Saturday, April 12, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಇಂದು ಉಪ್ಪಳಿಗೆಯಲ್ಲಿ ಕಟೀಲು ಮೇಳದವರಿಂದ ಶ್ರೀವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಅದ್ದೂರಿ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ – ಕಹಳೆ ನ್ಯೂಸ್

ಪುತ್ತೂರು : ಉಪ್ಪಳಿಗೆಯ ಶ್ರೀ ವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಯಕ್ಷಗಾನ ಬಯಲಾಟ ಇಂದು ಉಪ್ಪಳಿಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಶ್ರೀದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ವಿದ್ಯುತ್ ಅಲಂಕೃತ ಭವ್ಯ ರಂಗ ಮಂಟಪದಲ್ಲಿ ಆಡಿತೋರಿಸಲಿದ್ದು, 8.30ಕ್ಕೆ ಚೌಕಿಪೂಜೆ ನಡೆದು ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕಹಳೆ ನ್ಯೂಸ್ ಗೆ ಸಮಿತಿ ಅಧ್ಯಕ್ಷರಾದ ಶರತ್...
ದಕ್ಷಿಣ ಕನ್ನಡಮಾರುಕಟ್ಟೆಸುದ್ದಿ

ನಾಳೆ (ಫೆ.14 ) ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ಕೈಗೆಟಕುವ ದರದಲ್ಲಿ ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ಕೈಲಾಸ್ ವಸತಿ ಸಮುಚ್ಛಯ’ ದ ಶಿಲಾನ್ಯಾಸ..! – ಕಹಳೆ ನ್ಯೂಸ್

ಮಂಗಳೂರು: ಕೊಟ್ಟಾರದಲ್ಲಿ ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರುವ ಬಹು ನಿರೀಕ್ಷೆಯ ಕೈಲಾಸ್ ವಸತಿ ಸಮುಚ್ಚಯಕ್ಕೆ ಫೆ.14ರಂದು ಶಿಲಾನ್ಯಾಸ ನೆರವೇರಲಿದೆ ಎಂದು ನಿರ್ಮಾಣ್ ಹೋಮ್ಸ್‌ನ ಪಾಲುದಾರ ಗುರುದತ್ತ್ ಶೆಣೈ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಿರ್ಮಾಣ್ ಹೋಮ್ ಸಂಸ್ಥೆಯು ‘ಎಫರ್ಡೇಬಲ್ ಲಕ್ಷುರಿ’ ಹಾಗೂ ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯು ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್’ ಎಂಬ ಧ್ಯೇಯದೊಂದಿಗೆ ಅತ್ಯಂತ ಸುಸಜ್ಜಿತ ಅಪಾರ್ಟ್‌ಮೆಂಟ್‌ಗಳನ್ನು ಕೈಗೆಟಕುವ ದರದಲ್ಲಿ ಗ್ರಾಹಕರಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದಂದು ದೆಹಲಿಯ ರಾಜಪಥ್ ಪೆರೇಡ್ ನಲ್ಲಿ ಪುತ್ತೂರಿನ ಕುವರಿ; ಫಿಲೋಮಿನಾ ಕಾಲೇಜಿಗಿದು ಮತ್ತೊಂದು ಗರಿಮೆ- ಕಹಳೆ ನ್ಯೂಸ್

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಮುಕುಟಕ್ಕೆ ಮತ್ತೊಂದು ಗರಿ ಎಂಬಂತೆ ಜ.೨೬ ರಂದು ನವದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಕಾಲೇಜ್‌ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿರುವ ರಕ್ಷಾ ಅಂಚನ್‌ರವರು ಆಯ್ಕೆಯಾಗಿರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಫಿಲೋಮಿನಾ ಕಾಲೇಜಿನಿಂದ ಆರು ಮಂದಿ ಕೆಡೆಟ್‌ಗಳು ಅಲ್ಲದೆ ಎನ್‌ಸಿಸಿ ಅಧಿಕಾರಿ ಸೇರಿದಂತೆ ಏಳು ಮಂದಿ ಪ್ರತಿಷ್ಠಿತ ಗಣರಾಜ್ಯೋತ್ಸವ...
ಕ್ರೈಮ್ದಕ್ಷಿಣ ಕನ್ನಡ

ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಮಂಗಳೂರು ಗೋಲಿಬಾರ್‌ ಪ್ರತೀಕಾರಕ್ಕೆ ಸ್ಕೆಚ್ ಹಾಕಿದ್ದ 6 ಆರೋಪಿಗಳು ಅರೆಸ್ಟ್ ; ಆರೋಪಿ ಪಟಿಂಗ ನವಾಝ್ ಆಂಡ್ ಟೀಂ ಹಿಂದೆ ಜಿಹಾದಿ ಉಗ್ರ ಸಂಘಟನೆಯ ಕರಿನೆರಳು..! – ಕಹಳೆ ನ್ಯೂಸ್

ಮಂಗಳೂರು, ಜ.19 : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್‌ 14 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್‌ ರಿವೇಂಜ್‌ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್‌ನಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಲವ್ ಜಿಹಾದಿಗೆ ಬಲಿಯಾದ ಹಿಂದೂ ಯುವತಿಗೆ ಹಾಗೂ ಆಕೆಯ ಮಕ್ಕಳಿಗೆ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ; ಕಾಮುಕ SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು – ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಲಂಪಟ ಸಿದ್ದೀಖ್ ಪತ್ತೆಗೆ ಬಲೆ ಬೀಸಿದ ಪೋಲಿಸರು..! – ಕಹಳೆ ನ್ಯೂಸ್

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಪರಿಚಯ ಮಾಡಿಕೊಂಡು ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಮಂಗಳೂರು: ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಕಿರುಕುಳ ಆರೋಪ ಕೇಳಿ ಬಂದಿದ್ದು SDPI ಮುಖಂಡ ಸಿದ್ದೀಖ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯಲ್ಲಿ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರ ಪೋಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಸಾಗಾಟಕ್ಕೆ ಯತ್ನಿಸಿದ ನವಾಜ್ ಅಂದರ್- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಬೈಕ್‍ನಲ್ಲಿ ಬಂದು ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು...
ದಕ್ಷಿಣ ಕನ್ನಡಸಿನಿಮಾಸುದ್ದಿ

ದ್ರಿಥ್ವಿ ಕ್ರಿಯೇಷನ್ ನ ರೋಮ್ಯಾಂಟಿಕ್ ಕನ್ನಡ ಆಲ್ಬಮ್ ಸಾಂಗ್ ” ತನ್ಮಯ ” ಬಿಡುಗಡೆ ; ಶ್ವೇತಾ ಸುವರ್ಣ ನಟನೆಗೆ ಪ್ರೇಕ್ಷಕಪ್ರಭು ಫೀದಾ..! – ಕಹಳೆ ನ್ಯೂಸ್

  ಮಂಗಳೂರು : ಕರಾವಳಿಯ ಹುಡುಗರ ವಿಭಿನ್ನ ಪ್ರಯತ್ನ ದ್ರಿಥ್ವಿ ಕ್ರಿಯೇಷನ್ ನ ರೋಮ್ಯಾಂಟಿಕ್ ಕನ್ನಡ ಆಲ್ಬಮ್ ಸಾಂಗ್ " ತನ್ಮಯ " ಬಿಡುಗಡೆಗೊಂಡಿದ್ದು, ನಟಿ ಶ್ವೇತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ರಕ್ಷನ್ ಮತ್ತು ಶ್ವೇತಾ ಸುವರ್ಣ ಅಭಿನಯಿಸಿದ ಈ ಹಾಡಿನ್ನು ಉತ್ಸವ್ ವಾಮಂಜೂರ್ ನಿರ್ದೇಶನ ಮಾಡಿದ್ದು, ಮನೀಶ್ ಸುವರ್ಣ ಅಸಿಸ್ಟ್ ಮಾಡಿದ್ದಾರೆ. ಜೀವನ್ ರಶ್ಮಿ ಉಳ್ಳಾಲ್ ಬಂಡವಾಳ ಹೂಡಿದ್ರೆ, ಪ್ರೀಶಾನ್ ಉಳ್ಳಾಲ್ & ಅಕ್ಷಿತ್ ಸಜಿಪ ಸಹ...
ಕ್ರೈಮ್ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ; ಹಿಂ.ಜಾ.ವೇ ಇಂದ ಲವ್ ಜಿಹಾದ್ ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ ಅನ್ಯಕೋಮಿನ 2ಯುವಕರ ಜೊತೆ ಹಿಂದೂ ಯುವತಿ ಪಾರ್ಟಿ ನೆಪದಲ್ಲಿ ಪತ್ತೆ. ಈ ಹಿಂದೆಯೂ ಇದೇ ಕೆಫೆಯಲ್ಲಿ ಪಾರ್ಟಿ ನೆಪದಲ್ಲಿ ನೆರೆದಿದ್ದ ಅನ್ಯಕೋಮಿನ ಯುವಕನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಮತ್ತೇ ಈ ಘಟನೆ ಮರುಕಳಿಸಿದೆ. ಈ ಬಾರಿಯು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲವ್ ಜಿಹಾದ್ ಪ್ರೆರಣೆಯ ಪ್ರಕಾರಣವನ್ನು ಭೇದಿಸಿದ್ದಾರೆ. ಯುವಕ ಯುವತಿಯನ್ನು ಪುತ್ತೂರು ನಗರ...
1 548 549 550 551 552 573
Page 550 of 573
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ