Wednesday, April 9, 2025

ಜಿಲ್ಲೆ

ಜಿಲ್ಲೆಬೆಳಗಾವಿಸುದ್ದಿ

ಗೃಹಲಕ್ಷ್ಮಿ ಫೆಬ್ರವರಿ ತಿಂಗಳ ಹಣವೂ ಶೀಘ್ರ ಖಾತೆಗೆ:ಸಚಿವೆ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ :ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಖಜಾನೆಗೆ ಕಳುಹಿಸಿದ್ದು, ಯುಗಾದಿ ಮತ್ತು ರಾಮ್ಜಾನ್ ಹಬ್ಬದ ಸಂದರ್ಭದಲ್ಲಿ ಖುಷಿಯ ವಿಚಾರ. ಫೆಬ್ರವರಿ ತಿಂಗಳ ಹಣವನೂ ಶೀಘ್ರವೇ ನೀಡುತ್ತೇವೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ರವಿವಾರ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇನ್ನೆರಡು ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಯತ್ನಾಳ್ ವಿರುದ್ಧ ವಾಗ್ದಾಳಿ ”ಯತ್ನಾಳ್ ಅವರು ನಮ್ಮ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಮಧುರ ಸಂಜೆಯ ಸಂಗೀತದಲ್ಲಿ ತೇಲಾಡಿದ ಪ್ರೇಕ್ಷಕರು-ಕಹಳೆ ನ್ಯೂಸ್

ಸುಳ್ಯ : ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧಾ ಗಾಯನ ಬದುಕನ್ನು ರೂಪಿಸುತ್ತದೆ ಸುಳ್ಯ ತಾಲೂಕಿನ ಬೆಳ್ಳಾರೆ ಕಳಂಜ ಗ್ರಾಮದ ತಂಟೆಪ್ಪಾಡಿ ನೀನಾದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಂಗೀತಕ್ಕೆ ಗುರುವರೇಣ್ಯರ ಜೊತೆ ಹಾಡುವ ಸೌಭಾಗ್ಯ ಖ್ಯಾತ ಗಾಯಕೀ ಸುಪ್ರಿಯ ರಘುನಂದನ್ ಮತ್ತು ಉದಯೋನ್ಮುಖ ಪ್ರತಿಭೆ ಸುಮಾ ಕೋಟೆ ತುಳು ಭಕ್ತಿಗೀತೆ,...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಉಡುಪಿಜಿಲ್ಲೆಸುದ್ದಿ

ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯದಂತೆ ಅನ್ಯರಿಂದ ಒತ್ತಡ -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು ಶೇ. ನೂರು ಫ‌ಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳಿದ್ದು, ಸರಕಾರಿ ಶಾಲೆಗಳಲ್ಲೂ ಈ ಪ್ರವೃತ್ತಿ ಆರಂಭವಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಹಕ್ಕುಗಳ ಆಯೋಗ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ- ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ -ಕಹಳೆ ನ್ಯೂಸ್

ಬಂಟ್ವಾಳ : ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಈ ತರಗತಿಗಳು ತನ್ನ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ. ಮಾಧ್ಯಮಗಳು ಯಾವುದೇ ಆಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದರು. ಅವರು ಶುಕ್ರವಾರ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...
ಉಡುಪಿಜಿಲ್ಲೆಸುದ್ದಿ

ಉಡುಪಿ ತಾಲೂಕು 15 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಎಂ.ಎಲ್.ಸಾಮಗ ಆಯ್ಕೆ -ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ದೂರಿಯಿಂದ ನಡೆಯಲಿದ್ದು , ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ , ಯಕ್ಷಗಾನ ಕಲಾವಿದ, ವಾಗ್ಮಿ, ಮಾಜಿ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ. ಎಂ.ಎಲ್.ಸಾಮಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ....
1 8 9 10 11 12 705
Page 10 of 705
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ