Monday, April 7, 2025

ಉತ್ತರಕನ್ನಡ

ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ಉತ್ತರಕನ್ನಡರಾಜ್ಯಸುದ್ದಿ

ಶಿರೂರು ಗುಡ್ಡ ಕುಸಿತ : ನಾಪತ್ತೆಯಾದ ಅರ್ಜುನ್​ಗಾಗಿ ತೀವ್ರ ಶೋಧ! ಹುಡುಕಾಟಕ್ಕೆ ಮತ್ತೊಂದು ತಂಡ ಆಗಮನ – ಕಹಳೆ ನ್ಯೂಸ್

ಶಿರೂರು: ಹೆದ್ದಾರಿಯಲ್ಲಿ ಬದಿ ಲಾರಿಯನ್ನು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಯುವಕ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿತ್ತು. ಕೇರಳ ಕೋಝಿಕ್ಕೋಡ್ ಮೂಲದ ಯುವಕ ಅರ್ಜುನ್ ​(30) ಲಾರಿ ಚಾಲಕನಾಗಿದ್ದು, ಜುಲೈ 16ರಂದು ಬೆಳಗಾವಿಯಿಂದ ಟ್ರಕ್‌ನಲ್ಲಿ ಸುಮಾರು 40 ಟನ್‌ಗಳಷ್ಟು ಮರ ತುಂಬಿಕೊಂಡು ಕೋಝಿಕ್ಕೋಡ್‌ ಮಾರ್ಗ ತೆರಳುತ್ತಿದ್ದರು. ಈ ದುರ್ಘಟನೆ ಸಂಭವಿಸಿದಾಗ ಆತ ಶಿರೂರು ಬಳಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಭೂಕುಸಿತವು ಹೆದ್ದಾರಿಯ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುಸುದ್ದಿ

ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ಇನ್ನೂ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
ಉತ್ತರಕನ್ನಡರಾಜಕೀಯಸುದ್ದಿ

ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಅನಂತ್ ಕುಮಾರ್‌ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಕಾರವಾರ: ಮಾಜಿ ಕೇಂದ್ರ ಸಚಿವ, ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ(Anantkumar Hegde) ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ‌ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು,...
ಉತ್ತರಕನ್ನಡರಾಜಕೀಯಸುದ್ದಿ

ಗೆಲುವಿನತ್ತ ವಿಶ್ವೇಶ್ವರ ಹೆಗಡೆ ಕಾಗೇರಿ ; ಉತ್ತರ ಕನ್ನಡದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ – ಕಹಳೆ ನ್ಯೂಸ್

ಗೆಲುವಿನತ್ತ ವಿಶ್ವೇಶ್ವರ ಹೆಗಡೆ ಕಾಗೇರಿ ; ಉತ್ತರ ಕನ್ನಡದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...
1 2 3
Page 2 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ