Saturday, April 5, 2025

ದಕ್ಷಿಣ ಕನ್ನಡ

ಉಡುಪಿಕಾಸರಗೋಡುದಕ್ಷಿಣ ಕನ್ನಡ

ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ-ಕಹಳೆ ನ್ಯೂಸ್

ಕೇಂದ್ರ ಸರಕಾರ ಕಂದಿನಂಚಿನ ರಾಷ್ಟ್ರೀಯ ಶಿಕ್ಷಣ ನೀತಿಡ್ ಪ್ರತಿಯೊರಿಯಗ್ಲಾ ಅಪ್ಪೆ ಬಾಸೆಡ್ ಅತ್ತ್ಂಡ ಪ್ರಾದೇಶಿಕ ಬಾಸೆಡ್ ಶಿಕ್ಷಣ ಕೊರೊಡುಂದು ಪಂದ್ ಉಂಡು. ಅಂಚಾದ್ ತುಳುನಾಡ್ದಕಲೆಗ್ ತುಳು ಬಾಸೆಡ್ ಶಿಕ್ಷಣ ಕೊರೊಡು ಪಂದ್ ನಮ ಹಕ್ಕೊತ್ತಾಯ ಮಲ್ಪುಗ ಜನಜಾಗೃತಿ ಮಲ್ಪುಗ. ಈ ದಿಟ್ಟಿಡ್ ಆಗಸ್ಟ್ 16 ತಾರೀಕ್ ಐತಾರೊದಾನಿ ಕಾಂಡೆ 6 ಗಂಟೆರ್ದ್ ರಾತ್ರೆ 12 ಗಂಟೆ ಮುಟ್ಟ ಟ್ವೀಟ್ ತುಳುನಾಡ್ ಅಭಿಯಾನ ನಡಪರೆ ಉಂಡು ಈ ಅಭಿಯಾನೊಡು #EducationInTulu ಪನ್ಪಿನ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಭೇಟಿ ; ಮನೆ ನಿರ್ಮಾಣಕ್ಕೆ 2ನೇ ಕಂತು 5 ಕೋ.ರೂ. ಶೀಘ್ರ ಬಿಡುಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ಬಾರಿ ಪ್ರವಾಹದಿಂದ ತಾಲೂಕಿನಲ್ಲಿ ಅತೀ ಹೆಚ್ಚು ಮನೆಗಳು ಹಾನಿಗೀಡಾಗಿದ್ದವು. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಜಿಪಿಎಸ್‌ ಹಾಗೂ ತಾಂತ್ರಿಕ ತೊಂದರೆ ಉಂಟಾಗಿರುವುದನ್ನು ಸರಿಪಡಿಸಿ ಎರಡನೇ ಕಂತು 5 ಕೋಟಿ ರೂ.ಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾಧಿಕಾರಿಯಾದ ಬಳಿಕ ಮೊದಲನೇ ಬಾರಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಮಿತ್ತಬಾಗಿಲು ಕಾಳಜಿ ಕೇಂದ್ರದಲ್ಲಿ ಮಾಧ್ಯಮದೊಂದಿಗೆ...
ದಕ್ಷಿಣ ಕನ್ನಡಸುದ್ದಿ

ಆಯ್ಯೋ ದೇವಾ….! Breaking News : ಮಂಗಳೂರಿನ ಖಾಸಗಿ ಚಾನೆಲ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ; ಖ್ಯಾತ ನಟ ಅರವಿಂದ್ ಬೋಳಾರ್ ಹಾಗೂ ವಾಹಿನಿ‌ ಮುಖ್ಯಸ್ಥ ವಾಲ್ಟರ್‌ ನಂದಳಿಕೆ ವಿರುದ್ಧ ಪೊಲೀಸರಿಗೆ ದೂರು, ಭಜರಂಗಿಗಳ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು : ನಗರದ ಖಾಸಗಿ ಚಾನೆಲ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಖ್ಯಾತ ಚಲನಚಿತ್ರ ನಟ ಅರವಿಂದ್ ಬೋಳಾರ್ ಹಾಗೂ ವಾಲ್ಟ್ರರ್ ನಂದಳಿಕೆ ವಿರುದ್ಧ ಕಾವೂರು ಪೊಲೀಸ್ ಠಾಣೆಗೆ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾವೂರು ಪ್ರಖಂಡದ ಸದಸ್ಯರು ದೂರು ನೀಡಿದ್ದಾರೆ. ಹಿಂದೂಗಳ , ಹಿಂದೂಗಳ ಧಾರ್ಮಿಕ ಆಚರಣೆ ,ದೈವ ದೇವರ ಹಾಗೂ ಸ್ವಾಮೀಜಿಗಳ ವಿರುದ್ಧ ವಿಡಂಬನೆಯಾಗಿ ಜಿಲ್ಲೆಯ ಯಾವುದೇ ಚಲನಚಿತ್ರ, ನಾಟಕ ಯಾವುದರಲ್ಲೂ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಆಗಸ್ಟ್‌ 8 ಹಾಗೂ 9 ರಂದು ಭಾರೀ ಮಳೆಯಾಗುವ ಸಾಧ್ಯತೆ, ರೆಡ್‌ ಅಲರ್ಟ್ ಘೋಷಣೆ ; ‘ಸಾರ್ವಜನಿಕರು ಎಚ್ಚರವಾಗಿರಿ’ – ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಆ. 08  : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್‌ 8 ಹಾಗೂ 9 ರಂದು ರೆಡ್‌ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್‌ 11 ರಂದು ಆರಂಜ್‌ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.   ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಚ್ಚರವಾಗಿರಬೇಕು ಎಂದು ಮನವಿ ಮಾಡಿದ್ದು ಮಕ್ಕಳು, ಸಾರ್ವಜನಿಕರು...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಧಾರಾಕಾರ ಮಳೆ – ಡ್ಯಾಮ್‌, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ ; ಅಪಾಯದ ಮಟ್ಟ ತಲುಪುತ್ತಿದೆ ನೇತ್ರಾವತಿ ನದಿ – ಕಹಳೆ ನ್ಯೂಸ್

ಮಂಗಳೂರು, ಆ. 06  : ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.   ಭಾರೀ ಮಳೆಯಾದ ಕಾರಣ ಬಂಟ್ವಾಳಕ್ಕಿಂತ ಮೇಲ್ಭಾಗದಲ್ಲಿರುವ ಶಂಭೂರು ಎಎಂಆರ್‌ ಡ್ಯಾಂನಲ್ಲಿ ನೀರಿನ ಪ್ರಮಾಣ 18.9 ಮೀ. ಹೆಚ್ಚಳವಾಗಿದ್ದು ಗುರುವಾರ 8 ಗೇಟ್‌ಗಳನ್ನು ಶೇ. 50 ರಷ್ಟು ಹಾಗೂ 1 ಗೇಟನ್ನು ಶೇ. 40 ರಷ್ಟು ತೆರೆಯಲಾಗಿದೆ. ಇನ್ನು ತುಂಬೆ ಡ್ಯಾಮ್‌ನಲ್ಲೂ ಕೂಡಾ ನೀರಿನ ಪ್ರಮಾಣ 6.40 ಮೀ....
1 549 550 551 552 553 567
Page 551 of 567
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ