ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ಯಥಾಸ್ಥಿತಿಗೆ ಹೈಕೋರ್ಟ್ ಆದೇಶ ; ಮಾಧ್ವ ಪದ್ದತಿಯಂತೆ ಶಿವರಾತ್ರಿ – ಕಹಳೆ ನ್ಯೂಸ್
ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿಯ ಕುರಿತಾಗಿ ಗೊಂದಲ ಏರ್ಪಟ್ಟಿತು. ಶಿವರಾತ್ರಿ ಆಚರಣೆ ಶೈವ ಮಾಧ್ವ ಪದ್ದತಿಯಂತೆ ನಡೆಯಬೇಕೆಂಬ ಜಟಾಪಟಿಯು ನಡೆದಿತ್ತು ಇದೀಗ ಉಮಾಮಹೇಶ್ವರಿ ಗುಡಿಯಲ್ಲಿ ಈ ಹಿಂದಿನಂತೆ ಪೂಜೆ ಅಭಿಷೇಕ ನಡೆಸುವುದಕ್ಕೆ ಮುಜರಾಯಿ ಇಲಾಖೆಗೆ ಹೈಕೊರ್ಟ್ ನಿರ್ದೇಶನ ನೀಡಿದೆ. ಕಳೆದ ಹಲವು ವರ್ಷಗಳಿಂದ ಕುಕ್ಕೆಸುಬ್ರಮಣ್ಯದಲ್ಲಿ ಆಚರಣೆಗಳು ನಡೆಯುತ್ತಿದ್ದವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ದ ನಾಗರೀಕ ಹಿತರಕ್ಷಣಾ ಸಮತಿಯವರು ಈ ಬಾರಿಯ ಶಿವರಾತ್ರಿಯ ಅಚರಣೆಯಲ್ಲಿ ಬದಲಾವಣೆ ಮಾಡಬೇಕು ಶೈವ...