Sunday, March 23, 2025

ವಾಣಿಜ್ಯ

ಬೆಂಗಳೂರುವಾಣಿಜ್ಯಸುದ್ದಿ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ನಂದಿನಿ : ಇ-ಕಾಮರ್ಸ್ ಡೆಲಿವರಿ ಆಪ್‌ಗಳ ಮೂಲಕ ದೋಸೆ-ಇಡ್ಲಿ ಹಿಟ್ಟು-ಕಹಳೆ ನ್ಯೂಸ್

ಸುಮಾರು 50 ವರ್ಷಗಳ ಇತಿಹಾಸವಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಸಂಘ (ಕೆ.ಎಂ.ಎಫ್) ಭಾರತದ ಎರಡನೇ ಅತಿ ದೊಡ್ಡ ಹಾಲು ಒಕ್ಕೂಟವಾಗಿದೆ. ನಂದಿನಿ ಬ್ರ್ಯಾಂಡ್‌ ಕರ್ನಾಟಕದಲ್ಲಿ ಮಾತ್ರಲ್ಲದೇ ದೇಶದಾದ್ಯಂತ ಹಾಗೂ ಇತರೆ ರಾಜ್ಯಗಳಲ್ಲೂ ಜನಪ್ರಿಯವಾಗಿದೆ. ಕನ್ನಡದ ಹೆಮ್ಮೆಯ ನಂದಿನಿ ಉತ್ತನ್ನಗಳು ಇತ್ತೀಚಿಗೆ ದೆಹಲಿ,ಉತ್ತರ ಪ್ರದೇಶಕ್ಕೆ ತನ್ನ ಸೇವೆಯನ್ನು ವಿಸ್ತರಮಾಡಿತ್ತು. ಆದರೆ ಇದೀಗ ಮತ್ತೋಂದು ಹೆಜ್ಜೆ ಮುಂದಾಗಿ ಹೋಗಿ ತನ್ನ ಉತ್ತನ್ನಗಳನ್ನು ಡೆಲಿವರಿ ಮಾಡುವ ಆಪ್‌ಗಳು ಮೂಲಕ ಇ-ಕಾಮರ್ಸ್ ವೇದಿಕೆಯಲ್ಲಿ ಮಾರಾಟ...
ಬೆಂಗಳೂರುವಾಣಿಜ್ಯಸುದ್ದಿ

ಯುಗಾದಿ ಹಬ್ಬಕ್ಕೂ ಮುನ್ನ ಭರ್ಜರಿ ಗುಡ್‌ ನ್ಯೂಸ್‌: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ – ಕಹಳೆ ನ್ಯೂಸ್

ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನವೇ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸತತವಾಗಿ ಇಳಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಇದಿಗ ಸತತ ಎರಡನೇ ದಿನ ಕುಸಿದಿದ್ದು, ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ. ಕಳೆದ ಎರಡು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಬೆಳ್ಳಿ ಬೆಲೆ ಕೂಡ ಕಡಿಮೆಯಾಗಿದೆ. ಇಂದು( ಶನಿವಾರ) ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡಿದ್ದು, 22 ಕ್ಯಾರೆಟ್ ಚಿನ್ನ 10...
ದಕ್ಷಿಣ ಕನ್ನಡಮಾರುಕಟ್ಟೆವಾಣಿಜ್ಯಸುದ್ದಿ

ಕರಿಮೆಣಸು ಬೆಳೆಗಾರರಿಗೆ ಬಂಪರ್ ಸುದ್ದಿ; ಬೆಲೆ ಗಗನಕ್ಕೇರುವ ಸಾಧ್ಯತೆ -ಕಹಳೆ ನ್ಯೂಸ್

ಕರಿಮೆಣಸು(ಕಾಳುಮೆಣಸು) ಬೆಳೆಗಾರರಿಗೆ ಬಂಪರ್ ಸುದ್ದಿ. ಕರಿಮೆಣಸು ಬೆಲೆ ಕೆಲವೇ ದಿನಗಳಲ್ಲಿ ಗಗನಕ್ಕೇರುವ ಸಾಧ್ಯತೆ ಇದ್ದು, ಕರಾವಳಿಯ ಅದ್ರಲ್ಲೂ ದ.ಕ ಜಿಲ್ಲೆಯ ಕೃಷಿಕರಿಗೆ ಈ ಬಾರಿ ಬಂಪರ್ ಹೊಡೆಯುವ ಸಾಧ್ಯತೆ ಇದೆ. ಹೌದು. ವಿಯೇಟ್ನಂನಲ್ಲಿ ವಾತಾವರಣ ವೈಪರೀತ್ಯದಿಂದಾಗಿ ಕರಿಮೆಣಸು ಬೆಳೆ ನಾಶಗೊಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕರಿಮೆಣಸು ಅಭಾವ ಉಂಟಾಗಿದೆ. ಹಾಗಾಗಿ ಕರಾವಳಿ ಭಾಗದಲ್ಲಿ ಕರಿಮೆಣಸು ಬೆಳೆಯುವ ಕೃಷಿಕರಿಗೆ ಇದರಿಂದಾಗಿ ಲಕ್ ಹೊಡೆಯುವ ಸಾಧ್ಯತೆ ಇದೆ. ಇನ್ನು ಕಾಳುಮೆಣಸು ಉತ್ಪಾದನೆಯಲ್ಲಿ ಭಾರತ ಐದನೇ...
ರಾಜ್ಯವಾಣಿಜ್ಯಸುದ್ದಿಹಾಸನ

ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...
ದೆಹಲಿವಾಣಿಜ್ಯಸುದ್ದಿ

ಗ್ರಾಹಕರಿಗೆ ಗುಡ್ ನ್ಯೂಸ್: ಜಾಗತಿಕ ಮಾರುಕಟ್ಟೆ ದೌರ್ಬಲ್ಯದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಭಾರೀ ಇಳಿಕೆ-ಕಹಳೆ ನ್ಯೂಸ್

ನವದೆಹಲಿ: ಜಾಗತಿಕ ಮಾರುಕಟ್ಟೆ ದೌರ್ಬಲ್ಯದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಕುಸಿತ ಗುರುತಿಸಲ್ಪಟ್ಟ ಒಂದು ವಾರದಲ್ಲಿ ಎಲ್ಲಾ ಪ್ರಮುಖ ಖಾದ್ಯ ತೈಲ ಮತ್ತು ಎಣ್ಣೆಬೀಜದ ಬೆಲೆಗಳು ಕುಸಿತ ಕಂಡಿವೆ. ಸಾಸಿವೆ, ಕಡಲೆಕಾಯಿ, ಸೋಯಾಬೀನ್ ಎಣ್ಣೆಕಾಳುಗಳು ಮತ್ತು ತೈಲಗಳು, ಕಚ್ಚಾ ಪಾಮ್ ಎಣ್ಣೆ(CPO), ಮತ್ತು ಪಾಮೊಲಿನ್ ಬೆಲೆಗಳು ಕುಸಿತ ಕಂಡಿವೆ. ಪಾಮ್ ಮತ್ತು ಪಾಮೋಲಿನ್ ಬೆಲೆಗಳು ಹೆಚ್ಚಿದ್ದರೂ, ಈ ತೈಲಗಳ ಬೇಡಿಕೆಯು ಈಗಾಗಲೇ ಪರಿಣಾಮ ಬೀರಿದೆ ಎಂದು...
ಕೇರಳವಾಣಿಜ್ಯಸುದ್ದಿ

ಯುಪಿಐ ಮೂಲಕ 40ಲಕ್ಷ ರೂ. ಹಣ ಸ್ವೀಕರಿಸಿ ಜಿಎಸ್‌ಟಿ ಬಲೆಗೆ ಬಿದ್ದ ಪಾನಿಪೂರಿ ವ್ಯಾಪಾರಿ – ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡಿನ ಪಾನಿಪುರಿ ಮಾರಾಟಗಾರನೋರ್ವನಿಗೆ ಕಳುಹಿಸಲಾಗಿರುವ ಜಿಎಸ್‌ಟಿ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ಹಲವರು ಇದೊಳ್ಳೆ ತಮಾಷೆ ವಿಷಯ ಎಂದು ಭಾವಿಸಿದ್ದರೆ ಇನ್ನು ಕೆಲವರು ತಮ್ಮ ಉದ್ಯೋಗವನ್ನೇ ಬದಲಿಸಿ ಪಾನಿಪುರಿ ಮಾರುವ ಚಿಂತನೆಯಲ್ಲಿದ್ದಾರೆ. 2023-24ರಲ್ಲಿ ಪಾನಿಪುರಿ ಮಾರಾಟಗಾರ ಸ್ವೀಕರಿಸಿದ್ದ 40ಲಕ್ಷ ರೂ.ಗಳ ಹಣಪಾವತಿಗೆ ಸಂಬAಧಿಸಿದ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗಳನ್ನು ಹುಟ್ಟು ಹಾಕಿದೆ. ತಮಿಳುನಾಡು ಸರಕುಗಳು ಮತ್ತು ಸೇವಾ ತೆರಿಗೆ ಕಾಯ್ದೆಯ ಕಲಂ 70 ಮತ್ತು ಕೇಂದ್ರ...
ಅಂತಾರಾಷ್ಟ್ರೀಯವಾಣಿಜ್ಯಸುದ್ದಿ

ಆಹಾರ ಉತ್ಪನ್ನಗಳ ಪೂರೈಕೆಗೆ ಭಾರತದ ಮುಂದೆ ಮಂಡಿಯೂರಿದ ಬಾಂಗ್ಲಾ.! – ಕಹಳೆ ನ್ಯೂಸ್

ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಚೀನಾ, ಪಾಕಿಸ್ತಾನದಂತಹ ದೇಶಗಳು ಹತ್ತಿರವಾಗುತ್ತಿದೆ, ಅಲ್ಲದೇ ಭಾರತದೊಂದಿಗೆ ಸಂಬಂಧ ಕೂಡ ಬಿರುಕು ಬಿಡುತ್ತದೆ, ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಬಾಂಗ್ಲಾ ಭಾರತದ ಎದುರು ಮಂಡಿಯುರಿದ್ದು, ಸಹಾಯ ಮಾಡುವಂತೆ ಅಂಗಲಾಚುತ್ತಿದ್ದಾರೆ. ಸರ್ಕಾರ ಪತನಗೊಂಡ ಬಳಿಕ ಬಾಂಗ್ಲಾ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಆಹಾರ ಉತ್ಪನ್ನಗಳ ಪೂರೈಕೆ, ಹಣದುಬ್ಬರ ಕಾರಣದಿಂದ ಒಂದು ಹೊತ್ತು ಊಟಕ್ಕೂ ಪರದಾಡುವಂತಾಗಿದೆ. ಈ ಹಿನ್ನಲೆ ನಮಗೆ ಸಹಾಯ ಮಾಡಿ ಎಂದು ಭಾರತದ ಮುಂದೆ ಬಾಂಗ್ಲಾದೇಶ ಅಂಗಲಾಚಿ ನಿಂತಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಕೊಬ್ಬರಿ ದರದಲ್ಲಿ ಏರಿಕೆ ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು, ಮಿಲ್ಲಿಂಗ್ ಕೊಬ್ಬರಿಯ (ಹೋಳಾದ) ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ₹12,100 ಆಗಿ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದು, ಇದು ರೈತರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಇದು ಮುಂದಿನ 2025ರ ಹಂಗಾಮಿಗೆ ದೀರ್ಘಕಾಲೀನ ಆರ್ಥಿಕ ಸುಧಾರಣೆಗೆ ದಾರಿ ಮಾಡಿಕೊಡಬಹುದು. ಮುಖ್ಯ ಅಂಶಗಳು: ಮಿಲ್ಲಿAಗ್ ಕೊಬ್ಬರಿ (ಹೋಳಾದ): ಬೆಲೆ ₹422 ಹೆಚ್ಚಳ (ಮೊತ್ತ ಬೆಲೆ ₹12,100/ಕ್ವಿಂಟಲ್). ಉAಡೆ ಕೊಬ್ಬರಿ: ಬೆಲೆ...
1 2 3 14
Page 1 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ