Monday, March 31, 2025

ಜಿಲ್ಲೆ

ಕುಂದಾಪುರಜಿಲ್ಲೆಸುದ್ದಿ

ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಡಿ.ಕೆ ಶಿವಕುಮಾರ್ ವಿರುದ್ಧ-: ಶಾಸಕ ಕಿರಣ್ ಕೊಡ್ಗಿ ಆಕ್ರೋಶ -ಕಹಳೆ ನ್ಯೂಸ್

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಬ್ರಹತ್ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಮಾತಾನಾಡಿದ ಅವರು ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ-ಕಹಳೆ ನ್ಯೂಸ್

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಶ್ರೀಯುತ ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಾಕ್ಷಿ ನಾಶ ಮಾಡಿದ ಆರೋಪದಡಿ ರಜತ್‌, ವಿನಯ್‌ ಲಾಕ್‌: ರಾತ್ರಿಯೇ ಜೈಲಿಗೆ ಶಿಫ್ಟ್‌-ಕಹಳೆ ನ್ಯೂಸ್

ಬೆಂಗಳೂರು:ಮಾಜಿ ಬಿಗ್‌ ಬಾಸ್‌ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ಗೆ ರೀಲ್ಸ್‌ ಕಂಟಕ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ವಿನಯ್‌ ಗೌಡ ಮತ್ತು ರಜತ್‌ ಕಿಶನ್‌ ಸದ್ಯ ಜೈಲು ಪಾಲಾಗಿದ್ದಾರೆ. ಪೊಲೀಸರ ತನಿಖೆ ವೇಳೆ ಲಾಂಗ್ ಬದಲಿಸಿದ ಆರೋಪದ ಅಂದರೆ ಸಾಕ್ಷಿ ನಾಶ ಮಾಡಿದ ಆರೋಪದಡಿ ಇಬ್ಬರನ್ನು ಮತ್ತೆ ಬಂಧಿಸಲಾಗಿದೆ. ರೀಲ್ಸ್ಗಾಗಿ ಮಚ್ಚು ಹಿಡಿದು ವಿಡಿಯೋ ಮಾಡಿ ಸಂಕಷ್ಟಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಅವರ ಪತ್ನಿ ಗೀತಾ ಶಿವ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆ ಬಳಿಕ ಮತ್ತೆ ಅವರ ಸಿನಿಮಾ ಕೆಲಸಗಳಲ್ಲಿ ಜೊತೆಯಾಗಿದ್ದ ಗೀತಕ್ಕ ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಗೀತಾ ಶಿವ ರಾಜ್‌ಕುಮಾರ್‌ ಅವರಿಗೆ ಸರ್ಜರಿಯಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸದಾ ಆಯಕ್ಟೀವ್‌ ಆಗಿರುತ್ತಿದ್ದ ಗೀತಕ್ಕ ಅವರಿಗೆ ದಿಢೀರ್‌ ಏನಾಯ್ತು? ಸರ್ಜರಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಿಂದ ಮತ್ತೆ ನೆರೆ ರಾಜ್ಯಕ್ಕೆ ನೀರು: ರಾಜ್ಯ ಸರ್ಕಾರ ವಿರುದ್ಧ ವಿಜಯೇಂದ್ರ ಕಿಡಿ-ಕಹಳೆ ನ್ಯೂಸ್

ಬೆಂಗಳೂರು : ಕುಡಿಯುವ ನೀರಿನ ಉದ್ದೇಶಕ್ಕಾಗಿ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎನ್ನುವ ಆರೋಪ ಕೇಳಿಬಂದಿದೆ. ವಿಜಯಪುರ ಜಿಲ್ಲೆಯ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಈ ಬಗ್ಗೆ ಕೇಳಿದರೆ ಸರ್ಕಾರದ ಮೌಖಿಕ ಆದೇಶದಿಂದಾಗಿ ನೀರು ಹರಿಸಲಾಗಿದೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ನಿಗದಿ- ಕಹಳೆ ನ್ಯೂಸ್

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲೇರಿ : ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್) ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.-ಕಹಳೆ ನ್ಯೂಸ್

ಮಾಯಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು...
1 5 6 7 8 9 697
Page 7 of 697
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ