Saturday, April 26, 2025

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ. 98%  ಫಲಿತಾಂಶ -ಕಹಳೆ ನ್ಯೂಸ್

ವಾಣಿಜ್ಯ ವಿಭಾಗದಲ್ಲಿ ಶ್ರೀಶ ಕುಮಾರ್ ಎಸ್, 583(97.16%) ಪ್ರಥಮ , ವಿಜ್ಞಾನ ವಿಭಾಗದಲ್ಲಿ ಆಗ್ನೇಯ ಅರ್ತಿಕಜೆ ಪ್ರಥಮ 565(94.16%) 2025 ರ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜು ಶೇ. 96 ಫಲಿತಾಂಶವನ್ನು ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ 583(97.16%) ಅಂಕಗಳನ್ನು ಗಳಿಸುವುದರ ಮೂಲಕ ಶ್ರೀಶ ಕುಮಾರ್ ಎಸ್ . ಇವರು ಕಾಲೇಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಗುರುದೀಪ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಭವಿಷ್ಯದ ಬಗ್ಗೆ ನಿರ್ಧರಿಸುವವರು ನೀವೆ: ರೇಖಾ.ಪಿ -ಕಹಳೆ ನ್ಯೂಸ್

ಪುತ್ತೂರು : ಭವಿಷ್ಯದ ಬಗ್ಗೆ ಕಲ್ಪನೆಯಿರಲಿ. ಅದಕ್ಕಾಗಿ ಸರಿಯಾದ ಮಾರ್ಗವನ್ನು ಈಗಲೇ ಆರಿಸಿ. ಕೋರ್ಸ್ನ ಮಾಹಿತಿ ಇಲ್ಲದೆ ಇನ್ನೊಬ್ಬರನ್ನು ಹಿಂಬಾಲಿಸಬೇಡಿ. ನಿಮ್ಮ ಆಯ್ಕೆ ಯಾವುದೆಂದು ನಿಮಗೆ ತಿಳಿದಿರಲಿ. ನಿಮ್ಮ ಕೌಶಲ್ಯವನ್ನು ಆಧರಿಸಿ ಕೋರ್ಸ್ನ್ನು ಆಯ್ಕೆ ಮಾಡಿ ಎಂದು ವಿವೇಕಾನಂದ ಕಾಲೇಜಿನ ಬಿಬಿಎ ವಿಭಾಗದ ಮುಖ್ಯಸ್ಥರು ರೇಖಾ.ಪಿ. ಹೇಳಿದರು. ಉದ್ಯೋಗ ಕ್ಷೇತ್ರ ಬಹಳಷ್ಟು ಸ್ಪರ್ಧಾತ್ಮಕವಾಗಿದೆ, ಉತ್ತಮ ಅಂಕದ ಜೊತೆಗೆ ಉತ್ತಮ ಕೌಶಲ್ಯ ಇದ್ದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ. ಎಐ, ರೋಬೋಟ್‌ಗಳು...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಆಟೋ ಚಾಲಕರಾಗಿ ಕೆಲಸಮಾಡುತ್ತಿದ್ದವರು ಇಂದು ಕರುನಾಡೇ ಮೆಚ್ಚುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ – ಕಹಳೆ ನ್ಯೂಸ್

ಅವರು ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಜೊತೆಗೆ ಚಿಕ್ಕ ವಯಸಿನಿಂದಲೆ ಭಜನಾ ಗಾಯಕರಾಗಿ ಹಾಡುತ್ತಾ ಊರಲ್ಲಿ ಗುರುತಿಸಿಕೊಂಡವರು. ಆದ್ರೆ ಈಗ ಕರುನಾಡೇ ಗುರುತಿಕೊಂಡ ಖ್ಯಾತ ಗಾಯಕರಾಗಿದ್ದಾರೆ. ಅವರೇ ಕರಾವಳಿಯ ಸಂದೇಶ್ ನೀರ್ ಮಾರ್ಗ. ಹೌದು. ತನ್ನ ಊರು ನೀರ್ ಮಾರ್ಗದಲ್ಲಿ ಭಜನಾ ಗಾಯಕರಾಗಿದ್ದುಕೊಂಡು ಜೊತೆಗೆ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದವರು ಇಂದು ಕರುನಾಡೇ ಕೊಂಡಾಡುವAತಹ ಖ್ಯಾತ ಗಾಯಕ. ಅಂದಹಾಗೆ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ರಾಜ್ಯಾದ್ಯಂತ 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಾ.1ರಿಂದ 20ರವರೆಗೆ ನಡೆದ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏ.8ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ https://karresults.nic.in/ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್

ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 : ಆಟಗಳ ಮೂಲಕ ಜೀವನಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 ಏಪ್ರಿಲ್‌ 7ರಂದು ಉದ್ಘಾಟನೆಗೊಂಡಿತು. ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ಇವರು ಶಿಬಿರವನ್ನು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಲಿರುವ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಅವಧಿಗಳನ್ನು ನಡೆಸಿಕೊಡಲಿದ್ದಾರೆ. ಉದ್ಘಾಟನೆಯ ಬಳಿಕ ಪ್ರಥಮ ಅವಧಿಯನ್ನು ಸಿ.ಎಸ್.ಐ.ಆರ್ ನ ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ಸಲ್ಯೂಟರಿ ನ್ಯೂಟ್ರಿಫುಡ್ಸ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏಪ್ರಿಲ್ 9ಕ್ಕೆ ಕಾಂಗ್ರೆಸ್ಸಿನ ದುರಾಡಳಿತದ ವಿರುದ್ಧ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ- ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಇಡೀ ರಾಜ್ಯದ ಜನತೆ ಬೇಸತ್ತಿದ್ದು ಅಂತಹ ಜನ ವಿರೋಧಿ ಆಡಳಿತ ನೀಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯು ಆರಂಭಗೊಂಡಿದ್ದು ಏಪ್ರಿಲ್ 9ನೇ ಬುಧವಾರ...
1 11 12 13 14 15 581
Page 13 of 581
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ