Saturday, April 12, 2025

ಉಡುಪಿ

ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್

ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.   ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...
ಉಡುಪಿ

ಉಡುಪಿಯ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು-ಕಹಳೆ ನ್ಯೂಸ್

ಉಡುಪಿ : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕ್ ಕಳವಾದ ಘಟನೆ ನಡೆದಿದೆ. ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾಕಿರ್ಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್‍ನೊಳಗೆ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್‍ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ...
ಉಡುಪಿ

ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ 15 ವರ್ಷದ ಬಾಲಕನ ಸಾವು-ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬೈಕ್ ಸವಾರ 15 ವರ್ಷದ ಅರಾನ್ ಎಂದು ಗುರುತಿಸಲಾಗಿದ್ದು, ಈ ಹಡವಿನಕೋಣೆ ನಿವಾಸಿಯಾಗಿದ್ದಾನೆ. ಅಲ್ಲದೇ ಈತ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದಾನೆ. ಕಳೆದ ವಾರವಷ್ಟೇ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ...
ಉಡುಪಿ

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು 1,000 ಕೋಟಿಗಿಂತ ಅಧಿಕ ಹಣ ಸಂಗ್ರಹ ; ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು-ಕಹಳೆ ನ್ಯೂಸ್

ಉಡುಪಿ : ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಸಂಗ್ರಹಿಸಿದ ಮೊತ್ತವು 1,000 ಕೋಟಿ ರೂ.ಗಳನ್ನು ಮೀರಿದೆ ಎಂದು ನಿನ್ನೆ ಹೇಳಿದರು. ಹಾಗೂ ಅವರು, ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುವ ಅಭಿಯಾನದ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಹಿಂದೂ ಸಮಾಜದ ಐಕ್ಯತೆಯ ದೃಷ್ಟಿಯಿಂದ ಎಲ್ಲಾ ವರ್ಗದ ಜನರ ದೇಣಿಗೆ ಒಂದು ಪ್ರಮುಖ ಬೆಳವಣಿಗೆಯಾಗಿದೆ ಎಂದು ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದ ಎಲ್ಲಾ ದೇವಾಲಯಗಳ ಸುತ್ತಲಿನ ಭೂಮಿಯನ್ನು...
ಉಡುಪಿ

ಉಡುಪಿ ನಗರ ಮತ್ತು ಜಿಲ್ಲೆಯಲ್ಲಿ ನರ್ಮ್ ಬಸ್ ಪ್ರಾರಂಭಿಸುವಂತೆ ಕಾಂಗ್ರೆಸ್ ಒತ್ತಾಯ-ಕಹಳೆ ನ್ಯೂಸ್

ಉಡುಪಿ : ಉಡುಪಿ ನಗರ ಮತ್ತು ಜಿಲ್ಲೆಯಲ್ಲಿ ಪ್ರಮೋದ್ ಮಧ್ವರಾಜ್‍ರವರು ಸಚಿವರಾಗಿದ್ದಾಗ 51 ಮಾರ್ಗಗಳಲ್ಲಿ ನರ್ಮ್ ಬಸ್‍ಗಳನ್ನು ಸತತ ಪರಿಶ್ರಮದಿಂದ ಖಾಸಗಿ ಬಸ್ ಮಾಲಿಕರ ಲಾಬಿಗೆ ಮಣಿಯದೆ ಪ್ರಾರಂಭಿಸಿದರು. ಉದ್ದೇಶ ವಿದ್ಯಾರ್ಥಿಗಳು, ಮಹಿಳೆಯರು, ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ನಿತ್ಯ ಪ್ರಯಾಣಿಕರಿಗೆ ಮಿತ ದರದಲ್ಲಿ ಪ್ರಯಾಣಿಸಲು ಅನುಕೂಲವಾಗಲು ಅವಶ್ಯಕತೆ ಇದ್ದ ಮಾರ್ಗಗಳಲ್ಲಿ ಸರಕಾರಿ ಬಸ್‍ಗಳನ್ನು ಪ್ರಾರಂಭಿಸಿದರು. ಕಳೆದ ವರ್ಷ ಕೋವಿಡ್ -19 ನೆಪದಿಂದ ತನ್ನ ಸಂಚಾರವನ್ನು ಕೆಲವು ತಿಂಗಳು ಸಂಪೂರ್ಣ...
ಉಡುಪಿ

ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು-ಕಹಳೆ ನ್ಯೂಸ್

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ 17 ವರ್ಷ 9ತಿಂಗಳು ವಯಸ್ಸಾಗಿದ್ದು, ಈ ಕಾರಣದಿಂದ 27 ವರ್ಷ ವಯಸ್ಸಿನ ಆರೋಪಿಯ ವಿರುದ್ಧ ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದ್ದು, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ...
ಉಡುಪಿ

ಉಡುಪಿ ಜಿಲ್ಲೆಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತಾಡಿ ಭಾಗದಲ್ಲಿ ಗೋರಿಲ್ಲಾ ಪ್ರತ್ಯಕ್ಷ-ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತಾಡಿ ಭಾಗದಲ್ಲಿ ಗೋರಿಲ್ಲಾ ಕಾಣಿಸಿಕೊಂಡಿದೆ. ಈಗಾಗಲೇ ಸಾಮಾನ್ಯವಾಗಿ ಎಲ್ಲಾ ಕಡೆ ಚಿರತೆ, ಕಾಡುಕೋಣ ಗೋಚರಿಸುತ್ತಿತ್ತು. ಆದರೆ ಇದೀಗ ಗೋರಿಲ್ಲಾ ಕಾಣಿಸಿಕೊಂಡಿದೆ. ಈ ಗೋರಿಲ್ಲಾ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಅರಣ್ಯ ಇಲಾಖೆ ಅಧಿಕಾರಿ ಹರೀಶ್ ನೇತೃತ್ವದಲ್ಲಿ ಶೋಧ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೋರಿಲ್ಲಾ ಹೆಜ್ಜೆ ಗುರುತು ಕಾಣಿಸಿದ್ದು, ಸುಮಾರು ಎಂಟು ಎಕರೆ ವಿಸ್ತೀರ್ಣದ...
ಉಡುಪಿ

ಉಡುಪಿಯ ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಹೊಸ ವರ್ಷದ ಸಂದೇಶ ಬರೆಯುವಾಗ ಭೀಕರ ಅಪಘಾತ; ಇಬ್ಬರು ಯುವಕರ ಸಾವು-ಕಹಳೆ ನ್ಯೂಸ್

ಉಡುಪಿ :ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲಿ ಎಂಬಲ್ಲಿ ಇಬ್ಬರು ಯುವಕರು ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಬಾಗಲಕೋಟೆಯವರಾದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 87 88 89 90 91 95
Page 89 of 95
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ