Sunday, March 23, 2025

ಮಂಡ್ಯ

ಜಿಲ್ಲೆಮಂಡ್ಯಸುದ್ದಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಎಂ, ಜಿಲ್ಲಾಧಿಕಾರಿ ಸಹಿ ನಕಲು; ಕೋಟ್ಯಂತರ ರೂ. ಪಂಗನಾಮ ಹಾಕಿದ ವ್ಯಕ್ತಿ ಅರೆಸ್ಟ್​-ಕಹಳೆ ನ್ಯೂಸ್

ಮಂಡ್ಯ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುವುದರ ಜತೆಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ವಂಚನೆ ಮಾಡಿದ ಆರೋಪದ ಮೇರೆಗೆ ನಕಲಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಈತನಿಂದ ನಕಲಿ ನೇಮಕಾತಿ ಪತ್ರ, ಗುರುತಿನ ಚೀಟಿ, ಟ್ಯಾಗ್ ಸೇರಿದಂತೆ ಮಹತ್ವದ ದಾಖಲೆಯನ್ನು ವಶಕ್ಕೆ ಪಡೆಯಲಾಗಿದೆ. ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಲವರಿಗೆ ವಂಚನೆ ಮಾಡಿದ ಆರೋಪದ ಮೇಲೆ ಮಂಡ್ಯ ನಗರದ...
ಮಂಡ್ಯಸುದ್ದಿ

ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : `KSRTC’ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ.!- ಕಹಳೆ ನ್ಯೂಸ್

ಮಂಡ್ಯ :ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು - ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ ರುದ್ರಾಕ್ಷಿಪುರ...
ಜಿಲ್ಲೆಮಂಡ್ಯಸುದ್ದಿ

2025ನೇ ಸಾಲಿನ ನೂತನ ವರ್ಷದ ಸಂಭ್ರಮಾಚಾರಣೆ ; ಭೂ ವರಹನಾಥ ದೇವಾಲಯ ಸೇರಿದಂತೆ ಕೆ.ಆರ್.ಪೇಟೆ ತಾಲೂಕಿನ ಧಾರ್ಮಿಕ ಕ್ಷೇತ್ರಗಳಿಗೆ ಹರಿದು ಬಂದ ಭಕ್ತ ಸಾಗರ.-ಕಹಳೆ ನ್ಯೂಸ್

2025ನೇ ಸಾಲಿನ ನೂತನ ವರ್ಷದ ಸಂಭ್ರಮಾಚರಣೆ ಅಂಗವಾಗಿ ಇಂದು ಭೂ ವೈಕುಂಠವೆಂದೇ ಪ್ರಸಿದ್ಧವಾಗಿರುವ ಶ್ರೀ ಲಕ್ಷ್ಮೀ ಸಮೇತ ಭೂವರಹನಾಥ ಕಲ್ಲಹಳ್ಳಿ, ಕಾಪನಹಳ್ಳಿ ಗವಿ ಮಠ ಹಾಗೂ ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರಗಳಿಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮೀ ವರಹನಾಥ ದೇವಾಲಯಕ್ಕೆ ಪ್ರವಾಹೋಪಾಧಿಯಲ್ಲಿ ಭಕ್ತರು ಆಗಮಿಸಿ ಸರತಿಯ ಸಾಲಿನಲ್ಲಿ ನಿಂತು ದೇಶದಲ್ಲಿಯೇ ಅಪರೂಪದ್ದಾಗಿರುವ 17 ಅಡಿ ಎತ್ತರದ ಭೂವರಹನಾಥ ಸ್ವಾಮಿಯ ಸಾಲಿಗ್ರಾಮ ಶ್ರೀ...
ಜಿಲ್ಲೆಮಂಡ್ಯಸಂತಾಪಸುದ್ದಿ

ಅಪ್ರಾಪ್ತೆ ಮೇಲೆ ಪ್ರೇಮ ; ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ. ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
1 2 3 8
Page 1 of 8
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ