Wednesday, April 2, 2025

ವಾಣಿಜ್ಯ

ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಫೆ.೨೦ ರಂದು `ಪುತ್ತೂರು ಸುದ್ದಿ ಚಾನೆಲ್’ ಲೋಕಾರ್ಪಣೆ ; ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: `ಪುತ್ತೂರು ಸುದ್ದಿ ಚಾನೆಲ್' ಲೋಕಾರ್ಪಣೆ, ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ, ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳು ಫೆ.೨೦ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಪುತ್ತೂರು ದೇವಣ್ಣ ಕಿಣಿ ಕಟ್ಟಡದಲ್ಲಿರುವ ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿ ಚಾನೆಲ್ ಕಛೇರಿ ಉದ್ಘಾಟನೆ ಮತ್ತು ಖ್ಯಾತ ಕಲಾವಿದರನ್ನೊಳಗೊಂಡ `ಅಂಬರ ಮರ್ಲೆರ್' ತುಳು ಹಾಸ್ಯ ಧಾರಾವಾಹಿಗೆ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ...
ವಾಣಿಜ್ಯ

ಇಎಂಐ ಪಾವತಿ ಕುರಿತು RBI ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾರಿಗೆ ತಂದ ಲಾಕ್ ಡೌನ್ ನಿಂದಾಗಿ ಸಾಲ ಮರುಪಾವತಿ ಕಷ್ಟವೆಂಬ ಕಾರಣಕ್ಕೆ ಇಎಂಐ ವಿನಾಯಿತಿ ನೀಡಲಾಗಿದ್ದು, ಸೆಪ್ಟೆಂಬರ್‌ನಿಂದ ಇದು ಜಾರಿಯಲ್ಲಿರುವುದಿಲ್ಲ. ಕೇಂದ್ರ ಸರಕಾರ ಇಎಂಐ ವಿನಾಯಿತಿ ವಿಸ್ತರಣೆ ಮಾಡಲು ಸಿದ್ಧವಿದ್ದರೂ, ಆರ್‌ಬಿಐ ಇದಕ್ಕೆ ಒಪ್ಪುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ. ಇದರಿಂದ ಬ್ಯಾಂಕ್ ‌ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರೊಂದಿಗೆ ಸಾಲ ಮರುಪಾವತಿದಾರರಿಗೂ ಪರಿಹಾರ...
ವಾಣಿಜ್ಯ

ಜಿಡಿಪಿ ದತ್ತಾಂಶ ಆಗಸ್ಟ್ 31ಕ್ಕೆ ಬಿಡುಗಡೆ; 24 ವರ್ಷದಲ್ಲೇ ಹೀನಾಯ ಕುಸಿತದ ನಿರೀಕ್ಷೆ – ಕಹಳೆ ನ್ಯೂಸ್

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ನಿಂದ ಜೂನ್ ತನಕದ ಮೊದಲ ತ್ರೈ ಮಾಸಿಕದಲ್ಲಿ G20 ರಾಷ್ಟ್ರಗಳ ಪೈಕಿಯೇ ಭಾರತದ ಜಿಡಿಪಿ (ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್) ಭಾರೀ ಪ್ರಮಾಣದಲ್ಲಿ ಕುಗ್ಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಹೇರಿದ ಕಠಿಣ ಲಾಕ್ ಡೌನ್ ನ ಪರಿಣಾಮ ಆರ್ಥಿಕತೆ ಮೇಲೆ ದೊಡ್ಡ ಮಟ್ಟದಲ್ಲಿ ಆಗಲಿದೆ. ಜೂನ್ 30ಕ್ಕೆ ಕೊನೆಯಾದ ತ್ರೈಮಾಸಿಕದ ಫಲಿತಾಂಶ ಆಗಸ್ಟ್ 31, 2020ರ ಸೋಮವಾರ ಬಿಡುಗಡೆ ಆಗಲಿದೆ. 1996ರಿಂದ ಭಾರತದಲ್ಲಿ ತ್ರೈಮಾಸಿಕವಾಗಿ ಜಿಡಿಪಿ ದತ್ತಾಂಶ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಅಂತಾರಾಷ್ಟ್ರೀಯಮಾರುಕಟ್ಟೆರಾಷ್ಟ್ರೀಯವಾಣಿಜ್ಯ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ; ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ! – ಕಹಳೆ ನ್ಯೂಸ್

ನವದೆಹಲಿ: ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದ ಬಳಿಕ ರ ಜಾಗತಿಕವಾಗಿ ಅಗ್ರ 50 ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್ ನಿಂದ ಟೆಲಿಕಾಂ ವರೆಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಿಸಿರುವ ಸಂಥೆ ಜಾಗತಿಕವಾಗಿ 48 ನೇ ಸ್ಥಾನದಲ್ಲಿದೆ. ಜಾಗತಿಕವಾಗಿ, ಸೌದಿ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ?ಮೊಬೈಲ್‌ ನಲ್ಲಿ ಬುಕ್...
ವಾಣಿಜ್ಯಸುದ್ದಿ

Breaking News : ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು RBI ವ್ಯಾಪ್ತಿಗೆ ; ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರಕಾರ – ಕಹಳೆ ನ್ಯೂಸ್

ನವದೆಹಲಿ : ಜೂ 24: ದೇಶದಲ್ಲಿನ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ಒಳಪಡಿಸಿದೆ. ಈ ಮೂಲಕ ದೇಶದಲ್ಲಿನ 1,540 ಸಹಕಾರಿ ಬ್ಯಾಂಕುಗಳು ಆರ್ ಬಿಐ ವ್ಯಾಪ್ತಿಗೆ ಒಳಪಡಲಿವೆ. ಸಹಕಾರಿ ಬ್ಯಾಂಕುಗಳಲ್ಲಿ ಸುಮಾರು 8.6 ಕೋಟಿಗೂ ಅಧಿಕ...
ಪುತ್ತೂರುವಾಣಿಜ್ಯ

ಉಪ್ಪಿನಂಗಡಿಯ ಅತೀ ದೊಡ್ಡ ವಸ್ತ್ರದ ಶೋರೂಂ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ & ರೇಡಿಮೇಡ್ಸ್ ಶುಭಾರಂಭ ; ದೀಪ ಬೆಳಗಿಸಿ ಶುಭಹಾರೈಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಕಳೆದ 5 ವರ್ಷಗಳಿಂದ ನಗುಮೊಗದ ಸೇವೆ ಹಾಗೂ ಗುಣಮಟ್ಟದ ವಸ್ತ್ರಗಳಿಗೆ ಮನೆ ಮಾತಾಗಿರುವ ಗ್ರಾಹಕರ ಪ್ರೀತಿ ವಿಶ್ವಾಸವನ್ನು ಗಳಿಸಿ, ಬೆಳ್ತಂಗಡಿ, ಉಜಿರೆ, ಮಡಂತ್ಯಾರು, ಬಂಟ್ವಾಳದಲ್ಲಿ ತನ್ನ ವಸ್ತ್ರಮಳಿಗೆಯನ್ನು ವಿಸ್ತರಿಸಿ ಇದೀಗ ನೂತನವಾಗಿ ಉಪ್ಪಿನಂಗಡಿ ಹಸನ್ ಟವರ್‍ಸ್‌ನಲ್ಲಿ ಪ್ರಾರಂಭಿಸಿದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನ ನೂತನ ಸಂಸ್ಥೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ...
1 8 9 10 11 12 14
Page 10 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ