Friday, April 18, 2025

ಬೆಳಗಾವಿ

ಜಿಲ್ಲೆಬೆಳಗಾವಿಸಂತಾಪಸುದ್ದಿ

ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಬೆಳಗಾವಿ: ರಾಮನಗರದಲ್ಲಿರುವ ಧರ್ಮನಾಥ ಭವನದ ಬಳಿಯ ಚಂದ್ರಕಾಂತ ಕಾಗವಾಡ ಅವರ ಬಾಯ್ಸ್ ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಯಭಾಗ ತಾಲ್ಲೂಕಿನಲ್ಲಿ ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆಗೆ ಶರಣಾದವರು. ಸೋಮವಾರ ಕಾಲೇಜಿಗೆ ತೆರಳದೇ ಹಾಸ್ಟೆಲ್‌ನಲ್ಲಿಯೇ ಇದ್ದ ಪ್ರಜ್ವಲ್ ನೇಣು ಹಾಕಿಕೊಂಡಿರುವುದು ಸಂಜೆ ಬೆಳಕಿಗೆ ಬಂದಿದೆ. ಮಾಹಿತಿ‌ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ನಿಖರ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆಬೆಳಗಾವಿಸುದ್ದಿ

ಗೃಹಲಕ್ಷ್ಮಿ ಫೆಬ್ರವರಿ ತಿಂಗಳ ಹಣವೂ ಶೀಘ್ರ ಖಾತೆಗೆ:ಸಚಿವೆ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ :ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಖಜಾನೆಗೆ ಕಳುಹಿಸಿದ್ದು, ಯುಗಾದಿ ಮತ್ತು ರಾಮ್ಜಾನ್ ಹಬ್ಬದ ಸಂದರ್ಭದಲ್ಲಿ ಖುಷಿಯ ವಿಚಾರ. ಫೆಬ್ರವರಿ ತಿಂಗಳ ಹಣವನೂ ಶೀಘ್ರವೇ ನೀಡುತ್ತೇವೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ರವಿವಾರ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇನ್ನೆರಡು ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಯತ್ನಾಳ್ ವಿರುದ್ಧ ವಾಗ್ದಾಳಿ ”ಯತ್ನಾಳ್ ಅವರು ನಮ್ಮ...
ಜಿಲ್ಲೆಬೆಳಗಾವಿಸುದ್ದಿ

ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಆದೇಶ: ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ಮಹಿಳೆಯರ ಸಬಲೀಕರಣ ಉದ್ದೇಶದಿಂದಲೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ (ಮಾ.24) ನಡೆದ 3,000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಘೋಷಣೆ ಮಾಡಿದರು. ನಾನು ಮಂತ್ರಿಯಾದ...
ಕ್ರೈಮ್ಬೆಳಗಾವಿಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್‌ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದೆ....
ಜಿಲ್ಲೆಬೆಳಗಾವಿಸಂತಾಪಸುದ್ದಿ

ಕಾಗವಾಡದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (37) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮಾ.01) ಕೊನೆಯುಸಿರೆಳೆದಿದ್ದಾರೆ. ಕೃತಿಕಾ ಅವರು ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಕೃತಿಕಾ ಮೃತಪಟ್ಟಿದ್ದಾರೆ. ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ...
ಬೆಳಗಾವಿಸುದ್ದಿ

ಇಬ್ಬರು ಸರಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ಬೆಳಗಾವಿ: ಬೆಳಗಾವಿಯ ಉಪನೊಂದಣಿ ಇಲಾಖೆಯ ಪ್ರಭಾರಿ ಉಪನೊಂದಣಾಧಿಕಾರಿ ಸಚಿನ್ ಮಂಡೇದ ಹಾಗೂ ರಾಯಬಾಗ ತಾಲೂಕಿನ ನಿಲಜಿಯ ಪಶುವೈದ್ಯಕೀಯ ಇಲಾಖೆಯ ಪರಿವೀಕ್ಷಕ ಸಂಜಯ ದುರ್ಗಷ್ಣವರ ಅವರ ಮನೆಯ ಮೇಲೆ ಶುಕ್ರವಾರ(ಜ.31) ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....
ಬೆಳಗಾವಿಸಂತಾಪಸುದ್ದಿ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ -ಕಹಳೆ ನ್ಯೂಸ್

ಬೆಳಗಾವಿ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ್ದ ಬೆಳಗಾವಿಯ ನಾಲ್ವರ ಮೃತದೇಹ ಇಂದು ತವರಿಗೆ ಬರಲಿದೆ. ನಾಲ್ವರ ಸಾವಿನಿಂದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಮಹಾಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ದಿನ ಪುಣ್ಯಸ್ನಾನ ಮಾಡಲು ಹೋಗಿದ್ದಾಗ ನೂಕುನುಗ್ಗಲು ಉಂಟಾಗಿ ನಿನ್ನೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 30 ಭಕ್ತರು ಸಾವನ್ನಪ್ಪಿದ್ದರು ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ ನಾಲ್ವರು ಕರ್ನಾಟಕದವರೂ ಸೇರಿದ್ದಾರೆ. 44 ವರ್ಷದ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ...
1 2 3
Page 1 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ