Sunday, March 30, 2025

ಉಡುಪಿ

ಉಡುಪಿಸುದ್ದಿ

ಉಡುಪಿಯಲ್ಲಿ ಮತ್ತೆ 84 ಜನರಿಗೆ ಪಾಸಿಟಿವ್‌ – 2 ಸಾವಿರದ ಗಡಿಯತ್ತ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್

ಉಡುಪಿ, ಜು.17 : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 84 ಜನರಲ್ಲಿ ಕೊರೊನಾ ಪಾಸಿಟಿವ್‌ ಆಗಿದೆ. ಜಿಲ್ಲೆಯಲ್ಲಿ ಒಟ್ಟು ದಾಖಲಾದ ಸೋಂಕು ಪ್ರಕರಣಗಳು 2 ಸಾವಿರದ ಗಡಿಯತ್ತ ತಲುಪಿದ್ದು ಈವರೆಗೆ 1979 ಪ್ರಕರಣ ದಾಖಲಾಗಿದೆ. ಇಂದು ಜಿಲ್ಲೆಯಲ್ಲಿ 393 ಕೊರೊನಾ ವರದಿಗಳು ಲಭ್ಯವಾಗಿದ್ದು ಈ ಪೈಕಿ 309 ವರದಿಯು ನೆಗೆಟಿವ್‌ ಆಗಿದ್ದರೆ ಉಳಿದ 84 ವರದಿ ಪಾಸಿಟಿವ್‌ ಆಗಿದೆ. ಇನ್ನು ಕೂಡಾ 84 ಜನರ...
ಉಡುಪಿಸುದ್ದಿ

ಉಡುಪಿಯಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿದವರನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚಿ ಕಠಿಣ ಕ್ರಮ ; ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ, ಜು 17 : ಜಾಗತಿಕ ಸೋಂಕಾಗಿರುವ ಕೋವಿಡ್-19 ರೋಗವು ಹರಡುವುದನ್ನುನಿಯಂತ್ರಣ ಮಾಡುವ ಹಾಗೂ ಇದರಿಂದಾಗಿ ಉಂಟಾಗುವ ಅನಾರೋಗ್ಯ ಸ್ಥಿತಿ ಮತ್ತು ಮರಣಗಳನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿಗಳನ್ನು ,ಪ್ರಥಮ ಸಂಪರ್ಕಿಸಿರುವ ವ್ಯಕ್ತಿಗಳನ್ನು ಹಾಗೂ ಹೊರ ರಾಜ್ಯ/ದೇಶ ದಿಂದ ಬರುವ ವ್ಯಕ್ತಿಗಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತದೆ.   ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮದ ಹಿತದೃಷ್ಟಿಯಿಂದ ಹೊರ ರಾಜ್ಯ/ದೇಶ ಪ್ರಯಾಣಿಕರು, ಕೋವಿಡ್-19 ಸೋಂಕಿತರು...
ಉಡುಪಿಸುದ್ದಿ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಪಾಸಿಟಿವ್ ಪ್ರಕರಣ ಹೆಚ್ಚಳ ; ಒಂದೇ ದಿನ 109 ಮಂದಿಯಲ್ಲಿ ಸೋಂಕು – ಕಹಳೆ ನ್ಯೂಸ್

ಉಡುಪಿ, ಜು.16 : ಜಿಲ್ಲೆಯಲ್ಲಿ ಗುರುವಾರ ಸೋಂಕಿತಾ ಸಂಖ್ಯೆ ಹೆಚ್ಚಳವಾಗಿದ್ದು, ಒಂದೇ ದಿನ ನೂರರ ಗಡಿದಾಟಿದೆ. ಗುರುವಾರದಂದು 109 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.   ಹಲವು ದಿನಗಳ ನಂತರ ಬುಧವಾರದಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ನಿಯಂತ್ರಣದಲ್ಲಿತ್ತು. ಇದೀಗ ಮತ್ತೆ ಏರಿಕೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಗುರುವಾರದಂದು 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ, ಇಂದು 489 ಮಂದಿಯ ವರದಿ ನೆಗೆಟಿವ್ ಬಂದಿದೆ. 594 ಮಂದಿಯ...
ಉಡುಪಿಸುದ್ದಿ

ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ ; 70 ವರ್ಷದ ವೃದ್ಧ ಸಾವು – ಕಹಳೆ ನ್ಯೂಸ್

ಉಡುಪಿ: ಕೋವಿಡ್-19 ಸೋಂಕಿನ ಕಾರಣದಿಂದ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಇವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು. ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್...
ಉಡುಪಿಸುದ್ದಿ

ಮಣಿಪಾಲದ ಲಾಡ್ಜ್ ನಲ್ಲಿ ಬಾಲಕಿಯ ಮೇಲೆ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ಎಸಗಿದ ಪ್ರಕರಣ ; ಆರೋಪಿ ಗ್ಲೆನ್ ಜೆಫ್ರಿ ಮಥಾಯಸ್ ಹಾಗೂ ಸುಹೇಲ್ ಗೆ 20 ವರ್ಷ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲಾಡ್ಜ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಉಡುಪಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತ ಬಾಲಕಿಯ ತಾಯಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಗ್ಲೆನ್ ಜೆಫ್ರಿ ಮಥಾಯಸ್ ಹಾಗೂ ಸುಹೇಲ್ ಎಂ. ಎಂಬವರನ್ನು ಬಂಧಿಸಿದ್ದರು....
ಉಡುಪಿಕುಂದಾಪುರಸುದ್ದಿ

ಉಡುಪಿಯಲ್ಲಿ ಮತ್ತೆ ಇಂದು 22 ಕೊರೊನಾ ಪಾಸಿಟಿವ್ ; 28 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಉಡುಪಿ, ಜು.09 : ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 22 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ 28 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರದಂದು ಜಿಲ್ಲೆಯಲ್ಲಿ 843 ರಿಪೋರ್ಟ್ ನೆಗೆಟಿವ್ ಆಗಿವೆ. ಇನ್ನು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1443ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 2433 ಮಂದಿಯ ವರದಿಗಳು ಕೈ ಸೇರಲು ಬಾಕಿ ಇದೆ. ಜಿಲ್ಲೆಯಲ್ಲಿ ಒಟ್ಟು 223 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಜು 7ರಿಂದ 11ರವರೆಗೆ ಭಾರಿ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಜು 07 : ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ. ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು,...
1 90 91 92 93
Page 92 of 93
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ