Wednesday, April 2, 2025

ಉತ್ತರಕನ್ನಡ

ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
ಉತ್ತರಕನ್ನಡಜಿಲ್ಲೆಸುದ್ದಿ

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಎಪಿಪಿ-ಕಹಳೆ ನ್ಯೂಸ್

ಶಿರಸಿ: ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (APP) ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಫೆ. 28ರ ಶುಕ್ರವಾರ ನಡೆದಿದೆ. ಜೆ.ಎಂ.ಎಫ್.ಸಿ ನ್ಯಾಯಾಲಯದ ಎಪಿಪಿ ಪ್ರಕಾಶ ಲಮಾಣಿ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಬಗ್ಗೆ ಲೋಕಾಯುಕ್ತರಿಂದ ವಿಚಾರಣೆ ತೀವ್ರಗೊಂಡಿದೆ. ಕಳ್ಳತನದಲ್ಲಿ ವಶಪಡಿಸಿಕೊಂಡು ನ್ಯಾಯಾಲಯದಲ್ಲಿರುವ ಮುದ್ದೆಮಾಲು ಪಡೆಯಲು ಈ ಲಂಚದ ಬೇಡಿಕೆ...
ಉತ್ತರಕನ್ನಡಸುದ್ದಿ

ಅರಬ್ಬೀ ಸಮುದ್ರದ ಲೈಟ್ ಹೌಸ್ ಬಳಿ ಮಲ್ಪೆ ಬೋಟ್ ಮುಳುಗಡೆ : ಮೀನುಗಾರರನ್ನು ರಕ್ಷಿಸಿದ ಸ್ಥಳೀಯರು – ಕಹಳೆ ನ್ಯೂಸ್

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಲ್ಪೆ ಮೂಲದ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿ ನೀರು ನುಗ್ಗಿ ಬೋಟ್ ಮುಳುಗಿದ್ದು,  8 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬೀ ಸಮುದ್ರದ 9 ನಾಟಿಕಲ್ ಮೈಲು ದೂರದ ಲೈಟ್ ಹೌಸ್ ಬಳಿ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್ ಒಂದು ಮುಳಗಡೆಯಾಗಿದೆ. ಇನ್ನು ಮುಳಗಡೆ ಆಗುವ ದೃಶ್ಯಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. ಎಂದಿನಂತೆ ಮೀನು ಹಿಡಿಯಲು ತೆರಳಿದ್ದ...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿ

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಸಾವಿಗೀಡಾದವರು ಖರ್ವಾದ ರಮೇಶ ನಾಯ್ಕ (22), ರಾಘವೇಂದ್ರ ಸೋಮಯ್ಯಗೌಡ (34) ಹಾಗೂ ಸಂಶಿಯ ಗೌರೀಶ ನಾಯ್ಕ (25) ಎಂದು ತಿಳಿದು ಬಂದಿದೆ. ಮAಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಉತ್ತರಕನ್ನಡಕ್ರೈಮ್ಬೆಂಗಳೂರುಸುದ್ದಿ

₹6 ಕೋಟಿ 60 ಲಕ್ಷದ ಅಡಿಕೆ ವ್ಯಾಪಾರ ; ಕೋಟಿ ಕೋಟಿ ಮೋಸ, ಅಡಿಕೆ ಉದ್ಯಮಿ ಉದಯ್ ಶೆಟ್ಟಿ ವಿರುದ್ಧ ಎಫ್​ಐಆರ್..!! ಅವಮಾನಕ್ಕೆ ಅಂಜಿದ ವ್ಯಾಪಾರಿ ಶೈಲೇಶ್ ನೇಣಿಗೆ ಶರಣು.! – ಕಹಳೆ ನ್ಯೂಸ್

ಚಿತ್ರದುರ್ಗ: ಆತ ಏಳೆಂಟು ವರ್ಷದಿಂದ ಅಡಿಕೆ ವ್ಯಾಪಾರ ಮಾಡ್ಕೊಂಡಿದ್ದ. ರೈತರಿಂದ ಖರೀದಿಸಿದ ಅಡಿಕೆಯನ್ನ ಉದ್ಯಮಿಯೊಬ್ಬರಿಗೆ ಮಾರಾಟ ಮಾಡ್ತಿದ್ದ. ಈ ವರ್ಷವೂ 6 ಕೋಟಿ ಬೆಲೆಯ ಅಡಿಕೆ ಖರೀದಿಸಿ ಉದ್ಯಮಿ ಕೈಗಿಟ್ಟಿದ್ದ. ಆದರೆ, ಎಲ್ಲವನ್ನ ತುಂಬ್ಕೊಂಡ ಉದ್ಯಮಿ ಮೋಸ ಮಾಡಿದ್ದಾನೆ. ಹಣ ಕೇಳಿದ್ದಕ್ಕೆ ಮನಸೋ ಇಚ್ಛೆ ಬೈದಿದ್ದಾನೆ. ಇದರಿಂದ ಮನನೊಂದ ವ್ಯಾಪಾರಿ ಸಾವಿನ ಮನೆ ಸೇರಿದ್ದಾನೆ ಎಂದು ವರದಿಯಾಗಿದೆ. ಸಾಲಗಾರರ ಕಾಟ, ಕುಣಿಕೆಗೆ ಕೊರಳೊಡ್ಡಿದ ವ್ಯಾಪಾರಿ..! ಜೀವನ ಅನ್ನೋದು ಮೂರು ದಿನದ...
ಉತ್ತರಕನ್ನಡಸುದ್ದಿ

ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ : ಮೂವರು ಸಾವು, ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿವೆ 55 ಲಾರಿಗಳು..!! – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.   ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರಾಗಿದ್ದಾರೆ. ದಾವಣಗೆರೆ...
ಉಡುಪಿಉತ್ತರಕನ್ನಡರಾಜ್ಯಸುದ್ದಿ

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ : ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ವ್ಯಾಪಕ ಮಳೆ ಆಗಿದ್ದು, ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.   ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೆ.23 ರಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ; ಹವಾಮಾನ ಇಲಾಖೆ ವರದಿ ಏನು..?- ಕಹಳೆ ನ್ಯೂಸ್

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ ಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆ ಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆ...
1 2 3
Page 1 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ