Wednesday, April 2, 2025

ಹಾಸನ

ರಾಜ್ಯಸುದ್ದಿಹಾಸನ

ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ; ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ಗೋಳಾಡಿದ ಮಾವುತ – ಕಹಳೆ ನ್ಯೂಸ್

ಹಾಸನ: ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಮಾವುತರೊಬ್ಬರು ಕಣ್ಣೀರು ಹಾಕಿದ್ದು, ನೆರೆದವರ ಕಣ್ಣಂಚಲ್ಲಿಯೂ ನೀರು ತರಿಸುವಂತಿತ್ತು. ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು...
ಕ್ರೈಮ್ರಾಜ್ಯಸುದ್ದಿಹಾಸನ

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..! ಹಾಸನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದೇನು.!?? – ಕಹಳೆ ನ್ಯೂಸ್

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ ಖರೀದಿ ಮಾಡುವುದು ಉತ್ತಮ. ಏಕೆಂದರೇ ನೀವು ಕಳ್ಳತನದ ಮೊಬೈಲ್ ಖರೀದಿ ಮಾಡಿದ್ದರೇ ನೀವು...
ಸುದ್ದಿಹಾಸನ

ʼಯುವತಿಯರೇ ಹುಷಾರ್‌ʼ..! ಮೇಕಪ್‌ನಿಂದಲೇ ವಧುವಿನ ಮುಖವೇ ವಿರೂಪ, ʼಮದುವೆ ಕ್ಯಾನ್ಸಲ್ʼ – ಕಹಳೆ ನ್ಯೂಸ್

ಹಾಸನ : ಇತ್ತೀಚಿನ ದಿನಗಳಲ್ಲಿ ಮದುವೆ ಅಂದಾಗ ಬ್ಯೂಟಿಪಾರ್ಲರ್‌ಗಳಿಗೆ ತೆರಳದವರೇ ಇಲ್ಲ. ಮದುವೆ ದಿನ ವಧು ಚೆನ್ನಾಗಿ ಕಾಣಿಸಬೇಕೆಂದು ಎಗ್ಗಿಲ್ಲದ ಸರ್ಕಸ್‌ ಮಾಡ್ತಾರೆ. ಅದಕ್ಕಾಗಿ ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ದುರ್ಗತಿ ಎಂಬಾಕೆ ಹೊಸ ಮಾದರಿಯ ಮೇಕಪ್‍ ಮಾಡಿಯಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು. ಇದಾದ...
ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
ಕ್ರೈಮ್ರಾಜ್ಯಸುದ್ದಿಹಾಸನ

ಹಾಸನ‌ದಲ್ಲಿ ಈದ್‌ ಮಿಲಾದ್ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಹಸಿರು ಬಣ್ಣದ ತೋರಣ – ‘ಬಾಗೂರು ರೋಡ್ ಮಿನಿ ಪಾಕಿಸ್ತಾನ, ಈದ್ ಮಿಲಾದ್..’ ಎಂದು ಪೋಸ್ಟ್ ; ಮುಸ್ಲಿಂ ಜಿಹಾದಿ ನೇಮನ್ ಅಂದರ್ – ಕಹಳೆ ನ್ಯೂಸ್

ಹಾಸನ: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವಂಥ ಸಂಗತಿಗಳು ಆಗಾಗ ಪೋಸ್ಟ್ ಆಗುತ್ತಿರುತ್ತವೆ. ಅಂಥದ್ದೇ ಒಂದು ಸಂಗತಿಯನ್ನು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಹಾಸನ‌ ಜಿಲ್ಲೆ ಚನ್ನರಾಯಪಟ್ಟಣ ಪಟ್ಟಣ ನೇಮನ್ (20) ಬಂಧಿತ ಆರೋಪಿ. ವೆಲ್ಡಿಂಗ್ ಕೆಲಸ ಮಾಡಿಕೊಂಡಿರುವ ಈತ ಈದ್​ ಮಿಲಾದ್ ಆಚರಣೆಯ ದೃಶ್ಯಗಳ ಫೋಟೋ ಪೋಸ್ಟ್ ಮಾಡಿಕೊಂಡು ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈದ್‌ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು...
ರಾಜಕೀಯರಾಜ್ಯಸುದ್ದಿಹಾಸನ

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ ; ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ – ಕಹಳೆ ನ್ಯೂಸ್

ಸಕಲೇಶಪುರ: ಚಿಕ್ಕಮಗಳೂರಿನತ್ತ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ಜು ಅಡ್ಡಗಟ್ಟಿ ಪ್ರತಿಭಟನೆಗೆ ಬಜರಂಗದಳ ಕಾರ್ಯಕರ್ತರು ಮುಂದಾದ ಘಟನೆ ತಾಲೂಕಿನ‌ ಆನೆಮಹಲ್ ಸಮೀಪ ನಡೆಯಿತು. ತಾಲೂಕಿನ ಆನೆಮಹಲ್ ಬಳಿ ಘಟನೆ ನಡೆದಿದ್ದು ಕೊಡಗು ಪ್ರವಾಸ ಮುಗಿಸಿ ಸಕಲೇಶಪುರ ತಾಲೂಕಿನ ಹಾನಬಾಳ್ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಮಾಜಿ ಸಿಎಂ ಹೊರಟಿದ್ದರು.ಈ ವೇಳೆ ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ದಿಢೀರ್ ಪ್ರತಿಭಟನೆಯಿಂದ ಕೆಲ ಸಮಯ...
ಕ್ರೈಮ್ದಕ್ಷಿಣ ಕನ್ನಡರಾಜ್ಯಹಾಸನ

ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣ ; ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಸುರತ್ಕಲ್ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು‌ : ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಬಂಧಿಸಿದ್ದಾರೆ. ಮನೆಯವರು ಈ ಕುರಿತು ಮಾಹಿತಿ ನೀಡಿದ್ದು, ತಡ ರಾತ್ರಿ ಪೋಲೀಸರು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ನಮ್ಮ ಮಕ್ಕಳು ಭಜರಂಗದಳದಲ್ಲಿ ಸಕ್ರೀಯರಾಗಿದ್ದಾರೆ, ಆದರೆ ಈ ಕೊಲೆ ನಮ್ಮ ಮಕ್ಕಳು ಮಾಡಿಲ್ಲ ಎಂದು ತಿಳಿಸಿದ್ದಾರೆ. ಈ ಹತ್ಯೆಯ ಹಿಂದೆ ಭಜರಂಗದಳದ ನೇರ...
ದಕ್ಷಿಣ ಕನ್ನಡಪುತ್ತೂರುಹಾಸನ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಬಂದ್ ಹಿನ್ನಲೆ ; ಪರಿಸ್ಥಿತಿ ಉದ್ವಿಗ್ನ ; ಬೊಳ್ವಾರ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಕಲ್ಲು ತೂರಾಟ- ಕಹಳೆ ನ್ಯೂಸ್

ಪುತ್ತೂರು : ಜು.27 ರಂದು ರಾತ್ರಿ ತನ್ನ ಬೆಳ್ಳಾರೆಯ ಚಿಕನ್ ಸೆಂಟರ್ ನಲ್ಲಿ ಅಂಗಡಿ ಬಂದ್ ಮಾಡುವ ವೇಳೆ ಮೂವರು ಮುಸುಕುದಾರಿಗಳು ತಲುವಾರು ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸ್ಥಳದಲ್ಲೇ ಪ್ರವೀಣ್ ಅಸುನೀಗಿದರು. ಈ ಹಿನ್ನಲೆ ಇಂದು ಹಿಂದೂ ಪರ ಸಂಘಟನೆ ಗಳು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು ಇದೀಗ ಮುಂಜಾನೆ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ....
1 6 7 8 9
Page 8 of 9
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ