ಕಾಸರಗೋಡು: ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆ – ಕಹಳೆ ನ್ಯೂಸ್
ಕಾಸರಗೋಡು ವಲಯದ ಕೂಡ್ಲು ವನಿತಾ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂರ ಅಧ್ಯಕ್ಷತೆಯಲ್ಲಿ ನಡೆಯಿತು. ದ.ಕ. ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ, ನಿರ್ದೇಶಕರೂ ಆದ ಪ್ರವೀಣ್ ಕುಮಾರ್ ಜನಜಾಗೃತಿ ಮತ್ತು ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾತನಾಡಿ ಕನಿಷ್ಠ 6 ಮಂದಿ ಪದಾದಿಕಾರಿಗಳನ್ನು ಆಯ್ಕೆ ಮಾಡುವ ಬಗ್ಗೆ, ನವಜೀವನ ಸಮಿತಿಗಳ ಬಲವರ್ಧನೆಗಾಗಿ ಪೋಷಕರನ್ನು ಆಯ್ಕೆ ಮಾಡಿರುವ ಬಗ್ಗೆ, ಕಳೆದ ಮೂರು ತಿಂಗಳ ಜನಜಾಗೃತಿ ಕಾರ್ಯಕ್ರಮಗಳ...