ಖರೀದಿಗೂ ವಿಶೇಷ ಕೂಪನ್ ಪುತ್ತೂರು: ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಟ ಗುಣಮಟ್ಟ ಹಾಗೂ ಅತ್ತ್ಯುತ್ತಮ ಬೆಲೆಯೊಂದಿಗೆ ಸೇವೆಯನ್ನು ನೀಡುತ್ತಾ ಬಂದಿರುವ ಇಲ್ಲಿನ ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿನ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಎಲ್‌ಇಡಿ ಲೈಟ್ಸ್ ಮತ್ತು ಬಿಇಲ್‌ಡಿಸಿ ಫ್ಯಾನ್ಸ್‌ಗಳ ಮಾರಾಟ ಮೇಳ ಉತ್ಸವವು ಎ.10 ರಿಂದ 14ರ ವರೆಗೆ...
ವಾಣಿಜ್ಯಸುದ್ದಿ

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ-ಕಹಳೆ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ...
ಬೆಂಗಳೂರುವಾಣಿಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನ ಜನತೆಗೆ’ತ್ರಿಬಲ್ ಶಾಕ್’ : ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳ : ಜೊತೆಗೆ ಇನ್ಮುಂದೆ ಕಸಕ್ಕೂ ಬೀಳುತ್ತೆ ಟ್ಯಾಕ್ಸ್.!- ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಿನ ಜನತೆಗೆ ತ್ರಿಬಲ್ ಶಾಕ್ ಎದುರಾಗಿದ್ದು, ನಾಳೆಯಿಂದ ಹಾಲು, ವಿದ್ಯುತ್ ದರ ಹೆಚ್ಚಳದ ಜೊತೆ ಕಸಕ್ಕೂ ಟ್ಯಾಕ್ಸ್ ಬೀಳಲಿದೆ. ನಾಳೆಯಿಂದ ನಂದಿನಿ ಹಾಲಿನ ದರ ಲೀ.ಗೆ 4 ರೂ  ಹೌದು. ದುಬಾರಿ ದುನಿಯಾದಲ್ಲಿ ಹೆಚ್ಚುತ್ತಿರುವ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ವಿದ್ಯುತ್ ದರ , ಹಾಲು, ದುಬಾರಿಯಾಗಲಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀ.ಗೆ 4ರೂ ಏರಿಕೆಯಾಗಿದ್ದು, ಏ.1 ರಿಂದಲೇ ಜಾರಿಗೆ ಬರಲಿದೆ.ರಾಜ್ಯದಲ್ಲಿ ನಂದಿನಿ ಹಾಲಿನ...
ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
ದಕ್ಷಿಣ ಕನ್ನಡಮಾರುಕಟ್ಟೆವಾಣಿಜ್ಯಸುದ್ದಿ

ಕರಿಮೆಣಸು ಬೆಳೆಗಾರರಿಗೆ ಬಂಪರ್ ಸುದ್ದಿ; ಬೆಲೆ ಗಗನಕ್ಕೇರುವ ಸಾಧ್ಯತೆ -ಕಹಳೆ ನ್ಯೂಸ್

ಕರಿಮೆಣಸು(ಕಾಳುಮೆಣಸು) ಬೆಳೆಗಾರರಿಗೆ ಬಂಪರ್ ಸುದ್ದಿ. ಕರಿಮೆಣಸು ಬೆಲೆ ಕೆಲವೇ ದಿನಗಳಲ್ಲಿ ಗಗನಕ್ಕೇರುವ ಸಾಧ್ಯತೆ ಇದ್ದು, ಕರಾವಳಿಯ ಅದ್ರಲ್ಲೂ ದ.ಕ ಜಿಲ್ಲೆಯ ಕೃಷಿಕರಿಗೆ ಈ ಬಾರಿ ಬಂಪರ್ ಹೊಡೆಯುವ ಸಾಧ್ಯತೆ ಇದೆ. ಹೌದು. ವಿಯೇಟ್ನಂನಲ್ಲಿ ವಾತಾವರಣ ವೈಪರೀತ್ಯದಿಂದಾಗಿ ಕರಿಮೆಣಸು ಬೆಳೆ ನಾಶಗೊಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕರಿಮೆಣಸು ಅಭಾವ ಉಂಟಾಗಿದೆ. ಹಾಗಾಗಿ ಕರಾವಳಿ ಭಾಗದಲ್ಲಿ ಕರಿಮೆಣಸು ಬೆಳೆಯುವ ಕೃಷಿಕರಿಗೆ ಇದರಿಂದಾಗಿ ಲಕ್ ಹೊಡೆಯುವ ಸಾಧ್ಯತೆ ಇದೆ. ಇನ್ನು ಕಾಳುಮೆಣಸು ಉತ್ಪಾದನೆಯಲ್ಲಿ ಭಾರತ ಐದನೇ...
ರಾಜ್ಯವಾಣಿಜ್ಯಸುದ್ದಿಹಾಸನ

ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...
1 2 3 14
Page 1 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ