Wednesday, March 26, 2025

ಮಂಡ್ಯ

ಮಂಡ್ಯ

ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ- ಸಿದ್ದರಾಮಯ್ಯ-ಕಹಳೆ ನ್ಯೂಸ್

ಮಂಡ್ಯ : ವಿಪಕ್ಷ ನಾಯಕ ಸಿದ್ದರಾಮಯ್ಯ , ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಇಬ್ಬರು ಕಾಂಗ್ರೆಸ್ ನಾಯರ ನಡುವಿನ ಶೀತಲ ಸಮರ ಬೀದಿಗೆ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪುನಃ ಯಾವುದೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಅಹಿಂದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿಯೋರ್ವರೂ ಕೂಡಾ ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ...
ಮಂಡ್ಯ

ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ-ಕಹಳೆ ನ್ಯೂಸ್

ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹಣಕಾಸು ವ್ಯವಹಾರವೊಂದರಲ್ಲಿ ಸಿಲುಕಿ, ಸಿಸಿಬಿ ವಿಚಾರಣೆಗೆ ಒಳಪಟ್ಟಿರುವ ಸ್ಯಾಂಡಲ್‍ವುಡ್ ನಟಿ ರಾಧಿಕಾ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇಂದು ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಬಳಿ, ರಾಧಿಕಾಗೆ ಸಿಸಿಬಿ ನೋಟಿಸ್ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ, ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಹೊರಟೇಹೋದರು....
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
1 6 7 8
Page 8 of 8
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ