Saturday, September 21, 2024

ತುಮಕೂರು

Sorry, Posts you requested could not be found...

ತುಮಕೂರುಸುದ್ದಿ

ತುಮಕೂರಿನಲ್ಲಿ ಭೀಕರ ಕಾರು ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ತುಮಕೂರು: ಗೌರಿ ಗಣೇಶ ಹಬ್ಬದ ಸಂಭ್ರಮ ಮುಗಿಸಿ ತಮ್ಮ ಸ್ವಗ್ರಾಮದಿಂದ ಬೆಂಗಳೂರಿಗೆ ಹೊರಟ ಕುಟುಂಬ ಭೀಕರ ಅಪಘಾತದಲ್ಲಿ ಮಾರ್ಗ ಮಧ್ಯದಲ್ಲೇ ಉಸಿರು ಚೆಲ್ಲಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸೇರಿ ಆರು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ (33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್...
ತುಮಕೂರುಸುದ್ದಿ

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ –ಕಹಳೆ ನ್ಯೂಸ್

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ  ಕೆರೆಯಿಂದ ಹೊರ ತೆಗೆದಿದ್ದಾರೆ. ನಿನ್ನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ ನೀರಿಗೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ಪುರುಷ ರಂಗಶಾಮಣ್ಣ (50) ಮೃತಪಟ್ಟವರು.ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ...