Wednesday, April 2, 2025

ಹಾಸನ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ – ಕಹಳೆ ನ್ಯೂಸ್

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸಲು ಮೇ 31 ರಂದು ಸಂಸದ ಪ್ರಜ್ವಲ್ ರೇವಣ್ಣ ಬರುವ ಹೇಳಿಕೆ ನೀಡಿದ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ. ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಹಾಗೂ ಇತರೆ ವಸ್ತುಗಳನ್ನು ಅಧಿಕಾರಿಗಳು ಕೊಂಡೊಯ್ದರು. ಪೂರಕ...
ಸುದ್ದಿಹಾಸನ

ಹಾಸನ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಜನ ದಾರುಣ ಸಾವು-ಕಹಳೆ ನ್ಯೂಸ್

ಹಾಸನ: ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ),...
ರಾಜಕೀಯಸುದ್ದಿಹಾಸನ

ಸಂಸದ ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ : 18 ಕಡೆ ಎಸ್‌ಐಟಿ ರೇಡ್- ಕಹಳೆ ನ್ಯೂಸ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ನಿನ್ನೆ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಎಸ್‌ಐಟಿ ಮುಂಜಾನೆ 3.30ರವರೆಗೂ ಶೋಧಕಾರ್ಯ ನಡೆಸಿದೆ. ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್‌ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿದ್ದವು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ  ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಕ್ರೈಮ್ಸುದ್ದಿಹಾಸನ

ಮಂಚದ ಮೇಲೆ ಮಲ್ಕೊ, ಬಟ್ಟೆ ಬಿಚ್ಚು ಅಂತ ಹೆದರಿಸಿದ್ರು ; ಪ್ರಜ್ವಲ್‌ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ದೂರು, ಮತ್ತೊಂದು ಎಫ್‌ಐಆರ್‌..!! – ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಸಿಐಡಿ ಸೈಬಲ್‌ ಸೆಲ್‌ನಲ್ಲಿ ಎಸ್‌ಐಟಿ ಮುಖ್ಯಸ್ಥರ ಮುಂದೆ ಸಂತ್ರಸ್ತೆ ನೀಡಿದ್ದ ಹೇಳಿಕೆ ಆಧರಿಸಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿಏನಿದೆ?: ಸಂತ್ರಸ್ತೆ ಹಾಸನದಲ್ಲಿ ಜನಪ್ರತಿನಿಧಿ ಆಗಿದ್ದರು. ಅವರು ನೀಡಿದ ದೂರಿನಲ್ಲಿ, ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕಾಗಿ ಎಂಎಲ್‌ಎ, ಎಂಪಿ ಹತ್ತಿರ ಆಗಾಗ್ಗೆ ಹೋಗುತ್ತಿದ್ದೆ. 2021 ರಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ ಸೀಟ್‌ ಕೊಡಿಸುವುದಕ್ಕೆ ಎಂಪಿ ಪ್ರಜ್ವಲ್‌ ರೇವಣ್ಣ ಹತ್ತಿರ ವಿನಂತಿ ಮಾಡಿದ್ದೆ....
1 4 5 6 7 8 9
Page 6 of 9
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ