Wednesday, March 26, 2025

ವಾಣಿಜ್ಯ

ಬೆಂಗಳೂರುವಾಣಿಜ್ಯಸುದ್ದಿ

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ‘ SKIN FIESTA ‘ ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ – ಕಹಳೆ ನ್ಯೂಸ್

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ ಬೆಂಗಳೂರು : ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' 2024 ಡಿಸೆಂಬರ್ 23 ರಂದು ನಡೆಯಲಿದೆ. ತಜ್ಞರಿಂದ ಉಚಿತ ತ್ವಚೆಯ ಸೌಂದರ್ಯ ವರ್ಧನೆ ಮತ್ತು ಸಂರಕ್ಷಣೆ ಮಾಹಿತಿ ಲಭ್ಯವಿದ್ದು, Ozone organic ಸಂಸ್ಥೆಯ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಶಿಕ್ಷಣಸುದ್ದಿ

ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್

ಮಂಗಳೂರು : ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು...
ಅಂತಾರಾಷ್ಟ್ರೀಯವಾಣಿಜ್ಯಸುದ್ದಿ

ಭಾರತೀಯರಿಗೆ ಥೈಲ್ಯಾಂಡ್ ಪ್ರವಾಸ ಮುಕ್ತ ಮುಕ್ತ: ಇನ್ಮುಂದೆ ಬೇಡ ವೀಸಾ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ವಿದೇಶಕ್ಕೆ ಪ್ರವಾಸ ಹೋಗಬೇಕು ಎಂದು ಕನಸು ಕಾಣುವವರಿಗೆ ಶುಭ ಸುದ್ದಿ. ಥೈಲ್ಯಾಂಡ್ ಪ್ರವಾಸ ಈಗ ಭಾರತೀಯರಿಗೆ ವೀಸಾ ಮುಕ್ತವಾಗಿದೆ. ಹೌದು, ಥೈಲ್ಯಾಂಡ್ ಪ್ರವೇಶವನ್ನು ಭಾರತೀಯ ಪ್ರಯಾಣಿಕರಿಗೆ ವೀಸಾ ಮುಕ್ತವಾಗಿ ಅನಿರ್ದಿಷ್ಟವಧಿ ವರೆಗೆ ವಿಸ್ತರಿಸಲಾಗಿದೆ. ಥೈಲ್ಯಾಂಡ್ ಪ್ರವಾಸೋದ್ಯಮ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಈ ಯೋಜನೆಯ ಭಾಗವಾಗಿ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ. ಭಾರತೀಯರಿಗೆ ಥೈಲ್ಯಾಂಡ್ ವೀಸಾ ಮುಕ್ತ ಪ್ರವೇಶ ನೀತಿಯ ಅನಿರ್ದಿಷ್ಟ ಅವಧಿಗೆ ವಿಸ್ತರಿಸಲಾಗಿದ್ದು, ಇದು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳವಾಣಿಜ್ಯಸುದ್ದಿ

ಮಿತ್ತೂರು ” ಶುಭೋದಯ ” MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ‌ – ಕಹಳೆ ನ್ಯೂಸ್

ಇಡ್ಕಿದು : ಮಿತ್ತೂರು " ಶುಭೋದಯ " MRPL ಪಂಪ್ ವಠಾರದಲ್ಲಿ ನಾಳೆ ( ಅ. 21 ) ದಿನಾಂಕ 21-10-2024 ರಂದು ಸೋಮವಾರ ಬೆಳಗ್ಗೆ 10.00ಗಂಟೆಗೆ ನಂದಿನಿ ಫ್ರಾಂಚೈಸಿಯ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಪುತ್ತೂರು .ವಿವೇಕಾನಂದ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಡಾ.ಕೆ.ಎಂ.ಕೃಷ್ಣಭಟ್. ಇವರು ಉದ್ಘಾಟನೆ ನೆರವೇರಿಸಲ್ಲಿದ್ದಾರೆ. ಕೆ,ಎಂ.ಎಫ್ ಮಂಗಳೂರು ಇದರ ಉಪಾಧ್ಯಕ್ಷರಾದ ಶ್ರೀ ಎಸ್.ಬಿ. ಜಯರಾಮ ರೈ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಖ್ಯಅಥಿಗಳಾಗಿ ಪುತ್ತೂರು ಶ್ರೀರಾಮಕೃಷ್ಣ ಪ್ರೌಢ ಶಾಲೆಯ...
ದಕ್ಷಿಣ ಕನ್ನಡಪುತ್ತೂರುಮಂಗಳೂರುವಾಣಿಜ್ಯಸುದ್ದಿ

ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ, ಹೊಸ ಅಡಿಕೆ ಧಾರಣೆ ಜಿಗಿತ – ಬೆಳೆಗಾರರ ಸಂಭ್ರಮ ;  ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಭಾರಿ ವ್ಯತ್ಯಾಸ – ಕಹಳೆ ನ್ಯೂಸ್

ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. 40 ರೂ.ವ್ಯತ್ಯಾಸ: ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್‌ ಚೋಲ್‌, ಡಬ್ಬಲ್‌...
ದೆಹಲಿವಾಣಿಜ್ಯಸುದ್ದಿ

ಡೆಲಿವರಿ ಬಾಯ್ ಕೆಲಸದಲ್ಲಿ ಜೊಮಾಟೊ ಸಿಇಒ ; ಲಿಫ್ಟ್ ಬಳಸಲು ಬಿಡದ ಮಾಲ್ ಸೆಕ್ಯೂರಿಟಿ – ಕಹಳೆನ್ಯೂಸ್

Zomato CEO Deepinder Goyal as delivery boy: ಕಂಪನಿಯ ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್​ಗಳ ಕಷ್ಟಸುಖಗಳನ್ನು ಖುದ್ದಾಗಿ ಅರಿಯಲು ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ತಮ್ಮ ಪತ್ನಿ ಜೊತೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ಧಾರೆ. ಈ ವೇಳೆ ದೆಹಲಿ ಸಮೀಪದ ಗುರುಗ್ರಾಮ್​ನ ಏಂಬಿಯನ್ಸ್ ಮಾಲ್​ನಲ್ಲಿ ಆದ ಅನುಭವವೊಂದನ್ನು ಅವರು ಹಂಚಿಕೊಂಡಿದ್ದಾರೆ.ನವದೆಹಲಿ, ಅಕ್ಟೋಬರ್ 7: ಹಿಂದೆಲ್ಲಾ ರಾಜ ಮಹಾರಾಜರು ಸಾಮಾನ್ಯ ಪ್ರಜೆಯ ಹಾಗೆ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಂಗಳೂರಿನ ಮಾರುಕಟ್ಟೆಗೆ…!! ಕಾರಿನ ಮೇಲೆ ಆಫರ್‌..!! ವಿಂಡ್ಸರ್‌ ವೈಶಿಷ್ಟ್ಯ..!!- ಕಹಳೆ ನ್ಯೂಸ್

ಮಂಗಳೂರು: ಜೆಎಸ್‌ಡಬ್ಲ್ಯು ಎಂಜಿ ಮೋಟಾರ್ ಇಂಡಿಯಾದವರ ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಅನ್ನು ಶುಕ್ರವಾರ ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು. ಕೂಳೂರಿನಲ್ಲಿರುವ ಶೋರೂಂ ಜುಬಿಲೆಂಟ್‌ ಮೋಟಾರ್ನಲ್ಲಿ ಜರಗಿದ ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಯಾಗಿದ್ದು ನೂತನ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹೆಸರಾಂತ ಕಾರು ಬ್ರ್ಯಾಂಡ್ ಅಗಿರುವ ಎಂ.ಜಿ.ಗೆ ನೂರಕ್ಕೂ ಅಧಿ ಕ ವರ್ಷಗಳ ಇತಿಹಾಸ ಇದೆ. ಈಗ ವಿಂಡ್ಸರ್‌ ಲಾಂಚ್‌ ಆಗುತ್ತಿರುವುದು ಖುಷಿ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರಿಂದ ದ.ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆ ಬಗೆಹರಿಸಿದ ಅವಿರತ ಪ್ರಯತ್ನಕ್ಕೆ ಶ್ಲಾಘನೆ : ಮಂಗಳೂರಿನ ಜೆಬಿಎಫ್‌-ಜಿಎಂಪಿಎಲ್‌ ಸಮಸ್ಯೆಯನ್ನು 40 ದಿನದಲ್ಲಿ ಬಗೆಹರಿಸಿದ ಮೋದಿ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್‌)ದಲ್ಲಿ ಜೆಬಿಎಫ್‌ ಕಂಪೆನಿ ಸ್ಥಾಪನೆಗೆ ಜಮೀನು ಕೊಟ್ಟಿದ್ದ ಪಿಡಿಎಫ್‌ ಉದ್ಯೋಗಸ್ಥರನ್ನು ಜಿಎಂಪಿಎಲ್‌(ಗೈಲ್‌) ಕಂಪೆನಿಯಲ್ಲಿ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಿ ಬಹುದಿನಗಳ ಗಂಭೀರ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಕಾರಣರಾದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನವನ್ನು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ಶ್ಲಾಘಿಸಿದ್ದಾರೆ. ಜೆಬಿಎಫ್‌-ಜಿಎಂಪಿಎಲ್‌(ಗೈಲ್‌) ಸಮಸ್ಯೆಯನ್ನು ಕೇಂದ್ರ ಸರ್ಕಾರವು ಕೇವಲ 40 ದಿನಗಳಲ್ಲಿ ಬಗೆಹರಿಸಿ ಕೊಟ್ಟಿರುವ...
1 2 3 4 14
Page 2 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ