Saturday, April 12, 2025

ಉಡುಪಿ

ಉಡುಪಿ

ಉಡುಪಿ ಬಸ್ಸಿನಲ್ಲಿ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿಯ ಸರಸಸಲ್ಲಾಪ; ಯುವಕ-ಯುವತಿಯನ್ನು ಪೋಲಿಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು- ಕಹಳೆ ನ್ಯೂಸ್

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ಸರಸಸಲ್ಲಾಪದಲ್ಲಿ ನಿರತರಾಗಿದ್ದ ಅನ್ಯಕೋಮಿನ ಜೋಡಿಯನ್ನು ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳದ ಕಾರ್ಯಕರ್ತರು ಪೋಲೀಸರ ವಶಕ್ಕೆ ನೀಡಿದ ಘಟನೆ ವರದಿಯಾಗಿದೆ. ಹಿಂದು ಹೆಣ್ಣುಮಕ್ಕಳನ್ನು ಪುಸಲಾಯಿಸಿ ಲವ್ ಜಿಹಾದ್ ಮಾಡುತ್ತಿರುವ ಪ್ರಕರಣ ಮತ್ತೆ ಮತ್ತೆ ಮರುಕಳಿಸುತ್ತಿದ್ದು, ಇನ್ನು ಲವ್ ಜಿಹಾದ್ ನಿರಂತರವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಮತ್ತೆ ನೇರ ಕಾರ್ಯಾಚರಣೆಯ...
ಉಡುಪಿ

ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಕೊನೆಯುಸಿರೆಳೆದ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ವಾಲಿಬಾಲ್ ಕೋರ್ಟ್‍ನ ಪಕ್ಕದಲ್ಲೇ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಆಟವಾಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಆಟಗಾರ ಕುರ್ಕಾಲು ಸುಭಾಸ್ ನಗರ ನಿವಾಸಿ 33 ವರ್ಷದ ದೇವು ಯಾನೆ ದೇವರಾಜ್ ಎಂದು ಗುರುತಿಸಲಾಗಿದೆ. ಅವರು ಈ ಹಿಂದೆ ಕಲ್ಲು ಗಣಿಯೊಂದರಲ್ಲಿ ರೈಟರ್ ಆಗಿ ದುಡಿಯುತ್ತಿದ್ದರು. ಶನಿವಾರ ರಾತ್ರಿ ಇನ್ನಂಜೆಯಲ್ಲಿ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ...
ಉಡುಪಿ

ಉಡುಪಿಯ ಮಠದಬೆಟ್ಟು ಎಂಬಲ್ಲಿ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ-ಕಹಳೆ ನ್ಯೂಸ್

ಉಡುಪಿ : ಉಡುಪಿಯ ಮಠದಬೆಟ್ಟು ಎಂಬಲ್ಲಿ ನಿನ್ನೆ ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯನ್ನು 30 ವರ್ಷದ ಉತ್ತಮ್ ನಾಯಕ್ ಎಂದು ಗುರುತಿಸಲಾಗಿದೆ. ಇವರು ಆತ್ರಾಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಾಗಿದ್ದು, ನಾಲ್ಕೈದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಅವರ ಪತ್ನಿ ಮುಂಬೈನಲ್ಲಿ ನೆಲೆಸಿದ್ದರು, ಮತ್ತು ಇವರು ಮಠದ ಬೆಟ್ಟುವಿನಲ್ಲಿರುವ ಫ್ಯ್ಲಾಟ್ ನ 3 ನೇ ಮಹಡಿಯಲ್ಲಿ ವಾಸವಾಗಿದ್ದರು. ಆದರೆ, ನಿನ್ನೆ...
ಉಡುಪಿ

ಉಡುಪಿಯಲ್ಲಿ ಕಾಡಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು-ಕಹಳೆ ನ್ಯೂಸ್

ಉಡುಪಿ : ಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ ದಾರಿಯಲ್ಲಿ ಬಂದ ಚಿರತೆ ಉರುಳು ಕಾಣದೆ, ಮೇಲಿನಿಂದ ತಗ್ಗಿಗೆ ಇಳಿಯುವಾಗ ಉರುಳಿನಲ್ಲಿ ಸಿಕ್ಕಿ ಹಾಕಿಕೊಂಡಿದೆ. ಉರಳು ಸೊಂಟಕ್ಕೆ ಬಿಗಿದು, ಚಿರತೆ ತಗ್ಗಿನಲ್ಲಿ ನೇತಾಡುತ್ತಾ, ನೆಲ ಮುಟ್ಟುವುದಕ್ಕೆ ಶತಪ್ರಯತ್ನ ಮಾಡಿ, ಸಾಧ್ಯವಾಗದೇ ಒದ್ದಾಡುತ್ತಾ ಅಲ್ಲಿಯೇ ಪ್ರಾಣ...
ಉಡುಪಿ

ಉಡುಪಿಯ ಬೀದಿಯಲ್ಲಿ ಮಲಗಿದ್ರು ಭವಿಷ್ಯದ ಸೈನಿಕರು ; ಸಾರ್ವಜನಿಕರಿಂದ ಬಾರೀ ಆಕ್ರೋಶ-ಕಹಳೆ ನ್ಯೂಸ್

ಉಡುಪಿ : ದೇಶ ಕಾಯೋ ಯೋಧರಿಗೆ ಪ್ರತಿಯೊಬ್ಬರೂ ಗೌರವ ಸೂಚಿಸಲೇ ಬೇಕು. ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದಲೂ ಸೇನಾ ನೇಮಕಾತಿ ನಡೆಯುತ್ತಿದೆ. ಸಾವಿರಾರು ಯುವಕರು ಭಾಗಿಯಾಗಿದ್ದಾರೆ. ಆದರೆ ಮೂಲ ಸೌಕರ್ಯಗಳಿಲ್ಲದೇ ಭವಿಷ್ಯದ ಸೈನಿಕರು ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ. ಉಡುಪಿಯಲ್ಲಿರುವ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ರಾಲಿ ನಡೆಯುತ್ತಿದೆ. ರಾಜ್ಯದ ನಾನಾ ಭಾಗಗಳಿಂದಲೂ 3000 ಕ್ಕೂ ಅಧಿಕ ಮಂದಿ ಯುವಕರು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು,...
ಉಡುಪಿ

ಮಣಿಪಾಲ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ-ಕಹಳೆ ನ್ಯೂಸ್

ಉಡುಪಿ : ಮಣಿಪಾಲ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಕ್ಯಾಂಪಸ್ ನಲ್ಲಿ ಕಳೆದ 6 ತಾಸುಗಳಲ್ಲಿ 62 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕ್ಯಾಂಪಸ್ ನ ಮುಖ್ಯ ದ್ವಾರವನ್ನು ಬಂದ್ ಮಾಡಲಾಗಿದ್ದು, ಕೊರೊನಾ ಟೆಸ್ಟ್ ಮಾಡದೆ ಯಾರಿಗೂ ಹೊರಗೆ ಹೋಗಲು ಅವಕಾಶ ನೀಡುತ್ತಿಲ್ಲ. ಹೆತ್ತವರಲ್ಲಿ ಆತಂಕ ಸೃಷ್ಟಿಯಾಗಿದೆ....
ಉಡುಪಿ

ಉಡುಪಿಯಲ್ಲಿ ಮತ್ತೆ 27 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ದೃಢ ; ಎಂಐಟಿ ಕ್ಯಾಂಪಸ್ ಕಂಟೈನ್ಮೆಂಟ್ ಜೋನ್-ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಇಂದು 42 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 27 ಪ್ರಕರಣ ಪತ್ತೆ ಯಾಗಿದೆ. ಹೊರ ರಾಜ್ಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಸಾರ್ವಜನಿಕರಿಗೆ ಸೋಂಕು ಪಸರಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗೃತೆಗಾಗಿ ಎಂಐಟಿ ಸುತ್ತ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಈ ಬಗ್ಗೆ ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ...
ಉಡುಪಿ

ಮಣಿಪಾಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜ್‍ನಲ್ಲಿ ಕೊರೋನಾ ಪಾಸಿಟಿವ್ ; ಕಂಟೈನ್ಮೆಂಟ್ ಝೋನ್ ಆದ ಕಾಲೇಜು ಕ್ಯಾಂಪಸ್- ಕಹಳೆನ್ಯೂಸ್

ಉಡುಪಿ : ಮಣಿಪಾಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ಅನ್ನು ಕೊರೋನಾ ಪ್ರಕರಣ ಹೆಚ್ಚಳವಾದ ಹಿನ್ನಲೆಯಲ್ಲಿ ಕಾಲೇಜು ಕ್ಯಾಂಪಸ್ ಅನ್ನು ನರ್ ವಲಯವೆಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ. ಕಾಲೇಜಿನಲ್ಲಿ 59 ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ವರದಿಯಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗೂ ಮಾರ್ಚ್ 17ರಂದು 33 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಎಂಐಟಿ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್...
1 85 86 87 88 89 95
Page 87 of 95
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ