Wednesday, April 16, 2025

ಚಿಕ್ಕಮಂಗಳೂರು

ಕ್ರೈಮ್ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ಮುಂಡಗಾರು ಲತಾ ಸೇರಿ 6 ಮೋಸ್ಟ ವಾಂಟೆಡ್ ‘ನಕ್ಸಲರು’ ಶರಣಾಗತಿಗೆ ನಿರ್ಧಾರ..!- ಕಹಳೆ ನ್ಯೂಸ್

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲು ನಿರ್ಧಾರ ಮಾಡಿದ್ದಾರೆ. ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರು...
ಚಿಕ್ಕಮಂಗಳೂರುಸುದ್ದಿ

ಕಾಫಿನಾಡಿನಲ್ಲಿ ಬೀದಿನಾಯಿಗಳ ಜೊತೆ ಸೆಕ್ಸ್ ನಡೆಸಿದ ಕಾಮುಕ..! : ವ್ಯಕ್ತಿಯ ಅಸಭ್ಯ ವರ್ತನೆ ಸಿಸಿಟಿವಿಯಲ್ಲಿ ಸೆರೆ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾಫಿನಾಡಲ್ಲೊಬ್ಬ ವಿಚಿತ್ರ ಕಾಮುಕನ ಬಗ್ಗೆ ವರದಿಯಾಗಿದೆ. ಬೀದಿ ನಾಯಿ ಜೊತೆ ವ್ಯಕ್ತಿಯೊಬ್ಬ ಸೆಕ್ಸ್‌ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯ ಅಸಭ್ಯ ವರ್ತನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪ ತಾಲೂಕಿನ ಜಯಪುರದಲ್ಲಿ ಘಟನೆ ನಡೆದಿದೆ. ಕಳೆದ ತಿಂಗಳು 18ರಂದು ಜಯಪುರ ಬಸ್ ನಿಲ್ದಾಣದಲ್ಲೇ ನಡೆದಿರುವ ಘಟನೆ ಇದಾಗಿದೆ. ನವೆಂಬರ್ 9ರಂದು ಜಯಪುರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದ್ದು, ಶಿವರಾಜ್ ಎಂಬ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಿ...
ಚಿಕ್ಕಮಂಗಳೂರುಶೃಂಗೇರಿಸುದ್ದಿ

ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಡ್ರೆಸ್‌ಕೋಡ್‌ ; ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ – ಕಹಳೆ ನ್ಯೂಸ್

ಚಿಕ್ಕಮಗಳೂರು, ಸೆ.21- ಜಿಲ್ಲೆಯ ಶೃಂಗೇರಿ ಬಳಿಕ ಈಗ ಹೊರನಾಡಲ್ಲೂ ಡ್ರೆಸ್‌ ಕೋಡ್‌ ಜಾರಿಗೆ ಬಂದಿದೆ.ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಡ್ರೆಸ್‌ ಕೋಡ್‌ ಜಾರಿ ಮಾಡಲಾಗಿದೆ.ಗಂಡಸರು ಶಲ್ಯ, ಪ್ಯಾಂಟ್‌‍, ಪಂಚೆ,ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ಸೂಚನೆ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿದ್ದು, ಭಕ್ತರು ಸಹಕರಿಸುವಂತೆ ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ....
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ. ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ. ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡದಂತೆ ಮಾಡುತ್ತಿದ್ದಾರೆ. ಪ್ರವಾಸಿಗರು ರಸ್ತೆ ಮಧ್ಯೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ ಮಾತಿಗೂ ಕಿಮ್ಮತ್ತು...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ಉಡುಪಿಚಿಕ್ಕಮಂಗಳೂರುಸುದ್ದಿ

ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 1ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ – ಕಹಳೆ ನ್ಯೂಸ್

ಉಡುಪಿ ಚಿಕ್ಕಮಗಳೂರು ಬಿಜೆಪಿ- ಕೋಟ ಶ್ರೀನಿವಾಸ ಪೂಜಾರಿ 403680 ಲಕ್ಷ ಮತ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ಮತ 259917 ಲಕ್ಷ ಮತಗಳು ಬಿಜೆಪಿಗೆ 143763 ಮತಗಳ ಮುನ್ನಡೆ Nota - 6096...
1 2 3
Page 2 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ