Thursday, March 27, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ನಲ್ಲಿ ಮೀನು ಮಾರುತಿದ್ದ ಯುವಕನಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಂಡತ್ಯಾರು ಇಲ್ಲಿಯ ಕಾನ್ವೆಂಟ್ರೋಡ್ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಿಸಿ ರೋಡಿನ ಯುವಕನಿಗೆ ಮೀನು ವ್ಯಾಪಾರಿ 30ವರ್ಷ ಪ್ರಾಯದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಯುವಕ ಒಂದೂವರೆ ತಿಂಗಳ ಹಿಂದೆ ಗೌಲ್ಫ್ ನಿಂದ ಬಂದು ಕೊರಂಟೈನ್ ಮುಗಿಸಿದ್ದರು. ಬಳಿಕ ಮಡಂತ್ಯಾರ್ ತನ್ನ ಸಂಬಂಧಿಕರ ಮನೆಯಲ್ಲಿದ್ದು ಮೀನು ವ್ಯಾಪಾರ ಮಾಡುತಿದ್ದರು ಎನ್ನಲಾಗಿದೆ. ತನಗೆ ಅಸೌಖ್ಯವಿದ್ದ ಕಾರಣ 15ದಿನದ ಮೊದಲುಚಿಕಿತ್ಸೆಗೆ ಒಳಪಟ್ಟು ತನ್ನ ಗಂಟಲ ದ್ರವ ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್...
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಮತ್ತೊಂದು ಬಲಿ ; ಉಳ್ಳಾಲದ 60 ವರ್ಷದ ಮಹಿಳೆ ಮೃತ್ಯು – ಜಿಲ್ಲೆಯಲ್ಲಿ ಒಟ್ಟು 14 ಮಂದಿ ವೈರಸ್‌ ಗೆ ಬಲಿ – ಕಹಳೆ ನ್ಯೂಸ್

ಮಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಕೊರೋನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ. ಉಳ್ಳಾಲ ನಿವಾಸಿಯಾದ ಇವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಕ್ಷಿಣ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳ

ಪುತ್ತೂರಿನ ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದ ಕಂಬಳಬೆಟ್ಟಿನ ಅಂಗಡಿ ಮಾಲೀಕನಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ವಿಟ್ಲ: ಕಂಬಳಬೆಟ್ಟು ಅಂಗಡಿ ಮಾಲಿಕನಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮೊನ್ನೆ ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು, ಅವರ ಸಂಪರ್ಕದಿಂದ ಅವರ ಸಂಬಂಧಿ ಕಂಬಳಬೆಟ್ಟು ಕೊರೊನಾ ಸೊಂಕು ಪತ್ತೆ ಆಗಿದೆ. ಪುತ್ತೂರಿನಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಅವರ ಸಂಬಂಧಿಗೆ ಸೇರಿದ ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಇಂದು ಸೋಂಕು ದೃಢಪಟ್ಟಿದೆ. ಇವರ ಅಂಗಡಿಗೆ ಹಲವಾರು ಭೇಟಿ ನೀಡಿದ್ದು, ಸೋಂಕು ಹರಡಿರುವ ಸಾಧ್ಯಗಳಿದ್ದು,...
ದಕ್ಷಿಣ ಕನ್ನಡಪುತ್ತೂರು

ಸುರತ್ಕಲ್ ಕಡಲ ಕಿನಾರೆಯಲ್ಲಿ ಸೂಚನೆ ಪಾಲಿಸದೆ‌, ಈಜಲು ತೆರಳಿ ನೀರಿನಲ್ಲಿ ಕೊಚ್ಚಿಹೊಗುತ್ತಿದ್ದ ಪುತ್ತೂರಿನ ಯುವಕರನ್ನು ರಕ್ಷಿಸಿದ ಸ್ಥಳೀಯರು..! – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್ ನ ಗುಡ್ಡೆ ಕೊಪ್ಲ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ ಬಂದ ಯುವಕರು ಸ್ಥಳೀಯ ಮೊಗವೀರರ ಎಚ್ಚರಿಕೆಗೂ ಗಮನ ಕೊಡದೆ ಕಡಲಲ್ಲಿ ಈಜುತ್ತಿರುವಾಗ ಕಡಲ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿರುವಾಗ ಸ್ಥಳೀಯರು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವಕರನ್ನು ಕಡಲ ಮದ್ಯದಲ್ಲಿ ಮುಳುಗಿದ್ದ ಡ್ರಜ್ಜರ್ ಕಡೆಗೆ ಸಮುದ್ರದ ಅಲೆ ಎಳೆದುಕೊಂಡು ಹೋಗಿದ್ದು ಈ ವೇಳೆ ಸಹಾಯಕ್ಕೆ ಅಂಗಲಾಚುತ್ತಿದ್ದಾಗ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಆಗಲಿ ಕರಾವಳಿ ರಕ್ಷಣಾ...
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ; ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ನಗರದ ಮಹಿಳೆಗೆ ಕೊರೋನಾ ಸೊಂಕು ದೃಢ – ಕಹಳೆ ನ್ಯೂಸ್

ಪುತ್ತೂರು: ತರಕಾರಿ, ಹಣ್ಣು ಹಂಪಲುಗಳ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ದೃಢಗೊಳ್ಳುವ ಮೂಲಕ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಜೂ.28ರಂದು ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದೆ.  ಮನೆ ಮನೆ ತೆರಳಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದ ಆರೋಗ್ಯ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಕೃಷ್ಣನಗರ ನಿವಾಸಿ ಮಹಿಳೆಯೊಬ್ಬರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಮಂಗಳೂರು ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೋನಾ ದೃಢಗೊಂಡಿದೆ ಎಂಬ ಮಾಹಿತಿ ತಿಳಿದು ಬಂದೆ....
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ ; ಸುರತ್ಕಲ್ ನ 51 ವರ್ಷದ ಮಹಿಳೆ ಮೃತ – ಇಂದು ಒಂದೇ ದಿನ ಜಿಲ್ಲೆಯಲ್ಲಿ 3 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು, ಜೂನ್ 28 : ಮಂಗಳೂರಿನಲ್ಲಿ ಕೊರೋನಾ ಅಟ್ಟಹಾಸಕ್ಕೆ ಇಂದು ಮೂರನೇ ಬಲಿ ಪಡೆದಿದೆ. ಸುರತ್ಕಲ್ ನ ಜೋಕಟ್ಟೆಯ ಸಮೀಪ 51 ವರ್ಷದ ಮಹಿಳೆ ಮಾರಕ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಜೋಕಟ್ಟೆಯ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಬಳಿಕ ಗಂಟಲ ದ್ರವ ಪಡೆದು ಕೊರೋನಾ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಟಿಬಿಯಿಂದ ಬಳಲುತ್ತಿದ್ದ ಮಹಿಳೆಯು ಜೂ.26 ರಂದು ಸುರತ್ಕಲ್ ಆಸ್ಪತ್ರೆಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ : ಸುರತ್ಕಲ್ ನ 31 ವರ್ಷದ ಯುವಕ, ಬಂಟ್ವಾಳದ 57 ವರ್ಷದ ವೃದ್ದೆ ಸಾವು – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಬಂಟ್ವಾಳದಲ್ಲಿ ಇದೀಗ ಮತ್ತೊಂದು ಬಲಿಯಾಗಿದೆ. 57 ವರ್ಷದ ಬಂಟ್ವಾಳದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಲಿವರ್ ಹಾಗೂ ಹೃದಯ ರೋಗದ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

Breaking News : ರಾಜ್ಯಕ್ಕೆ ಇಂದು ಕೊರೊನಾ ಬಿಗ್ ಶಾಕ್ : ಬೆಂಗಳೂರಲ್ಲಿ 596, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49 ಮಂದಿಗೆ ಸೋಂಕು ದೃಢ ; ಇಂದು ಒಂದೇ ದಿನ ರಾಜ್ಯದಲ್ಲಿ 918 ಮಂದಿಗೆ ಕೊರೊನಾ ಪಾಸಿಟಿವ್ – ನಾಳೆಯಿಂದ ರಾಜ್ಯಕ್ಕೆ ಕಾದಿದೆಯಾ ಗ್ರಹಚಾರ..? – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಪೋಟವಾಗಿದೆ. ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 918 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದು ಬರೋಬ್ಬರಿ 11 ಮಂದಿ ಮೃತಪಟ್ಟಿದ್ದಾರೆ‌. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಮಹಾಮಾರಿಯ...
1 556 557 558 559 560 561
Page 558 of 561
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ