Thursday, April 10, 2025

ಮೈಸೂರು

ಮೈಸೂರು

ಪ್ರೇಮಕುಮಾರಿಗೆ ವಂಚನೆ ಪ್ರಕರಣದಲ್ಲಿ ಶಾಸಕ ರಾಮದಾಸ್‍ಗೆ ನಿರೀಕ್ಷಣಾ ಜಾಮೀನು-ಕಹಳೆ ನ್ಯೂಸ್

ಮೈಸೂರು: ಮೈಸೂರು ಶಾಸಕ ರಾಮದಾಸ್ ಅವರು ಪ್ರೇಮಾಕುಮಾರಿಗೆ ವಂಚನೆ ನಡೆಸಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಮದಾಸ್ ಹಾಗೂ ಪ್ರೇಮಕುಮಾರಿ ಅವರ ರಾಜ್ಯದಾದ್ಯಂತ ಬಾರೀ ಸುದ್ದಿಯಾಗಿದ್ದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರೇಮಾಕುಮಾರಿ ಪ್ರಕರಣದಲ್ಲಿ ರಾಮದಾಸ್ ಅವರ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಮೈಸೂರಿನ ರಸ್ವತಿಪುರಂ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಪೊಲೀಸರು ಸಲ್ಲಿಸಿದ್ದ ವರದಿಯನ್ನು...
ಮೈಸೂರು

ಚಾಮುಂಡಿ ಬೆಟ್ಟಕ್ಕೆ ಜನವರಿ 1ರಿಂದ ಭಕ್ತರಿಗೆ ಪ್ರವೇಶವಿಲ್ಲ-ಕಹಳೆ ನ್ಯೂಸ್

ಮೈಸೂರು: ಪ್ರತೀ ವರ್ಷ ಹೊಸವರ್ಷದ ದಿನ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾಂಕ್ರಾಮಿಕದ ಭೀತಿಯಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಕಟ್ಟು ನಿಟ್ಟಾಗಿ ಕೊರೊನಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ...
ಮೈಸೂರು

ಇಂದು ದಸರಾ ಜಂಬೂಸವಾರಿ; ಮೈಸೂರು ಅರಮನೆ ಸುತ್ತ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕೊರೋನಾದಿಂದಾಗಿ ಕೇವಲ 300 ಗಣ್ಯರಿಗೆ ಮಾತ್ರ ಜಂಬೂ ಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಜನರು ಸೇರುವ ಸಾಧ್ಯತೆ ಇರುವುದರಿಂದ ಮೈಸೂರು ಅರಮನೆಯ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಅರಮನೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ನಾಲ್ಕು ರಸ್ತೆಗಳು ಬಂದ್ ಆಗಿವೆ. ಮೈಸೂರು ಅರಮನೆಯ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ನಿರ್ಬಂಧಿಸಲಾಗಿದೆ. ಅರಮನೆಯ ಸುತ್ತ ಸಾರ್ವಜನಿಕರು...
1 10 11 12
Page 12 of 12
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ