Saturday, April 5, 2025

ಜಿಲ್ಲೆ

ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಸುದ್ದಿಸುಳ್ಯ

ಪುತ್ತೂರಿನಲ್ಲಿ 6, ಮಂಗಳೂರಿನಲ್ಲಿ 81 ರವಿವಾರ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 132 ಮಂದಿಗೆ ಕೊರೋನಾ ಪಾಸಿಟಿವ್.! ; 6 ಮಂದಿ ಸಾವು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಆಗಸ್ಟ್‌ 8 ಹಾಗೂ 9 ರಂದು ಭಾರೀ ಮಳೆಯಾಗುವ ಸಾಧ್ಯತೆ, ರೆಡ್‌ ಅಲರ್ಟ್ ಘೋಷಣೆ ; ‘ಸಾರ್ವಜನಿಕರು ಎಚ್ಚರವಾಗಿರಿ’ – ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಆ. 08  : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್‌ 8 ಹಾಗೂ 9 ರಂದು ರೆಡ್‌ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್‌ 11 ರಂದು ಆರಂಜ್‌ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.   ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು ಎಚ್ಚರವಾಗಿರಬೇಕು ಎಂದು ಮನವಿ ಮಾಡಿದ್ದು ಮಕ್ಕಳು, ಸಾರ್ವಜನಿಕರು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಕಾಸರಗೋಡುರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದ ದುಬೈ – ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ; ಸಾವು – ನೋವು – ಮಂಗಳೂರು ವಿಮಾನ ದುರಂತ ಮಾದರಿಯ ಘಟನೆ – ಕಹಳೆ ನ್ಯೂಸ್

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ. ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 172 ಪ್ರಯಾಣಿಕರಿದ್ದ ವಿಮಾನ ರನ್ ವೇ ಯಿಂದ ಕಣಿವೆge ಜಾರಿದ ಕಣಿಪರಿಣಾಮ ಇಬ್ಭಾಗವಾಗಿದೆ. ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ....
ಕಾಸರಗೋಡುಸುದ್ದಿ

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ ; 5 ಸಾವು, ನೂರಕ್ಕೂ ಅಧಿಕ ಮಂದಿ ನಾಪತ್ತೆ – ಕಹಳೆ ನ್ಯೂಸ್

ತಿರುವನಂತಪುರ, ಆ. 07: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು...
ದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಧಾರಾಕಾರ ಮಳೆ – ಡ್ಯಾಮ್‌, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ ; ಅಪಾಯದ ಮಟ್ಟ ತಲುಪುತ್ತಿದೆ ನೇತ್ರಾವತಿ ನದಿ – ಕಹಳೆ ನ್ಯೂಸ್

ಮಂಗಳೂರು, ಆ. 06  : ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.   ಭಾರೀ ಮಳೆಯಾದ ಕಾರಣ ಬಂಟ್ವಾಳಕ್ಕಿಂತ ಮೇಲ್ಭಾಗದಲ್ಲಿರುವ ಶಂಭೂರು ಎಎಂಆರ್‌ ಡ್ಯಾಂನಲ್ಲಿ ನೀರಿನ ಪ್ರಮಾಣ 18.9 ಮೀ. ಹೆಚ್ಚಳವಾಗಿದ್ದು ಗುರುವಾರ 8 ಗೇಟ್‌ಗಳನ್ನು ಶೇ. 50 ರಷ್ಟು ಹಾಗೂ 1 ಗೇಟನ್ನು ಶೇ. 40 ರಷ್ಟು ತೆರೆಯಲಾಗಿದೆ. ಇನ್ನು ತುಂಬೆ ಡ್ಯಾಮ್‌ನಲ್ಲೂ ಕೂಡಾ ನೀರಿನ ಪ್ರಮಾಣ 6.40 ಮೀ....
ದಕ್ಷಿಣ ಕನ್ನಡ

ಗುಡ್ಡ ಕಡಿದು ಕಟ್ಟಡ – ನಿರ್ಮಾಣ ಚಟುವಟಿಕೆಗಳಿಗಿಲ್ಲ ಅನುಮತಿ :-ದಕ್ಷಿಣ ಕನ್ನಡ ಡಿಸಿ ಸೂಚನೆ-ಕಹಳೆ ನ್ಯೂಸ್

ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ...
1 680 681 682 683 684 703
Page 682 of 703
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ