Saturday, April 26, 2025

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ೨೦೨೫ ರ ಮಾರ್ಚ್ನಲ್ಲಿ ನಡೆದ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿವಿಧ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುತ್ತೂರಿನ ವಿವೇಕಾನಂದ ಕಾಲೇಜಿನ ಶ್ರೀ ರಕ್ಷಾ (ವಿಜ್ಞಾನ), ದೀಕ್ಷಾ ಜೋಗಿ(ವಾಣಿಜ್ಯ) ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿಯ ಕೆ.ಎನ್ ಧನುಷ್( ಕಲಾವಿಭಾಗ) ಹಾಗೂ ಎಂ.ಎಚ್ ಅನ್ವಿತಾ (ವಾಣಿಜ್ಯ), ಕಲ್ಲಡ್ಕ ಪದವಿಪೂರ್ವ ಕಾಲೇಜಿನ ಆಶಿಕಾ (ವಿಜ್ಞಾನ), ಪ್ರಜ್ಞಾ( ವಾಣಿಜ್ಯ), ಮಾನಸ ಬಾಳಿಗ ( ಕಲಾ) ಹಾಗೂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾದ ಕುಮಾರಿ ಮೌಲ್ಯ -ಕಹಳೆ ನ್ಯೂಸ್

ಬಂಟ್ವಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿನ ಐದನೇ ತರಗತಿ ವಿದ್ಯಾರ್ಥಿ ಕುಮಾರಿ ಮೌಲ್ಯ 2024-25 ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಮುಡಿಪು ನವೋದಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆಯಾಗಿರುತ್ತಾಳೆ. ಇವಳು ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ವಿಶ್ವನಾಥ ನಾಯ್ಕ್ ರವರ ಪುತ್ರಿ. ಇವಳನ್ನು ದಿನಾಂಕ 8/4/2025 ರಂದು . ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ-2025”- ಕಹಳೆ ನ್ಯೂಸ್

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.13ರಿಂದ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ 25,000/- ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ...
ಕಾಸರಗೋಡುಜಿಲ್ಲೆಸುದ್ದಿ

ನಿದ್ರೆಯಲ್ಲಿದ್ದ ಮಕ್ಕಳನ್ನು ಬಾವಿಗೆ ನೂಕಿ ಸಾವಿಗೆ ಶರಣಾದ ತಾಯಿ – ಕಹಳೆ ನ್ಯೂಸ್

ಕೇರಳ :ಮನೆಯಲ್ಲಿನ ಬಾವಿಯಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಸಾವಿಗೀಡಾದ ದುರ್ಘಟನೆ ಕೇರಳದ ಅಳಿಕೋಡ್​ನಲ್ಲಿ ಸಂಭವಿಸಿದೆ. ಮಧ್ಯರಾತ್ರಿ ಮನೆಯವರು ಮಲಗಿರುವ ವೇಳೆ ಎದ್ದು ಹೊರಬಂದ ಭಾಮಾ (45), ಮಕ್ಕಳಾದ ಶಿವಾನಂದ್ (14) ಮತ್ತು ಅಶ್ವಂತ್ (11) ಇಬ್ಬರನ್ನೂ ನಿದ್ರೆಯಿಂದ ಕರೆತಂದು, ಸಾವಿನ ಕೂಪಕ್ಕೆ ತಳ್ಳಿರಬಹುದು. ಮಕ್ಕಳನ್ನು ತಳ್ಳಿದ ಬಳಿಕ ಆಕೆಯೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಸಂಭವಿಸುವ ಸಮಯದಲ್ಲಿ ಭಾಮಾಳ ತಾಯಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜೀವನದಲ್ಲಿ ಎಚ್ಚರಿಕೆ ಹೆಜ್ಜೆ ಇಡುವುದು ಅಗತ್ಯ: ಡಾ. ಸಂಕೀರ್ತ ಹೆಬ್ಬಾರ್-ಕಹಳೆ ನ್ಯೂಸ್

ಪುತ್ತೂರು : ಜೀವನ ಎನ್ನುವುದು ಹಗ್ಗದ ಮೇಲಿನ ನಡಿಗೆ ಇದ್ದಂತೆ. ಇಲ್ಲಿ ಯಾವ ಸಂದರ್ಭದಲ್ಲಿ ಬೇಕಾದರೂ ಅವಗಢಗಳು ಸಂಭವಿಸಬಹುದು. ಹಾಗೆಂದು ನಾವು ರಿಸ್ಕ್ ತೆಗೆದುಕೊಳ್ಳದೇ ಇದ್ದರೆ ಹೇಗೆ? ಸವಾಲುಗಳಿಗೆ ನಮ್ಮನ್ನು ಒಡ್ಡಿದಾಗ ಮಾತ್ರವೇ ನಮಗೆ ಹೊಸತುಗಳನ್ನು ಕಂಡುಕೊಳ್ಳಲು ಸಾಧ್ಯವಾಗುವುದು. ಹೊಸ ಆಲೋಚನೆಗಳು, ಹೊಸಪರಿಕಲ್ಪನೆಗಳು ನಮ್ಮಲ್ಲಿ ಮೂಡುವುದು. ಹೀಗಾಗಿ ನಾವು ಸವಾಲುಗಳನ್ನು ಎದುರಿಸಲು ತಯಾರಾಗಿರಬೇಕು. ಕಷ್ಟ ಎಂದು ದೂರ ಉಳಿಯುವುದಲ್ಲ ಎಂದು ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಸಂಕೀರ್ತ ಹೆಬ್ಬಾರ್...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1001 ನ ವಾರದ ಸಭೆ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಅಡ್ಕ ಸ್ಥಳ:  ಏ . 11.04.2025 ರಂದು ಅಡ್ಕ ಸ್ಥಳ ಶ್ರೀ ರಾಮ್ ಭಟ್ ರವರ ಮನೆಯ ಆವರಣದಲ್ಲಿ ಭಾಗ್ಯ ಶ್ರೀ ಸಂಘ ದ 1001ನ ವಾರದ ಸಭೆ ಹಾಗೂ ಸಂಘ ದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಪುಷ್ಪಾಕರ ರೈ ಹಾಗೂ ಯೋಜನಾಧಿಕಾರಿ ರಮೇಶ್ ರವರು ವಿಧಿವತ್ತಾಗಿ ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಸಂಘ ದ ಸದಸ್ಯರಾದ ರೇವತಿಯವರು ತಮ್ಮ ಸಂಘ ದ...
ಜಿಲ್ಲೆಮಂಗಳೂರುಸುದ್ದಿ

ಕಾಂಗ್ರೆಸ್ ಆಡಳಿತದ ನಿರ್ಲಕ್ಷ್ಯಕ್ಕೆ ಮಂಗಳೂರು ಜನತೆಗೆ ಸಂಕಷ್ಟ – ಶಾಸಕ ಕಾಮತ್ ಆಕ್ರೋಶ -ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮಾರ್ಚ್ ಅಂತ್ಯದ ವೇಳೆಗೆ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮಳೆಗಾಲದ ಪೂರ್ವ...
1 10 11 12 13 14 721
Page 12 of 721
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ