Saturday, April 5, 2025

ವಾಣಿಜ್ಯ

ರಾಷ್ಟ್ರೀಯವಾಣಿಜ್ಯಸುದ್ದಿ

ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ ; ಷೇರು ಬೆಲೆ ಜಿಗಿತ – ಕಹಳೆ ನ್ಯೂಸ್

ಮುಂಬೈ: ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises Ltd) 820 ಕೋಟಿ ರೂ. ನಿವ್ವಳ (Profit) ಲಾಭಗಳಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ. 2022-23ರ ಹಣಕಾಸು ವರ್ಷದಲ್ಲಿ (Financial Year) ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ನಂದಿನಿ ಹಾಲು – ಮೊಸರಿನ ದರ ಏರಿಕೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ 'ಹಾಲು ದರ...
ರಾಷ್ಟ್ರೀಯವಾಣಿಜ್ಯಸುದ್ದಿ

ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಅಡುಗೆ ಎಣ್ಣೆ, ಆಹಾರ ಪದಾರ್ಥ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ತರ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರ ಕೂಡ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ...
ರಾಷ್ಟ್ರೀಯವಾಣಿಜ್ಯಸುದ್ದಿ

ಬಾಡಿಗೆ ಮನೆ ಮೇಲೂ ಶೇ.18ರಷ್ಟು ಜಿಎಸ್ ಟಿ: ಜುಲೈ 18ರಿಂದ ಜಾರಿ! – ಕಹಳೆ ನ್ಯೂಸ್

ನೋಂದಾಯಿತ ಬಾಡಿಗೆದಾರರು ಕೂಡ ಇನ್ನು ಮುಂದೆ ಜಿಎಸ್ ಟಿ ( GST) ಪಾವತಿಸಬೇಕಾಗಿದೆ. ಕೇಂದ್ರ ಸರಕಾರ ಜುಲೈ 18ರಿಂದ ಈ ನಿಯಮ ಜಾರಿಗೆ ತರುತ್ತಿದೆ. ಜುಲೈ 18ರಿಂದ ಜಾರಿಯಾಗುತ್ತಿರುವ ಹೊಸ ನಿಯಮದ ಪ್ರಕಾರ ಜಿಎಸ್ ಟಿ ನಿಯಮದ ಪ್ರಕಾರ ನೋಂದಾಯಿತ ಬಾಡಿಗೆದಾರರಿಗೆ ಮಾತ್ರ ಈ ನಿಯಮ ಅನ್ವಯ ಆಗಲಿದೆ. ಇದಕ್ಕೂ ಮುನ್ನ ವಾಣಿಜ್ಯ ಬಳಕೆದಾರರು ಅಂದರೆ ಕಚೇರಿ, ಅಂಗಡಿ, ಬಾಡಿಗೆ ಜಾಗಗಳಿಗೆ ಮಾತ್ರ ಜಿಎಸ್ ಟಿ ಅನ್ವಯ ಆಗುತ್ತಿತ್ತು. ಆದರೆ...
ವಾಣಿಜ್ಯಸಿನಿಮಾಸುದ್ದಿ

ಶೂಟಿಂಗ್ ವೇಳೆ ಕಾಲು ಮುರಿದುಕೊಂಡ ಕರಾವಳಿ ಬೆಡಗಿ, ನಟಿ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಶೂಟಿಂಗ್ ವೇಳೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕಾಲು ಮುರಿದುಕೊಂಡಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಅವರ ಕಾಲಿಗೆ ಪೆಟ್ಟಾಗಿರೋ ಫೋಟೋವನ್ನು ಶಿಲ್ಪಾ ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ 'ಇಂಡಿಯನ್ ಪೊಲೀಸ್ ಫೋರ್ಸ್​' ('Indian Police Force') ವೆಬ್ ಸೀರಿಸ್​ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ. ಅಮೆಜಾನ್ ಪ್ರೈಮ್ OTTಯಲ್ಲಿ ಈ ವೆಬ್ ಸೀರಿಸ್ ಪ್ರಸಾರವಾಗಲಿದೆ. ರೋಹಿತ್ ಶೆಟ್ಟಿ (Rohith Shetty) ಪ್ರಾಜೆಕ್ಟ್​ಗಳಲ್ಲಿ ಆಯಕ್ಷನ್ (Action)​ ಹೆಚ್ಚೇ ಇರುತ್ತದೆ....
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಅಡಿಕೆ ಬೇಡಿಕೆ ಹೆಚ್ಚಳ, ಬೆಲೆಯಲ್ಲಿ ಏರಿಕೆ ; ಹೊಸ ಅಡಿಕೆ ಕೆ.ಜಿಗೆ 450 ರೂ., ಹಳೆಯದಕ್ಕೆ 565ರೂ – ಕಹಳೆ ನ್ಯೂಸ್

ಪುತ್ತೂರು, ಜು 20 : ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ. ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565ರೂ....
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ಕೆಎಂಎಫ್​ ಹಾಲಿನ ಉತ್ಪನ್ನಗಳ ಮೇಲೆ ( ಮೊಸರು, ಮಜ್ಜಿಗೆ, ಲಸ್ಸಿ) ಬೆಲೆ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ (Goods and Service Tax – GST) ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (Karnataka Milk Federation – KMF) ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ ₹ 1ರಂದ ₹ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್​ ಮೊಸರಿಗೆ ₹...
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಇಶಾ ಅಂಬಾನಿ ನೇಮಕ – ಕಹಳೆ ನ್ಯೂಸ್

ನವದೆಹಲಿ, ಜೂ 29 : ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಮುಕೇಶ್ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ನೇಮಕಗೊಂಡಿದ್ದಾರೆ. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಟೆಲಿಕಾಂ ಘಟಕದ ಅಧ್ಯಕ್ಷರಾಗಿ ಮಂಗಳವಾರ ಇಶಾ ಸಹೋದರ ಆಕಾಶ್ ಅಂಬಾನಿ ಅವರನ್ನು ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಶಾ ಅಂಬಾನಿಯವರಿಗೂ ಪದೋನ್ನತಿ ನೀಡಲಾಗಿದೆ. ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್‌ನ ಹೂಡಿಕೆಯ ಬಗ್ಗೆ ಮಾತುಕತೆ ನಡೆಸಿದ ತಂಡಗಳಲ್ಲಿ ಇಶಾ, ಆಕಾಶ್ ಇಬ್ಬರೂ ಭಾಗವಹಿಸಿದ್ದಾರೆ....
1 6 7 8 9 10 14
Page 8 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ