Tuesday, April 29, 2025

ಮೈಸೂರು

ಮೈಸೂರು

ರಾಸಲೀಲೆ ಸಿಡಿ 5 ಕೋಟಿಗೆ ಡೀಲ್, ಬ್ಲ್ಯಾಕ್‍ಮೇಲ್ ಮಾಡುವವರನ್ನು ಒದ್ದು ಜೈಲಿಗೆ ಹಾಕಿ; ಹೆಚ್.ಡಿ.ಕುಮಾರಸ್ವಾಮಿ-ಕಹಳೆ ನ್ಯೂಸ್

ಮೈಸೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ.ರೂ. ಡೀಲ್ ನಡೆದಿರುವ ವಿಚಾರದ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಡೀಲ್ ವ್ಯವಹಾರವು ಕಳೆದ ಮೂರು ತಿಂಗಳಿನಿಂದ ನಡೆದಿದ್ದು, ಇದರಲ್ಲಿ ದೊಡ್ಡವರ ಕೈವಾಡವಿದೆ. ಈ ವಿಚಾರದ ಬಗ್ಗೆ ಸೂಕ್ತವಾದ ತನಿಖೆ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರದ ಪತನಕ್ಕೆ ಕಾರಣರಾದವರು ಎಂದು ನಾನು ದ್ವೇಷ...
ಮೈಸೂರು

ರಮೇಶ್ ಜಾರಕಿಹೊಳಿ ಸಿಡಿಯ ಹಿಂದೆ ದೊಡ್ಡ ವ್ಯಕ್ತಿಗಳಿದ್ದಾರೆ; ಟ್ವಿಸ್ಟ್ ನೀಡಿದ ಕುಮಾರಸ್ವಾಮಿ-ಕಹಳೆ ನ್ಯೂಸ್

ಮೈಸೂರು : ರಮೇಶ್ ಜಾರಕಿಹೊಳಿ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಟ್ವಿಸ್ಟ್ ನೀಡಿದ್ದು, ರಮೇಶ್ ಜಾರಕಿಹೊಳಿ ಸಿಡಿಗೆ ಸಂಬಂಧಿಸಿದಂತೆ ಕಳೆದ 3 ತಿಂಗಳಿನಿಂದ ಡೀಲ್ ನಡೆದಿದೆ. 5 ಕೋಟಿ ರೂಪಾಯಿ ಡೀಲ್ ನಡೆದಿದ್ದು, ಈ ಕೇಸ್ ನಲ್ಲಿ ದೊಡ್ಡ ದೊಡ್ಡವರೇ ಇದ್ದಾರೆ ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯನ್ನು ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು ಈ ಸಿಡಿಯ ಮುಖ್ಯ...
ಮೈಸೂರು

ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ತಾನೂ ಆತ್ಮಹತ್ಯೆಗೆ ಶರಣಾದ ಅಣ್ಣ! ಇಬ್ಬರು ಪುತ್ರರನ್ನು ಕಳೆದುಕೊಂಡ ಪೋಷಕರು-ಕಹಳೆ ನ್ಯೂಸ್‍

ಮೈಸೂರು : ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಗ್ರಾಮದಲ್ಲಿ ತಮ್ಮನ ಆತ್ಮಹತ್ಯೆಯ ಸುದ್ದಿ ಕೇಳಿ ಅಣ್ಣ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇದೀಗ ಕುಟುಂಬಸ್ಥರು ಅಣ್ಣ-ತಮ್ಮಂದಿರನ್ನು ಅಕ್ಕ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. 28 ವರ್ಷದ ವೆಂಕಟೇಶ್ ಮತ್ತು 26 ವರ್ಷದ ಹರೀಶ್ ಮೃತ ಸಹೋದರರಾಗಿದ್ದು, ರೈತ ಕುಟುಂಬವಾಗಿದ್ದರಿಂದ ಹರೀಶ್ ವಿಪರೀತ ವೇಗದಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಚಿನ್ಮಯಿ ಗೌಡ ಹಾಗೂ ಅಣ್ಣ ವೆಂಕಟೇಶ್ ಕೂಡ...
ಮೈಸೂರು

ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ; ಸಿದ್ದರಾಮಯ್ಯ-ಕಹಳೆ ನ್ಯೂಸ್

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ. ಟಿ.ನರಸೀಪುರದಲ್ಲಿ ಸಾರ್ವಜನಿಕರನ್ನುದ್ದೇಶೀಸಿ ಮಾತನಾಡಿದ ಅವರು, ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಮನೆಯಲ್ಲಿ ಪೂಜೆ ಮಾಡುವುದಿಲ್ಲ. ಹಾಗೆಂದು ದೇವರು ಇಲ್ಲ ಎಂದಲ್ಲ. ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಪೂಜಾರಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆಯ ವೇಳೆಯಲ್ಲಿ...
ಮೈಸೂರು

ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಹೊಡೆದು, ಕೊಲೆಗೈದ ಪತಿ-ಕಹಳೆ ನ್ಯೂಸ್

ಮೈಸೂರು : ಮೈಸೂರಿನಲ್ಲಿ ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಪತಿರಾಯ ಹೊಡೆದು, ಬಳಿಕ ಆಕೆಯನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಜಯನಗರದ ಚಿನ್ನಗಿರಿ ಕೊಪ್ಪಲಿನ 19 ವರ್ಷದ ಕೀರ್ತನಾ ಎಂದು ತಿಳಿದುಬಂದಿದೆ. ಪತಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ರಾಘವೇಂದ್ರ, ಸುಂದರಿ ಎಂಬ ಮಹಿಳೆಯೊಂದಿಗೆ 5 ವರ್ಷದಿಂದ ಸಂಬಂಧ ಹೊಂದಿದ್ದ. ಅಲ್ಲದೇ ಕಳೆದ ಒಂದು ವರ್ಷದ ಹಿಂದೆ ಚಾಮರಾಜನಗರ ಮೂಲದ ಕೀರ್ತನಾಳನ್ನು ವಿವಾಹವಾಗಿದ್ದು,...
ಮೈಸೂರು

ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರ ಸಾವು-ಕಹಳೆ ನ್ಯೂಸ್

ಮೈಸೂರು : ಕಾಡುಪ್ರಾಣಿಗಳ ಉಪಟಳವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಆನೆ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೇರಳದ 45 ವರ್ಷದ ಜೋಯಿ ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ಜಮೀನೊಂದನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಚಿಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬಿಸಾಡಿದೆ. ಇದರಿಂದ ಗಾಯಗೊಂಡ...
ಮೈಸೂರು

ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು; ಎಸ್.ಟಿ.ಮೋರ್ಚಾದ ಸದಸ್ಯರ ಒತ್ತಾಯ-ಕಹಳೆ ನ್ಯೂಸ್

ಮೈಸೂರು : ಎಸ್.ಟಿ ಸಮುದಾಯ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದೆ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭದಲ್ಲಿ ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು. ಎಸ್.ಟಿ.ಮೋರ್ಚಾದ ಸದಸ್ಯರ ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, ಇದು ರಾಜ್ಯ...
ಮೈಸೂರು

ಹೊಸ ಮಾದರಿ ಶಿಕ್ಷಣ ವ್ಯವಸ್ಥೆಯಲ್ಲಿ ದೂರ ಶಿಕ್ಷಣಕ್ಕೆ ಇನ್ನು ಡಿಮ್ಯಾಂಡೋ ಡಿಮ್ಯಾಂಡ್ -ಕಹಳೆ ನ್ಯೂಸ್

ಮೈಸೂರು: ಕರ್ನಾಟಕವು ಶೈಕ್ಷಣಿಕ ಕ್ಷೇತ್ರದಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೂರನ ಶಿಕ್ಷಣದಲ್ಲೂ ಬದಲಾವಣೆಯನ್ನು ತಂದಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೂಲಕವೇ ದೂರ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಮುಕ್ತ ವಿಶ್ವವಿದ್ಯಾಲಯದ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ವೇದಿಕೆ ಮೂಲಕ ಬೆಂಗಳೂರಿನಿಂದಲೇ ಚಾಲನೆ ನೀಡಿ ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದ್ದರೆ. ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಬರುವ ದಿನಗಳಲ್ಲಿ ಭಾರಿ ಬೇಡಿಕೆ ಬರಲಿದ್ದು,...
1 9 10 11 12
Page 11 of 12
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ