Monday, March 31, 2025

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

Breaking News : ಕೆಮ್ಮಿಂಜೆಯ ಒಂದೂವರೆ ವರ್ಷದ ಮಗು ಸೇರಿದಂತೆ ಪುತ್ತೂರಿನಲ್ಲಿ 3 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ 2 ಮತ್ತು ಗ್ರಾಮಾಂತರ ಪ್ರದೇಶದಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕೆಮ್ಮಿಂಜೆಯ ಒಂದೂವರೆ ವರ್ಷದ ಮಗು ಹಾಗೂ ದರ್ಬೆಯ ಯುವಕನೋರ್ವನಲ್ಲಿ ಕೊರೋನಾ ದೃಢ ಪಟ್ಟಿದೆ. ಒಳಮೊಗ್ರು ಗ್ರಾಮದ ಪರ್ಪುಂಜದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ. ಈ ಮೂಲಕ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಒಟ್ಟು 27 ಪ್ರಕರಣಗಳು ವರದಿಯಾಗಿವೆ....
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ; ಇಂದು ಒಂದೇ ದಿನ ಮೂವರ ಬಲಿ ಪಡೆದ ಕೊರೋನಾ..! – ಕಹಳೆ ನ್ಯೂಸ್

ಮಂಗಳೂರು, ಜು 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯ್ತಾಗಿದ್ದಾರೆ. ಇಂದು ಬೆಳಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಬಲಿಯಾಗಿದ್ದರು. ಇದೀಗ ಮತ್ತೆ ಇಬ್ಬರು ಸೇರಿ ಇಂದು ಒಟ್ಟು ಮೂವರು ಮೃತಪಟ್ಟಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ ಒಂದೇ ದಿನ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 97 ಮಂದಿಗೆ ಕೊರೊನಾ ಪಾಸಿಟಿವ್..! – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ಒಂದೇ ದಿನದಲ್ಲಿ ಶತಕಕ್ಕೆ ಸಮೀಪಿಸಿದೆ. ಬರೋಬ್ಬರಿ 97 ಮಂದಿಯಲ್ಲಿ ಕೊರೊನಾ ದೃಢಪಟ್ಟಿರುವ ಮಾಹಿತಿಯಿದ್ದು ಹೆಲ್ತ್ ಬುಲೆಟಿನ್ ಸಂಜೆ ಲಭ್ಯವಾಗಲಿದೆ. ಉಳ್ಳಾಲದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಂ ಟೆಸ್ಟ್ ಮಾಡಲಾಗುತ್ತಿದ್ದು ಅದರಲ್ಲಿ ಇಂದು ಮತ್ತೆ 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ತಾಂಡವ ; ಜಿಲ್ಲಾಡಳಿತ ಢವ ಢವ..! ಮಂಗಳೂರಲ್ಲಿ ಆರೋಗ್ಯಾಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ; DHO, THO ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡದ ಜಿಲ್ಲಾಡಳಿತ ಬೆಚ್ಚಿಬಿದ್ದಿದೆ. ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಮಹಾಮಾರಿ ಇದೀಗ ಆರೋಗ್ಯಾಧಿಕಾರಿಗಳಿಗೆ ಒಕ್ಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಂಗಳೂರಲ್ಲಿ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಆರೋಗ್ಯಾಧಿಕಾರಿಗಳಿಗೆ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಬ್ಬರು ಜಿಲ್ಲಾ ಮಟ್ಟದ...
ದಕ್ಷಿಣ ಕನ್ನಡಸುದ್ದಿ

BREAKING NEWS:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ 86 ಮಂದಿಗೆ ಕೊರೊನಾ ಪಾಸಿಟಿವ್-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 86 ಮಂದಿಯಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದೇಶ, ಮಹಾರಾಷ್ಟ್ರ ಮೂಲದಿಂದ ಮತ್ತು ಸ್ಥಳೀಯ ಉಸಿರಾಟದ ಸಮಸ್ಯೆ ಇರುವವರಲ್ಲಿ ಸೋಂಕು ಪತ್ತೆಯಾಗಿದೆ....
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 10 ಮಂದಿ ವೈದ್ಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಇಡೀ ಜಿಲ್ಲೆಯ ಜನತೆಯ ಆತಂಕ್ಕೆ ಕಾರಣವಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯ ಮುಖ್ಯ ವೈದ್ಯರೊರೊಬ್ಬರು ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದಾಗಿ ಮೂಲಗಳು ತಿಳಿಸಿವೆ. ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ. ಆಸ್ಪತ್ರೆ...
ದಕ್ಷಿಣ ಕನ್ನಡಸುದ್ದಿಸುಳ್ಯ

Breaking News : ಕಡಬದಲ್ಲಿ ಕೊರೊನಾ ವಾರಿಯರ್ ಗೆ ಕೊರೊನಾ ಪಾಸಿಟಿವ್..! – ಕಹಳೆ ನ್ಯೂಸ್

ಕಡಬ : ಕೆಲ ದಿನಗಳ ಹಿಂದೆಯಷ್ಟೇ ಕಡಬಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಇಂದು ಮತ್ತೆ ಕಡಬಕ್ಕೆ ಆಘಾತ ನೀಡಿದೆ. ಕಡಬದ ಕೊರೋನಾ ವಾರಿಯರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸುಳ್ಯದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನ ವಾರಿಯರ್ ಒಬ್ಬರಿಗೆ ನಿನ್ನೆ ಕೊರೋನ ಪಾಸಿಟಿವ್ ಬಂದಿದ್ದು, ಸೋಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಡಬದ ವಾರಿಯರ್ ಗು ಇಂದು ಕೊರೋನ ಪಾಸಿಟಿವ್ ಬಂದಿದ್ದು ಸದ್ಯ ಸ್ಥಳೀಯಾಡಲಿತ ಸೋಂಕಿತರ ಮನೆಗೆ ತೆರಳಿ ಸೀಲ್ ಡೌನ್ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಕೇಂದ್ರ ಕಾರಾಗೃಹದ ಖೈದಿ ಹಾಗೂ ಮತ್ತೋರ್ವ ಪೊಲೀಸ್ ಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜೂ 30 : ಮಂಗಳೂರು ಕೇಂದ್ರ ಕಾರಾಗೃಹ ದ ಖೈದಿ ಹಾಗೂ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಸಿಬ್ಬಂದಿಯಲ್ಲೂ ಕೊರೊನಾ ಪಾಸಿಟಿವ್ ಬಂದಿದೆ. ಮಂಗಳೂರು ಕೇಂದ್ರ ಕಾರಾಗೃಹದ ವಿಚಾರಣಾಧೀನ ಖೈದಿ ಮನೋರೋಗದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೀಗಾಗಿ ಈತನಿಗೆ ಆಸ್ಪತ್ರೆ ಸಿಬ್ಬಂದಿ ಯಿಂದ ಕೊರೊನಾ ಹರಡಿರುವ ಶಂಕೆ ವ್ಯಕ್ತವಾಗಿದ್ದು ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ...
1 557 558 559 560 561 563
Page 559 of 563
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ