Wednesday, March 26, 2025

ಕಾಸರಗೋಡು

ಕಾಸರಗೋಡುಮಂಜೇಶ್ವರಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಶಸಸ್ತ್ರ ಮೀಸಲು ಸಿಬ್ಬಂದಿ ಸೇರಿ 57 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು. 19 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರವಿವಾರದಂದು ಮತ್ತೆ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ 48 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಓರ್ವ ಶಸಸ್ತ್ರ ಮೀಸಲು ಪಡೆಯ ಪೊಲೀಸ್ ಗೂ ಸೋಂಕು ಇರುವುದು ದೃಢಪಟ್ಟಿದೆ. ಅವರು ತಲಪಾಡಿ ಗಡಿಯಲ್ಲಿ ಕರ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ ಮತ್ತೆ 12 ಮಂದಿಗೆ...
ಕಾಸರಗೋಡುಮಂಜೇಶ್ವರ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 32 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 17 : ಜಿಲ್ಲೆಯಲ್ಲಿ ಶುಕ್ರವಾರ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 24 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.   ಚೆಂಗಳದ 12 ಮಂದಿ, ಚೆಮ್ನಾಡ್ ನ 6 ಮಂದಿ, ಮಂಜೇಶ್ವರದ 5 ಮಂದಿ, ಕುಂಬಳೆಯ ನಾಲ್ವರು, ಕಾರಡ್ಕದ ಇಬ್ಬರು, ಮೊಗ್ರಾಲ್ ಪುತ್ತೂರು, ಪಿಲಿಕ್ಕೋಡ್, ಕಾಸರಗೋಡಿನ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಐದು ಮಂದಿ ವಿದೇಶದಿಂದ, ಮೂವರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. ಈ ನಡುವೆ 12...
ಕಾಸರಗೋಡುಮಂಜೇಶ್ವರಸುದ್ದಿ

ಇಂದಿನಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ; ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ – ಕಹಳೆ ನ್ಯೂಸ್

ಕಾಸರಗೋಡು, ಜು.17 : ಸಂಪರ್ಕದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 17ರಿಂದ ಜುಲೈ 31 ರ ತನಕ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೂ ನಿಯಂತ್ರಣ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ...
ಕಾಸರಗೋಡುದಕ್ಷಿಣ ಕನ್ನಡಸುದ್ದಿ

ಅಡಿಕೆ ನಳ್ಳಿ ಬೀಳುವ ಸಮಸ್ಯೆ : ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಅಡಿಕೆ ತೋಟಗಳಿಗೆ ಭೇಟಿ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ ಒಣಗುವ ಸಮಸ್ಯೆ ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ ಗಮನಕ್ಕೆ ತಂದು, ಈ ಬಗ್ಗೆ ಸೂಕ್ತವಾದ ಅದ್ಯಯನ ಹಾಗೂ ಪರಿಹಾರ ಮಾರ್ಗ ಅಗತ್ಯವಾಗಿದೆ...
ಕಾಸರಗೋಡುರಾಜಕೀಯಸುದ್ದಿ

ರಾತ್ರೋರಾತ್ರಿ ಕೇರಳ ರಾಜಕೀಯದಲ್ಲಿ ಭಾರಿ ತಲ್ಲಣ ; ಪಿನರಾಯಿ ಬುಡ ಅಲುಗಾಡಿಸಿದ ಈ ಚೆಲುವೆ..! ಉರುಳುತ್ತಾ ಕೇರಳ ಸರ್ಕಾರ..? – ಕಹಳೆ ನ್ಯೂಸ್

ತಿರುವನಂತಪುರದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನ ನಿನ್ನೆ ಪತ್ತೆಯಾಗಿತ್ತು. ಇದರ ಹಿಂದೆ ಒಬ್ಬ ಪ್ರಭಾವಿ ಮಹಿಳೆಯ ಕೈವಾಡ ಇರುವುದು ಇದೀಗ ಬೆಳಕಿಗೆ ಬಂದಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿದ್ದ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌...
ಕಾಸರಗೋಡುಸುದ್ದಿ

ಮಂಗಳೂರಿನಿಂದ ಕಾಸರಗೋಡಿಗೆ ಹೊರಟವರಿಗೆ ತಡೆ: ತಲಪಾಡಿ ಚೆಕ್‌ಪೋಸ್ಟ್ ಬಳಿ ನೂರಾರು ಜನ-ಕಹಳೆ ನ್ಯೂಸ್

ಮಂಗಳೂರು: ಉದ್ಯೋಗ ನಿಮಿತ್ತ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ನಿತ್ಯವೂ ಸಂಚರಿಸುತ್ತಿದ್ದವರಿಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಕಾಸರಗೋಡು ಜಿಲ್ಲಾಡಳಿತ ಮಂಗಳವಾರ ಬೆಳಿಗ್ಗೆ ತಡೆಹಾಕಿದೆ. ಉದ್ಯೋಗ, ಶಿಕ್ಷಣದ ಕಾರಣಕ್ಕೆ ನಿತ್ಯವೂ ಎರಡೂ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಉಭಯ ಜಿಲ್ಲಾಡಳಿತಗಳು ಪಾಸ್ ನೀಡಿದ್ದವು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಕಾಸರಗೋಡು ಜಿಲ್ಲಾಡಳಿತ ಮಂಗಳವಾರದಿಂದ ಪ್ರಯಾಣ ನಿರ್ಬಂಧಿಸಿದೆ.   ತಿಂಗಳಲ್ಲಿ ಒಮ್ಮೆ ಮಾತ್ರ...
ಕಾಸರಗೋಡುಮಂಜೇಶ್ವರಸುದ್ದಿ

ಕುಂಬಳೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಮನೆಯಲ್ಲಿತ್ತು 4 ಕೆ.ಜಿ ಗಾಂಜಾ ; ಆರೋಪಿ ಮುಹಮ್ಮದ್ ಬಾತಿಷಾ ಅಂದರ್ – ಕಹಳೆ ನ್ಯೂಸ್

ಕುಂಬಳೆ, ಜು 06 : ನಾಲ್ಕು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬಂಧಿತನನ್ನು ಬಂದ್ಯೋಡು ಅಡ್ಕದ ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಕುಕ್ಕಾರು ಮೂಲದ ಮುಹಮ್ಮದ್ ಬಾತಿಷಾ (36) ಎಂದು ಗುರುತಿಸಲಾಗಿದೆ . ಈತ ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ 4 ಕೆ.ಜಿ ಗಾಂಜಾವನ್ನು ಬಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದು ಕಾರ್ಯಾಚರಣೆ ವೇಳೆ ಬಚ್ಚಿಡಲಾಗಿದ್ದ 4 ಕೆ. ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ....
ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಸುದ್ದಿ

ಅಕ್ಷರಶಃ ನಿಜವಾಗುತ್ತಿದೆ ಕಹಳೆ ನ್ಯೂಸ್ ಸಮೀಕ್ಷೆ – ಅಡಿಕೆ ಬೆಳೆಗಾರರಿಗೆ ಬಿಗ್ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ದರ ದಿನದಿಂದ ದಿನಕ್ಕೆ ಏರಿಕೆ, 320 – 350 ರ ಆಸುಪಾಸಿನಲ್ಲಿ ಅಡಿಕೆ ಖರೀದಿ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ ಎಂಬ ವರದಿಯನ್ನು ಕಹಳೆನ್ಯೂಸ್ ಪ್ರಸಾರ ಮಾಡಿತ್ತು, ವರದಿ ಪ್ರಸಾರಕ್ಕೂ ಮುನ್ನ...
1 15 16 17 18
Page 17 of 18
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ