Friday, September 20, 2024

ಚಿಕ್ಕಮಂಗಳೂರು

ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ. ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ...
ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಸಂಚಾರ ಸ್ಥಗಿತ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಪರಿಣಾಮವಾಗಿ ಹಲವು ಕಡೆ ಅವಾಂತರಗಳು ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ಮನೆ ಕುಸಿದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೆಂಗಳೂರು, ಜುಲೈ 26: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು...
ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಮೋಜು ಮಸ್ತಿ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ. ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡದಂತೆ ಮಾಡುತ್ತಿದ್ದಾರೆ. ಪ್ರವಾಸಿಗರು ರಸ್ತೆ ಮಧ್ಯೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ ಮಾತಿಗೂ ಕಿಮ್ಮತ್ತು...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ಉಡುಪಿಚಿಕ್ಕಮಂಗಳೂರುಸುದ್ದಿ

ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 1ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ – ಕಹಳೆ ನ್ಯೂಸ್

ಉಡುಪಿ ಚಿಕ್ಕಮಗಳೂರು ಬಿಜೆಪಿ- ಕೋಟ ಶ್ರೀನಿವಾಸ ಪೂಜಾರಿ 403680 ಲಕ್ಷ ಮತ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ಮತ 259917 ಲಕ್ಷ ಮತಗಳು ಬಿಜೆಪಿಗೆ 143763 ಮತಗಳ ಮುನ್ನಡೆ Nota - 6096...
ಉಡುಪಿಚಿಕ್ಕಮಂಗಳೂರುಸುದ್ದಿ

ಕರಾವಳಿಯಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ : ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ/ ಮಂಗಳೂರು : ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ. ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ - ಚಿಕ್ಕಮಗಳೂರು...
ಉಡುಪಿಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ; ಕುತೂಹಲ ಮೂಡಿಸಿದೆ ಡಾ. ಎಸ್ ಆರ್ ಹರೀಶ್ ಆಚಾರ್ಯ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು : ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತವಾದ ಹಿನ್ನಲೆಯಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ, ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಅವರು ಇಂದು ದಿನಾಂಕ 14.05.2024 ರಂದು ಮಧ್ಯಾಹ್ನ 3.30 ಕ್ಕೆ ನಗರದ ಹೋಟೆಲ್ ಒಷಿಯನ್ ಪರ್ಲ್ ಇಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆದಿರುವುದು ಕುತೂಹಲ ಮೂಡಿಸಿದೆ. ಬಿಜೆಪಿ ಟಿಕೆಟ್...
ಚಿಕ್ಕಮಂಗಳೂರುದಕ್ಷಿಣ ಕನ್ನಡಸುದ್ದಿ

ಕಾಫಿನಾಡು ಗಾಳಿಮಳೆಗೆ ಮರ ಬಿದ್ದು ಪಾದಚಾರಿ ಮಹಿಳೆ ಸಾವು; 3 ಮಂದಿಗೆ ಗಾಯ –ಕಹಳೆ ನ್ಯೂಸ್

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಮರ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೊಪ್ಪ ಮೂಲದ ಸವಿತಾ (48) ಎಂಬವರು ಮೃತಪಟ್ಟ ದುರ್ದೈವಿ. ಸವಿತಾ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಅವರ ಮೈ ಮೇಲೆ ಮರ ಬಿದ್ದಿದೆ. ಭಾರೀ ಗಾಳಿ-ಮಳೆಗೆ ಮಹಿಳೆ ಮತ್ತು ಕಾರಿನ ಮೇಲೆ ಏಕಕಾಲಕ್ಕೆ ಮರ ಬಿದ್ದಿದೆ.ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಮೂವರಿಗೂ ತೀವ್ರ ಗಾಯಗೊಂಡಿದ್ದಾರೆ. ಕಾರು...
1 2
Page 1 of 2