Friday, April 18, 2025

ಜಿಲ್ಲೆ

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

SHOCKING: ತಡರಾತ್ರಿ ಮನೆ ಬಾಗಿಲು ಬಡಿದು ನೀರು ಕೇಳಿ ಕುಸಿದು ಬಿದ್ದ ಯುವತಿ- ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಶಂಕೆ..! –ಕಹಳೆ ನ್ಯೂಸ್

ಮಂಗಳೂರು: ಕೆಲದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಬಾಲಕಿಯ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಸುದ್ದಿ ಬೆಳಕಿಗೆ ಬಂದಿದೆ. ಹೌದು.. ಹೊರರಾಜ್ಯದ ಯುವತಿಯೊಬ್ಬಳು ಮಂಗಳೂರಿನ ಹೊರವಲಯ ಕಲ್ಲಾಪು ಸಮೀಪದ ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಅಲ್ಲಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರದ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಲಕ್ಕಿ ಡ್ರಾ ಫಲಿತಾಂಶ ; ವಿಜೇತರ ಆಯ್ಕೆ-ಕಹಳೆ ನ್ಯೂಸ್

ಪುತ್ತೂರಿನ ದರ್ಬೆಯಲ್ಲಿರುವ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಟಿತ ಕಂಪೆನಿಗಳ ಎಲ್‌ಇಡಿ ಲೈಟ್ಸ್ ಮತ್ತು ಬಿಎಲ್‌ಡಿಸಿ ಫ್ಯಾನ್ಸ್ಗಳ ಮಾರಾಟ ಮೇಳ ಉತ್ಸವ ಯಶಸ್ವಿಯಾಗಿ ನಡೆದಿದೆ. ಕಡಿಮೆ ವಿದ್ಯುತ್ ಬಳಕೆಯ ಫ್ಯಾನ್ಸ್ ಮೇಲೆ ವಿಶೇಷ ರಿಯಾಯಿತಿ, ಲೈಟ್ಸ್ ಮತ್ತು ಫ್ಯಾನ್ಸ್ಗಳ ಮೇಲೆ ಶೇ 50ರವರೆಗೆ ಡಿಸ್ಕೌಂಟ್ ಹಾಗೂ ಪ್ರತೀ ಖರೀದಿಗೂ ವಿಶೇಷ ಕೂಪನ್‌ನ್ನು ನೀಡಲಾಗಿತ್ತು. ಈ ಕೂಪನ್ ನ ಲಕ್ಕಿ ಡ್ರಾ ಕಾರ್ಯಕ್ರಮ ನಡೆದಿದ್ದು, ವಿಜೇತರನ್ನು ಆಯ್ಕೆ ಮಾಡಲಾಯಿತು. ಪ್ರಥಮ ಬಹುಮಾನವನ್ನು...
ಕಡಬದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ರಾಜ್ಯದ ಇತಿಹಾಸ ಪ್ರಸಿದ್ದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 155.95 ಕೋಟಿ ರೂ ಏರಿಕೆ – ಕಹಳೆ ನ್ಯೂಸ್

ಕಡಬ : ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ-ಕಹಳೆ ನ್ಯೂಸ್

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕಲ್ಲಡ್ಕ ಕಾರ್ಯಕ್ಷೇತ್ರದ ಮಾಣಿಮಜಲ್ ಅಕ್ಷಯ ಸಂಘದ ಸುಂದರಿಯರ ಮಗ ನಂದಕಿಶೋರ್ ಎಂಬುವರಿಗೆ ವಿಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಅಧ್ಯಕ್ಷೆ ಮಮತಾ, ಸೇವಾ ಪ್ರತಿನಿಧಿ ಗಣೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿ ಮಮತಾ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜು-ಅಂತರ್‌ಕಾಲೇಜು ಮಟ್ಟದ ಕಬಡ್ಡಿ ಲೀಗ್ -ಕಹಳೆ ನ್ಯೂಸ್

ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್ ಕಬಡ್ಡಿ) ಪಂದ್ಯವು ದಿನಾಂಕ 15/04/2025ರಂದು ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಜಯAತಿ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆಯ ಸಂದೇಶದೊAದಿಗೆ ಭಾರತೀಯ...
1 2 3 715
Page 1 of 715
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ