Saturday, April 5, 2025

ಉಡುಪಿ

ಉಡುಪಿಜಿಲ್ಲೆಸುದ್ದಿ

ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ–ಕಹಳೆ ನ್ಯೂಸ್

ಉಡುಪಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಲು ಕರಾವಳಿಗರ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿರುವ ವಿಶೇಷ ರೈಲು ಸೇವೆಗೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು. ಯಾತ್ರಾರ್ಥಿಗಳು ಸಾವಧಾನದಿಂದ ಪುಣ್ಯಸ್ನಾನ ಮಾಡಿ ಎಂದು ಕಿವಿಮಾತು ಹೇಳಿದ ಅವರು, ಭರತಭೂಮಿ ಪವಿತ್ರ ಕ್ಷೇತ್ರ. ಉಡುಪಿ ಕೂಡ ತೀರ್ಥಕ್ಷೇತ್ರ. ಮಧ್ವಾಚಾರ್ಯರು ದ್ವಾರಕೆಯಿಂದ ಶ್ರೀಕೃಷ್ಣನನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ. ಪ್ರತಿ 12 ವರ್ಷಕ್ಕೊಮ್ಮೆ ಇಲ್ಲಿನ ಮಧcಸರೋವರಕ್ಕೆ ಗಂಗೆ...
ಉಡುಪಿಜಿಲ್ಲೆಸುದ್ದಿ

ಶೋಷಿತರಿಗೆ ಶಕ್ತಿ ನೀಡಿದ್ದ ಸಂತ ಸೇವಾಲಾಲ: ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಉಡುಪಿ: ಸಮಾಜದ ನ್ಯೂನತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‌ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಸಮಾನತೆಯ ಬದುಕಿಗೆ ಹೆಚ್ಚು ಮಹತ್ವ ನೀಡಿ ಬಂಜಾರ ಸಮುದಾಯದ ಉನ್ನತಿಗಾಗಿ ಹೋರಾಡಿದ್ದ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಬ್ರಹ್ಮಕಲಶಕ್ಕೆ ಶುಭಕೋರಿದ ಬ್ಯಾನರ್ ಹರಿದ ಕಿಡಿಗೇಡಿಗಳು ಅರೆಸ್ಟ್-ಕಹಳೆ ನ್ಯೂಸ್

ಮೂಡಬಿದಿರೆ:ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾನಿಗೈದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಹೊಟೇಲ್ ಕಾರ್ಮಿಕರಾದ ಮಹಮ್ಮದ್ ಕಾಮ್ದು ಝಮಾನ್ ಮತ್ತು ಜಾರ್ಖಾಂಡ್‌ನ ಮಹಮ್ಮದ್ ಸಿರಾಜ್ ಅನ್ಸಾರಿ ಬಂಧಿತ ಆರೋಪಿಗಳು. ಮೂಡುಬಿದಿರೆ ಪುರಸಭಾ ಸದಸ್ಯ ಇಟ್ಬಾಲ್ ಕರೀಂ ಲಾಡಿ ಶ್ರೀಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ಅನ್ನು ಹರಿದು ಹಾನಿಗೊಳಿಸಲಾಗಿತ್ತು. ಈ ಬಗ್ಗೆ...
ಉಡುಪಿಜಿಲ್ಲೆಸುದ್ದಿ

ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು-ಕಹಳೆ ನ್ಯೂಸ್

ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದಲೂ ಲಕ್ಷಾಂತರ ಭಕ್ತರು ತೆರಳುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ಯಾತ್ರಾರ್ಥಿಗಳು ಕುಂಭಮೇಳಕ್ಕೆ ತೆರಳುವ ಅನುಕೂಲ ಆಗುವಂತೆ ವಿಶೇಷ ರೈಲು ಸೇವೆಯ ವ್ಯವಸ್ಥೆ ಮಾಡಲಾಗಿದೆ. ಫೆ.17ರ ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಈ ರೈಲು ಹೊರಟು ಫೆ.19ರ ಬೆಳಗ್ಗೆ 6.30ಕ್ಕೆ ಪ್ರಯಾಗ್‌ರಾಜ್‌ ತಲುಪಲಿದೆ. ಫೆ.20ರ ಸಂಜೆ 6.30ಕ್ಕೆ ಪ್ರಯಾಗ್‌ರಾಜ್‌ ನಿಂದ ಹೊರಟು ಫೆ.22ರ ಸಂಜೆ ವೇಳೆಗೆ ಉಡುಪಿ ತಲುಪಲಿದೆ. ಈ ಸಂಬಂಧ ಕೊಂಕಣ್‌ ರೈಲ್ವೇಯಿಂದ...
ಉಡುಪಿಕಾರ್ಕಳಜಿಲ್ಲೆ

ಜ್ಞಾನಸುಧಾದ 47 ಜೆ.ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ 3.075ಲಕ್ಷ ರೂಪಾಯಿ ಪ್ರೋತ್ಸಾಹ ಧನ ವಿತರಣೆ; ನಾಲ್ವರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ -ಕಹಳೆ ನ್ಯೂಸ್

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರೀಯ ಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು....
ಉಡುಪಿಜಿಲ್ಲೆಸುದ್ದಿ

ಗುಜರಿ ಅಂಗಡಿ ಗೋಡೌನ್‌ನಲ್ಲಿ ಭಾರೀ ಬೆಂಕಿ ಅವಘಡ-ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರದ ಅಂಬಾಗಿಲು - ಪೆರಂಪಳ್ಳಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪೆರಂಪಳ್ಳಿ ಸಮೀಪದ ಗುಜರಿ ಅಂಗಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹನೀಫ್ ಎಂಬುವರಿಗೆ ಸೇರಿದ ಗುಜರಿ ಅಂಗಡಿ ಇದಾಗಿದೆ. ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಬಳಿಕ ಆಸುಪಾಸಿಗೂ ವ್ಯಾಪಿಸಿದೆ. ಭಾರೀ ಹೊಗೆಯಿಂದ ಈ ಪ್ರದೇಶ ಆವರಿಸಿಕೊಂಡಿದ್ದು ಅಕ್ಕ ಪಕ್ಕದ ಮನೆಯವರನ್ನು ಅಗ್ನಿಶಾಮಕ ಸಿಬ್ಬಂದಿ ತೆರವು ಮಾಡಿದರು. ಬೆಂಕಿ...
ಉಡುಪಿಜಿಲ್ಲೆಸುದ್ದಿ

ಪಾಂಗಾಳ ಆರ್ಯಡಿ ಶ್ರೀ ಆದಿ ಜನಾರ್ಧನ ದೇವರ ಸನ್ನಿಧಿಯ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶದ ಪೂರ್ವ ತಯಾರಿ ಸಭೆ-ಕಹಳೆ ನ್ಯೂಸ್

ಉಡುಪಿ:ಮಧ್ವ ಪೂಜಿತ, ರಾಜವಂದಿತ ಎಲ್ಲರ ಒಡೆಯ ಪಾಂಗಾಳ ಆರ್ಯಡಿ ಶ್ರೀ ಆದಿ ಜನಾರ್ಧನ ದೇವರ ಸನ್ನಿಧಿಯ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶದ ಪೂರ್ವ ತಯಾರಿ ಸಭೆಯನ್ನು ಕಾಪು ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೇ ಸುರೇಶ್ ಶೆಟ್ಟಿ ಯವರು ನಡೆಸಿ ಕೊಟ್ಟರು. ತುಳುನಡಿನ ಜನರ ಬಕ್ತಿ ಬಾವನೆಗಳೇ ಇಷ್ಟೊಂದು ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಕಾರಣ. ಇಲ್ಲಿಯ ಕಲ್ಲು ಮಣ್ಣು ಮರಗಳನ್ನು ದೈವತ್ವದಿಂದ ಪೂಜಿಸುವ ಮನಸ್ಸುಗಳನ್ನು ನಮ್ಮ ಹಿರಿಯರು ನಿರ್ಮಾಣ ಮಾಡಿದ್ದಾರೆ. ನಾನು ಚಿಕ್ಕದಿರುವಾಗ ನಾವು...
ಉಡುಪಿಕುಂದಾಪುರಜಿಲ್ಲೆಸುದ್ದಿ

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ, ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ, : ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶೀನ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು. ಸಮಬಲದ ನಿರ್ದೇಶಕರನ್ನು ಹೊಂದಿದ್ದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸಮಬಲದ ಸ್ಥಾನ ಪಡೆದಿದ್ದರು. ಹಾಗಾಗಿ ಅಧ್ಯಕ್ಷ ಸ್ಥಾನದ ಬಗ್ಗೆ ಕುತೂಹಲ ಕೆರಳಿಸಿತ್ತು. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶೀನ ಪೂಜಾರಿ ಅವರಿಗೆ ಬಿಜೆಪಿ ಬೆಂಬಲಿತ ಸದಸ್ಯರು ಬೆಂಬಲ ನೀಡಿದ್ದರು. ಹಾಗಾಗಿ ಶೀನ ಪೂಜಾರಿ...
1 4 5 6 7 8 93
Page 6 of 93
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ