Saturday, April 26, 2025

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಹಲವಾರು ರಾಂಕ್‌ ಗಳನ್ನು ಬಾಚಿಕೊಳ್ಳುವುದರೊಂದಿಗೆ ಉತ್ತಮ ಸಾಧನೆಯನ್ನು ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನವನ್ನು ಮಾಡಲಾಯಿತು. ಕಾಲೇಜು ಆಡಳಿತಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಯನ್ನು ಸಲ್ಲಿಸುತ್ತಾ, ನಿರಂತರವಾದ ಶ್ರಮ, ಸಾಧನೆ ನಮ್ಮನ್ನು ಶಿಖರಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರಿನಲ್ಲಿ ನಡೆಯುವ ಜನಾಕ್ರೋಶ ಬೃಹತ್ ಪ್ರತಿಭಟನೆಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಕಿಶೋರ್ ಕುಮಾರ್ ಬೋಟ್ಯಾಡಿ ಸುಳ್ಯ ಅರಂತೋಡಿನಲ್ಲಿ ಸ್ವಾಗತ-ಕಹಳೆ ನ್ಯೂಸ್

ಸುಳ್ಯ: ಅನಂತೋಡಿನಲ್ಲಿ ಸ್ವಾಗತಿಸಿದರು.ಭಾರತೀಯ ಜನತಾ ಪಾರ್ಟಿಯ ವತಿಯಿಂದ ಮಂಗಳೂರಿನಲ್ಲಿ ನಡೆಯುವ ಜನಾಕ್ರೋಶ ಬೃಹತ್ ಪ್ರತಿಭಟನೆಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇವರನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ನೇತೃತ್ವದಲ್ಲಿ ಪುತ್ತೂರು ಬಿಜೆಪಿ ಕಾರ್ಯಕರ್ತರು ಸುಳ್ಯ ಅರಂತೋಡಿನಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ ಪುತ್ತೂರು ಮಂಡಲದ ಸಂತೋಷ್ ಕುಮಾರ್ ರೈ ಕೈಕಾರ ಮಣಿಕಂಠ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇ ಆರಂಭದಲ್ಲಿ ನವೀಕರಣ ಮಾಡದಿದ್ದಲ್ಲಿ ಹೋರಾಟ: ಶಾಸಕ ರಾಜೇಶ್‌ ನಾೖಕ್‌ ಎಚ್ಚರಿಕೆ-ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ನ ದತ್ತು ಸ್ವೀಕಾರವನ್ನು ರಾಜ್ಯ ಸರಕಾರವು ನವೀಕರಣ ಮಾಡಿಲ್ಲ ಎಂದು ಆರೋಪಿಸಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ವೇಳೆ ಆಗಿನ ಶಿಕ್ಷಣಾಧಿಕಾರಿಗಳ ಸಲಹೆಯಂತೆ ಟ್ರಸ್ಟ್‌ಗೆ ದತ್ತು ನೀಡಲಾಗಿದ್ದು, ಬಳಿಕ ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಮುಳಿಯ ಜುವೆಲರ್ಸ್‌ ಕ್ಯಾಲೆಂಡರ್‌ನಲ್ಲಿ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯ ರೂಟ್‌ ಮ್ಯಾಪ್‌ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರೆಯ ಅಂಗವಾಗಿ ನಡೆಯುವ ಪೇಟೆ ಸವಾರಿಯು ಭಕ್ತರು ಮತ್ತು ಸಾರ್ವಜನಿ ಕರನ್ನು ಒಂದುಗೂಡಿಸುವ ವಿಶಿಷ್ಟ ಆಚರಣೆ. ಈ ಬಾರಿಯ ಜಾತ್ರೋತ್ಸವದ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲರ್ಸ್‌ ಸಂಸ್ಥೆಯು ಬಿಡುಗಡೆ ಮಾಡಿದೆ. ಜಾತ್ರೆಯ ಪೇಟೆ ಸವಾರಿಯ ರೂಟ್‌ ಮ್ಯಾಪ್‌ ಅನ್ನು ಒಳಗೊಂಡ ವಿಶೇಷ ಕ್ಯಾಲೆಂಡರ್‌ ಅನ್ನು ಪುತ್ತೂರಿನ ಮುಳಿಯ ಜುವೆಲ್ಲರ್ಸ್‌ ಸಂಸ್ಥೆಯು ಬಿಡುಗಡೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ ಅವರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ -ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದ ಅಜಿತ್ ಕುಮಾರ್ ಕೆ.ಎಸ್. ಮತ್ತು ಹಿಮಾನಿ ಎ.ಸಿ. 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ. ಅಂಬಿಕಾ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಎ.10 ರಿಂದ 14ರ ವರೆಗೆ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ” ಲೈಟ್ಸ್, ಫ್ಯಾನ್ಸ್ ಮಾರಾಟ ಮೇಳ ” – ಕಹಳೆ ನ್ಯೂಸ್

*ಬಿಎಲ್‌ಡಿಸಿ ಫ್ಯಾನ್ಸ್ ಮೇಲೆ ವಿಶೇಷ ರಿಯಾಯಿತಿ *ಲೈಟ್ಸ್, ಫ್ಯಾನ್ಸ್‌ಗಳ ಮೇಲೆ ಶೇ.50 ಡಿಸ್ಕೌಂಟ್ *ಪ್ರತೀ ಖರೀದಿಗೂ ವಿಶೇಷ ಕೂಪನ್ ಪುತ್ತೂರು: ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಟ ಗುಣಮಟ್ಟ ಹಾಗೂ ಅತ್ತ್ಯುತ್ತಮ ಬೆಲೆಯೊಂದಿಗೆ ಸೇವೆಯನ್ನು ನೀಡುತ್ತಾ ಬಂದಿರುವ ಇಲ್ಲಿನ ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿನ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಎಲ್‌ಇಡಿ ಲೈಟ್ಸ್ ಮತ್ತು ಬಿಇಲ್‌ಡಿಸಿ ಫ್ಯಾನ್ಸ್‌ಗಳ ಮಾರಾಟ ಮೇಳ ಉತ್ಸವವು ಎ.10 ರಿಂದ 14ರ ವರೆಗೆ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
1 10 11 12 13 14 581
Page 12 of 581
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ