ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಹೊಡೆದು, ಕೊಲೆಗೈದ ಪತಿ-ಕಹಳೆ ನ್ಯೂಸ್
ಮೈಸೂರು : ಮೈಸೂರಿನಲ್ಲಿ ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಪತಿರಾಯ ಹೊಡೆದು, ಬಳಿಕ ಆಕೆಯನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಜಯನಗರದ ಚಿನ್ನಗಿರಿ ಕೊಪ್ಪಲಿನ 19 ವರ್ಷದ ಕೀರ್ತನಾ ಎಂದು ತಿಳಿದುಬಂದಿದೆ. ಪತಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ರಾಘವೇಂದ್ರ, ಸುಂದರಿ ಎಂಬ ಮಹಿಳೆಯೊಂದಿಗೆ 5 ವರ್ಷದಿಂದ ಸಂಬಂಧ ಹೊಂದಿದ್ದ. ಅಲ್ಲದೇ ಕಳೆದ ಒಂದು ವರ್ಷದ ಹಿಂದೆ ಚಾಮರಾಜನಗರ ಮೂಲದ ಕೀರ್ತನಾಳನ್ನು ವಿವಾಹವಾಗಿದ್ದು,...