Tuesday, April 1, 2025

ಜಿಲ್ಲೆ

ಉಡುಪಿರಾಜ್ಯಸುದ್ದಿ

ಉಡುಪಿ ಅಷ್ಟಮಠಕ್ಕೂ ಕಾಲಿಟ್ಟ ಕೊರೊನಾ – ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್..! ; ಶ್ರೀಗಳ ಆರೋಗ್ಯ ವೃದ್ಧಿಗೆ ಭಕ್ತರ ಹಾರೈಕೆ – ಕಹಳೆ ನ್ಯೂಸ್

ಉಡುಪಿ : ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳಲ್ಲಿ ಕೊರೊನ ಪಾಸಿಟಿವ್ ದೃಢಪಟ್ಟಿದ್ದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳು ಕೆಲದಿನಗಳಿಂದ ಜ್ವರ, ಗಂಟಲುನೋವಿನಿಂದ ಬಳಲುತ್ತಿದ್ದು ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಇಂದು ಅವರ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ ವ್ರತವನ್ನು ಅರಂಭಿಸಬೇಕಾಗಿತ್ತು. ಸದ್ಯ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಅವರು...
ಉಡುಪಿಸುದ್ದಿ

ಉಡುಪಿ ಕೋರ್ಟ್‌ನ ನ್ಯಾಯಾಧೀಶರಿಗೆ ಕೊರೊನಾ ಪಾಸಿಟಿವ್‌ ; 2 ದಿನ ನ್ಯಾಯಾಲಯ ಸೀಲ್‌ಡೌನ್ – ಕಹಳೆ ನ್ಯೂಸ್

ಉಡುಪಿ, ಜು. 21  : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಮಂಗಳವಾರ ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ವರದಿ ಪಾಸಿಟಿವ್‌ ಆಗಿದೆ.   ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ ಸೀಲ್‌ಡೌನ್‌ ಮಾಡಿ ಸ್ಯಾನಿಟೈಸ್ ಮಾಡಲಿದ್ದು ಈ ನಿಟ್ಟಿನಲ್ಲಿ ಜು. 21 ಮತ್ತು 22ರಂದು ಕೋರ್ಟ್ ಸೀಲ್‌ಡೌನ್‌ ಆಗಿರಲಿದೆ ಎಂದು ತಿಳಿದು ಬಂದಿದೆ. ಇನ್ನು ಉಡುಪಿಯಲ್ಲಿ ಸೋಮವಾರ 98 ಜನರಿಗೆ ಕೊರೊನಾ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಉಡುಪಿರಾಷ್ಟ್ರೀಯಸುದ್ದಿ

ಭವ್ಯ ಶ್ರೀ ರಾಮಮಂದಿರ ಭೂಗರ್ಭಕ್ಕೆ ‘ಕೃಷ್ಣ ನಗರಿಯ ಮಣ್ಣು’ ; ಅಯೋಧ್ಯೆಯತ್ತ ಪವಿತ್ರ ಮೃತ್ತಿಕೆ – ಕಹಳೆ ನ್ಯೂಸ್

ಉಡುಪಿ, ಜು 21 : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ!     ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ . ಈ ಹಿನ್ನಲೆಯಲ್ಲಿ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 89 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಐವರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು 20 : ದ.ಕ. ಜಿಲ್ಲೆಯಲ್ಲಿ ಮತ್ತೆ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3685ಕ್ಕೆ ಏರಿಕೆಯಾಗಿದೆ.   2055 ಮಂದಿ ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 57 ಮಂದಿ ಗುಣಮುಖರಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 1548 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ 11 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 45...
ಕಾಸರಗೋಡುಸುದ್ದಿ

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಕಾಸರಗೋಡು, ಜು 20 : ಜಿಲ್ಲೆಯಲ್ಲಿ ಸೋಮವಾರ 28 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಈ ಪೈಕಿ 11 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ಎಂಟು ಮಂದಿ ವಿದೇಶ ಹಾಗೂ 9 ಮಂದಿ ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ.   ಕಾಸರಗೋಡು ನಗರಸಭಾ ವ್ಯಾಪ್ತಿಯಲ್ಲಿ ಐದು, ಬಳಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು, ಮಂಜೇಶ್ವರ, ಕುಂಬಳೆ, ಪನತ್ತಡಿ ಮೊಗ್ರಾಲ್ ಪುತ್ತೂರು, ವರ್ಕಾಡಿಗಳಲ್ಲಿ ತಲಾ 2, ಮಂಗಲ್ಪಾಡಿ, ಮೀ0ಜ, ಕಾರಡ್ಕ, ತ್ರಿಕ್ಕರಿಪುರ, ಮಡಿಕೈ, ನೀಲೇಶ್ವರ, ಎಣ್ಮಕಜೆ,...
ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 99 ಮಂದಿಗೆ ಕೊರೊನಾ ಪಾಸಿಟಿವ್ ; 22 ಮಂದಿ ಗುಣಮುಖ – ಕಹಳೆ ನ್ಯೂಸ್

ಉಡುಪಿ, ಜು 20 : ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.   ಅಲ್ಲದೆ, ಮತ್ತೆ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ  560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇಂದು 251 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.  ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...
1 682 683 684 685 686 699
Page 684 of 699
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ